ಪೊಲೀಸ್ ಚೆಕ್ ಪೋಸ್ಟ್ ಕಂಡು ಎಸ್ಕೇಪ್ ಆಗಲು ಯತ್ನ, ಬೆನ್ನಟ್ಟಿದಾಗ ಹೊರಬಿತ್ತು ಕಳ್ಳತನ ಕೇಸ್

Doddapete-Police-Station-General-Image.

SHIVAMOGGA LIVE NEWS | SHIMOGA| 20 ಜೂನ್ 2022 ಪೊಲೀಸರನ್ನು ಕಂಡು ಪರಾರಿಯಾಗುತ್ತಿದ್ದ ಇಬ್ಬರನ್ನು ಬೆನಟ್ಟಿದಾಗ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಘಟನೆಯಲ್ಲಿ ಓರ್ವ ಆರೋಪಿ ಪರಾರಿಯಾಗಿದ್ದು, ಮತ್ತೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಟಿಪ್ಪುನಗರದ ಮೊಹಮದ್ ಸಲ್ಮಾನ್ (20) ಬಂಧಿತ. ಪರಾರಿಯಾದವನನ್ನು ಹೊಸಮನೆಯ ರಾಘವೇಂದ್ರ ಅಲಿಯಾಸ್ ರಘು ಎಂದು ಗುರುತಿಸಲಾಗಿದೆ. ಚೆಕ್ ಪೋಸ್ಟ್ ಬಳಿ ಎಸ್ಕೇಪ್ ಯತ್ನ ಆರೋಪಿಗಳು ಎರಡು ಟಿವಿಎಸ್ ಎಕ್ಸಲ್ ಮೊಪೆಡ್’ಗಳಲ್ಲಿ ಅಣ್ಣಾನಗರದ ಕಡೆಯಿಂದ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದರು. ಮಿಳಘಟ್ಟದ … Read more

ಶಿವಮೊಗ್ಗದಲ್ಲಿ ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ನಡುರಾತ್ರಿ ಬೆಂಕಿ

shivamogga graphics map

SHIVAMOGGA LIVE NEWS | FIRE | 4 ಜೂನ್ 2022 ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಬೈಕಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸುಟ್ಟು ಕರಕಲಾಗಿದೆ. ಹೊಸಮನೆಯ ಪ್ರಕಾಶ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಬೈಕಿಗೆ ಮಿಳಘಟ್ಟದಲ್ಲಿ ಬೆಂಕಿ ಹಚ್ಚಲಾಗಿದೆ. ಘಟನೆಯ ವಿವರ ಪ್ರಕಾಶ್ ಅವರು ಹೂವಿನ ವ್ಯಾಪಾರ ಮಾಡುತ್ತಾರೆ. ಮಿಳಘಟ್ಟದಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದಾರೆ. ಕೆಲಸ ಮುಗಿಸಿ ಬೈಕನ್ನು ಮಿಳಘಟ್ಟದಲ್ಲಿರುವ ಮನೆಗೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದರು. ಹೊಸಮನೆಯಲ್ಲಿರುವ ಮನೆಗೆ ಬಂದು ಮಲಗಿದ್ದರು. ರಾತ್ರಿ ಪ್ರಕಾಶ್ … Read more

‘ಪ್ರತಿ ದಿನ ಮಾಮೂಲಿ ಕೊಡದಿದ್ದರೆ ನಿನ್ನ ಹೆಂಡತಿ ಮಕ್ಕಳ ಸಹಿತ ಅಂಗಡಿಗೆ ಬೆಂಕಿ ಹಚ್ಚುತ್ತೇವೆ’

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ನವೆಂಬರ್ 2021 ಪ್ರತಿ ದಿನ ತಮಗೆ ಮಾಮೂಲಿ ಕೊಡಬೇಕು. ಇಲ್ಲವಾದಲ್ಲಿ ಪೆಟ್ರೋಲ್ ಸುರಿದು ಹೆಂಡತಿ, ಮಕ್ಕಳ ಸಹಿತ ಅಂಗಡಿಯನ್ನು ದಹಿಸಿ ಬಿಡುತ್ತೇವೆ ಎಂದು ವ್ಯಾಪಾರಿಯೊಬ್ಬರಿಗೆ ಯುವಕರು ಬೆದರಿಕೆ ಒಡ್ಡಿದ್ದಾರೆ. ಅಲ್ಲದೆ ವ್ಯಾಪಾರಿಯ ತಲೆಗೆ ಚಾಕುವಿನಿಂದ ಗಾಯಗೊಳಿಸಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮುಖ್ಯರಸ್ತೆಯಲ್ಲಿನ ದಿನಸಿ ಅಂಗಡಿಯಲ್ಲಿ ಘಟನೆ ಸಂಭವಿಸಿದೆ. ಬೀಮಾನಂದ ಶೆಟ್ಟಿ ಎಂಬುವವರಿಗೆ ಬೆದರಿಕೆಯೊಡ್ಡಿ ಹಲ್ಲೆ ಮಾಡಲಾಗಿದೆ. ಏನಿದು ಪ್ರಕರಣ? ಷಹಬಾಜ್, ಸುಹಾನ್, ಮುನ್ನಾ ಮತ್ತಿತರರು ಬೀಮಾನಂದ ಶೆಟ್ಟಿ ಅವರ … Read more