ಹೊಟ್ಟೆ ತುಂಬಾ ಊಟ ಮಾಡಿ ಅಡುಗೆ ಭಟ್ಟನ ಮುಖದ ಮೇಲೆ ಬಿಸಿ ಎಣ್ಣೆ ಎರಚಿದರು, ದಾಂಧಲೆಯ ವಿಡಿಯೋ ವೈರಲ್

crime name image

SHIVAMOGGA LIVE NEWS | 15 ಮಾರ್ಚ್ 2022 ಹೊಟ್ಟೆ ಬಿರಿಯುವ ಹಾಗೆ ಮಾಂಸದೂಟ ಮಾಡಿ ಯುವಕರ ಗುಂಪು ಬಿಲ್ ಕೇಳಿದಾಗ ಜಗಳ ಶುರು ಮಾಡಿ ಹೊಟೇಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಡುಗೆ ಭಟ್ಟನ ಮುಖದ ಮೇಲೆ ಬಾಣೆಲೆಯಲ್ಲಿದ್ದ ಬಿಸಿ ಎಣ್ಣೆಯನ್ನು ಎರಚಿದ್ದಾರೆ. ಭದ್ರಾವತಿಯ ಜನ್ನಾಪುರದಲ್ಲಿ ಘಟನೆ ಸಂಭವಿಸಿದೆ. ಮಿಲ್ಟ್ರಿ ಹೊಟೇಲ್ ಒಂದರಲ್ಲಿ ಹೊಟ್ಟೆ ಬಿರಿಯುವ ಹಾಗೆ ಮಾಂಸದ ಊಟ ಮಾಡಿದ ಯುವಕರ ಗುಂಪು, ಬಿಲ್ ಕೇಳಿದಾಗ ಗಲಾಟೆ ಶುರು ಮಾಡಿದ್ದಾರೆ. ಮಾಲೀಕನ ಮೇಲೆ ಹಲ್ಲೆ ಜನ್ನಾಪುರದ … Read more

ಶಿವಮೊಗ್ಗ ವಿದ್ಯಾನಗರದ ಮಿಲಿಟರಿ ಕ್ಯಾಂಟೀನ್ ಮುಂದೆ ಮಾಜಿ ಸೈನಿಕರ ಆಕ್ರೋಶ

280621 Military Canteen Protest By Ex Army 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021 ಮಿಲಿಟರಿ ಕ್ಯಾಂಟೀನ್‍ನಲ್ಲಿ ಸಮರ್ಪಕವಾಗಿ ಸೇವೆ ನೀಡುತ್ತಿಲ್ಲ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ. ವಿದ್ಯಾನಗರದಲ್ಲಿರುವ ಮಿಲಿಟರಿ ಕ್ಯಾಂಟೀನ್‍ ಮುಂದೆ ಇವತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಳೆ ಬಸ್ ನಿಲ್ದಾಣ ಬಳಿ ಇರುವ ಮಿಲಿಟರಿ ಕ್ಯಾಂಟೀನ್‍ನಲ್ಲಿ ದಿನಸಿ ಮತ್ತು ಮದ್ಯ ಪೂರೈಕೆ ಸಮರ್ಪಕವಾಗಿಲ್ಲ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ. ಲಾಕ್ ಡೌನ್ ಇದ್ದ ಕಾರಣ ಎರಡು ತಿಂಗಳು ಯಾವುದ ದಿನಸಿ ಮತ್ತು ಮದ್ಯ ವಿತರಣೆ ಮಾಡಿಲ್ಲ. ಈಗಲೂ ಇವುಗಳನ್ನು … Read more