‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್‌ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

BY-Raghavendra-speaks-in-Shimoga-city

ಶಿವಮೊಗ್ಗ: ಕೇಂದ್ರ ಸರ್ಕಾರ ನರೇಗಾ ಯೋಜನೆಯಲ್ಲಿದ್ದ ನ್ಯೂನತೆಗಳನ್ನು ಸರಿಪಡಿಸಿ, ಅದರ ಬದಲಾಗಿ ವಿಬಿ ಜಿ – ರಾಮ್ ಜಿ (Ram G) ಯೋಜನೆಯನ್ನು ಜಾರಿಗೆ ತಂದಿದೆ. ನೂತನ ಯೋಜನೆಯನ್ನು ದೇಶಾದ್ಯಂತ ಸಾರ್ವಜನಿಕರು ಸ್ವಾಗತಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಮಾತ್ರ ರಾಜಕೀಯ ಲಾಭಕ್ಕಾಗಿ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಗ್ರಾಮಗಳ ಅಭಿವೃದ್ಧಿ ಮತ್ತು ಭ್ರಷ್ಟಾಚಾರ ತಡೆಯುವ ದೃಷ್ಟಿಯಿಂದ ಮೋದಿಯವರು ಈ ಕ್ರಾಂತಿಕಾರಿ ಯೋಜನೆಯನ್ನು ತಂದಿದ್ದಾರೆ. ಆದರೆ … Read more

ಮಾವ, ಸೊಸೆಗೆ ಖಾರದ ಪುಡಿ ಎರಚಿ, ರಾಡ್‌ನಿಂದ ಹೊಡೆದ ಕೇಸ್‌, ಇಬ್ಬರು ಅರೆಸ್ಟ್‌, ಯಾರವರು?

Anandapura-Police-nab-two-persons

ಸಾಗರ: ಮಾವ, ಸೊಸೆ ಬೈಕಿನಲ್ಲಿ ತೆರಳುವಾಗ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಸೊಸೆ ಶೃತಿ ತಲೆಗೆ ರಾಡ್‌ನಿಂದ ಹೊಡೆದ (Attacking) ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸೊರಬ ತಾಲೂಕು ತತ್ತೂರು ಗ್ರಾಮದ ಗೋವಿಂದ (24) ಮತ್ತು ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಕಿರಣ್ ಕುಮಾರ್ (32) ಬಂಧಿತರು. ಏನಿದು ಪ್ರಕರಣ? ಶೃತಿ ಅವರು ಸೊರಬದಲ್ಲಿ ಕೆಲಸ ಮುಗಿಸಿ ವಾಪಸ್ ಬರುತ್ತಿದ್ದರು. ಅವರ ಮಾವ ಶೃತಿ ಅವರನ್ನು ಬೈಕಿನಲ್ಲಿ ಮನೆಗೆ ಕರೆದುಕೊಂಡು ಹೋಗುತ್ತಿದ್ದರು. ಮರದ ಮರೆಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ದಿಢೀರ್‌ … Read more

ಗ್ರಾಮ ಪಂಚಾಯಿತಿ ಮಟ್ಟದಿಂದ ನಡೆಯಲಿದೆ ಹೋರಾಟ, ಮಿನಿಸ್ಟರ್‌ ಹೇಳಿದ್ದೇನು?

Minister-Madhu-Bangarappa-in-shimoga-press-trust

ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MGNREGA) ಯೋಜನೆಯಲ್ಲಿರುವ ಗಾಂಧೀಜಿ ಹೆಸರು ತೆಗೆಯುವ ಕೇಂದ್ರದ ನಿರ್ಧಾರ ಖಂಡಿಸಿ ಶೀಘ್ರವೇ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಿಂದ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಕೇಂದ್ರ ಸರ್ಕಾರದ ನೀತಿಗಳಿಂದ ಗೋಡ್ಸೆ ಪದ್ಧತಿ ಸಾಮಾನ್ಯ ಗ್ರಾಪಂ ಮಟ್ಟದಲ್ಲೂ ಬೆಳೆಯುತ್ತಿದೆ. ಅದನ್ನು ಮಟ್ಟಹಾಕಬೇಕಾದರೆ ಗ್ರಾಪಂನಿಂದ ಮೇಲ್ಮಟ್ಟದವರೆಗೆ ಹೋರಾಟ ಶುರು ಮಾಡಬೇಕು ಎಂದರು. ಯೋಜನೆಯ ಹೆಸರು ಬದಲಾವಣೆ … Read more