ಶಿವಮೊಗ್ಗಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾರ್ಯಕರ್ತರಿಂದ ಹೂ ಮಳೆಯ ಸ್ವಾಗತ

DK-Shivakumar-visit-to-shimoga-city

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಮೈಕ್ರೋ ಫೈನಾನ್ಸ್‌ಗಳ (Finance) ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಇವತ್ತು ಬೇರೆಲ್ಲ ಸಭೆಗಳನ್ನು ರದ್ದುಗೊಳಿಸಿ ಈ ವಿಚಾರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಮೈಕ್ರೋ ಫೈನಾನ್ಸ್‌ಗಳ ಬಡ್ಡಿದರ ಅಧಿಕವಿದೆ. ಒಂದು ಕೋಟಿಗು ಹೆಚ್ಚು ಕುಟುಂಬಗಳು ಈ ಫೈನಾನ್ಸ್‌ಗಳ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಕಾನೂನು ಸಲಹೆ, ಸಾಧಕ, … Read more

SHIMOGA | ಸಾಲ ವಸೂಲಿ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ, ಮೈಕ್ರೋ ಫೈನಾನ್ಸ್ ವಿರುದ್ಧ ಭಾರೀ ಪ್ರತಿಭಟನೆಗೆ ಸಿದ್ಧ

ಶಿವಮೊಗ್ಗ ಲೈವ್.ಕಾಂ | SHIMOGA | 12 ಡಿಸೆಂಬರ್ 2019 ಸಾಲ ವಸೂಲಾತಿ ವಿಚಾರದಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿರುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿ.16ರ ಬೆಳಗ್ಗೆ 10ಕ್ಕೆ ಡಿಸಿ ಕಚೇರಿ ಎದುರು ಋಣಮುಕ್ತ ಕಾಯ್ದೆ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಹೇಳಿದರು. ಸಾಲ ವಸೂಲಾತಿ ವೇಳೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕ್ರೂರವಾಗಿ ವರ್ತಿಸುತ್ತಿದ್ದಾರೆ. ಆರ್‌ಬಿಐ ಮತ್ತು ಸಹಕಾರಿ ವಲಯದ ನಿಯಮ … Read more