‘ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಲಕ್ಷ ಸದಸ್ಯತ್ವದ ಟಾರ್ಗೆಟ್, ನ.19ರಿಂದ ಅಭಿಯಾನ ಶುರು’

Congress-President-Sundaresh

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ನವೆಂಬರ್ 2021 ಹನ್ನೆರಡು ವರ್ಷದಿಂದ ಸ್ಥಗಿತವಾಗಿದ್ದ ಸದಸ್ಯತ್ವ ಅಭಿಯಾನವನ್ನು ಪುನಾರಂಭ ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಲಕ್ಷ ಹೊಸ ಸದಸ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ನವೆಂಬರ್ 14ರಂದು ಬೆಂಗಳೂರಿನಲ್ಲಿ ಸದಸ್ಯತ್ವ ಅಭಿಯಾನಕ್ಕೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ನವೆಂಬರ್ 19ರಂದು ಇಂದಿರಾ ಗಾಂಧಿ ಅವರ ಜನ್ಮದಿನದಂದು ಶಿವಮೊಗ್ಗದಲ್ಲಿ … Read more

‘ನಾನು ಕಾಂಗ್ರೆಸ್ ಸೇರಿದ್ದು ಅಧಿಕ್ಕಾರಕ್ಕಲ್ಲ’, ಶಿವಮೊಗ್ಗದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದ ಮಧು ಬಂಗಾರಪ್ಪ

050821 Madhu Bangarappa Joins Congress In Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ಅಧಿಕಾರಕ್ಕಾಗಿ ಕಾಂಗ್ರೆಸ್ ಸೇರಿಲ್ಲ. ಜನರ ಕಷ್ಟಗಳನ್ನು ನಿವಾರಿಸಲು ಕಾಂಗ್ರೆಸನ್ನು ಅಧಿಕಾರಕ್ಕೆ ತರಬೇಕಿದೆ. ಅಧಿಕಾರ ಮತ್ತು ಅಹಂಕಾರದಿಂದ ಮೆರೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಜನರ ಮೂಲಕವೇ ಉತ್ತರ ಕೊಡಬೇಕಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಾತನಾಡಿದ ಅವರು, ಕಾಂಗ್ರೆಸ್ ಬಡವರ ಪಕ್ಷ. ಬಡವರ ಉದ್ಧಾರ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಆ ಕಾರಣಕ್ಕಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ … Read more

ಶಿವಮೊಗ್ಗ ಜೆಡಿಎಸ್ ಮಾಜಿ ಅಧ್ಯಕ್ಷರಿಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ

080421 RM Manjunath Gowda Joins Congress 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 APRIL 2021 ಜೆಡಿಎಸ್ ಪಕ್ಷದ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಇವತ್ತು ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುಂದರೇಶ್ ಅವರಿಂದ ಮಂಜುನಾಥಗೌಡ ಮತ್ತು ಬೆಂಬಲಿಗರು ಸದಸ್ಯತ್ವ ಪಡೆದು, ಪಕ್ಷಕ್ಕೆ ಸೇರ್ಪಡೆಯಾದರು. ಯಾರೆಲ್ಲ ಕಾಂಗ್ರೆಸ್ ಸೇರಿದರು? ಆರ್‍.ಎಂ.ಮಂಜುನಾಥಗೌಡ ಅವರೊಂದಿಗೆ ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ದುಗ್ಗಪ್ಪಗೌಡ, ಟಿ.ಎಲ್.ಸುಂದರೇಶ್, ಪಿ.ಕರಿಯಪ್ಪ, ಬಿ.ಆರ್.ರಾಘವೇಂದ್ರ ಶೆಟ್ಟಿ, ಸೈಯದ್ ಯಾಸೀನ್, ಕೆ.ಎಲ್.ಜಗದೀಶ್ವರ್, ರತ್ನಾಕರ ಶೆಟ್ಟಿ, ಟಿ.ಎನ್.ಹರೀಶ್, ಎಂ.ರಮೇಶ್ ಶಂಕರಘಟ್ಟ, ರಾಘವೇಂದ್ರ … Read more