ಮತ್ತಷ್ಟು ದುಬಾರಿಯಾಗಲಿದೆ ನಂದಿನಿ ಹಾಲು, ಸದ್ಯದಲ್ಲೇ ದರ ಹೆಚ್ಚಳ

Shimul-Nandini-Milk-Crates-at-Diary

BELAGAVI | ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಹಾಮಂಡಳ ಯೋಜಿಸಿದೆ. ಪ್ರತಿ ಲೀಟರ್ ಹಾಲಿನ ದರದಲ್ಲಿ 3 ರೂ. ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. (nandini milk price) ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೆ ಸಮಾನ್ಯ ಸಭೆಯಲ್ಲಿ ಹಾಲು ದರ ಪರಿಷ್ಕರಣೆ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ವೈದ್ಯರು, … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ರೈತರಿಗೆ ಗುಡ್ ನ್ಯೂಸ್

Shimul-Milk-Dairy-Machenahalli

SHIMOGA | ಹಾಲಿನ ದರವನ್ನು ಮೂರು ರೂ. ಹೆಚ್ಚಳ ಮಾಡುವಂತೆ ರಾಜ್ಯಾದ್ಯಂತ ರೈತರು ಒತ್ತಾಯಿಸುತ್ತಿದ್ದಾರೆ. ಈ ನಡುವೆ ಶಿಮುಲ್ ತನ್ನ ವ್ಯಾಪ್ತಿಯ ರೈತರಿಗೆ ಶುಭ ಸುದ್ದಿ ನೀಡಿದೆ. ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂ. ಹೆಚ್ಚಳ ಮಾಡಿದೆ. (MILK PRICE) ರೈತರಿಂದ ಖರೀದಿಸುವ ಹಾಲಿಗೆ ಪ್ರತಿ ಕೆ.ಜಿ.ಗೆ 2 ರೂ. ಹೆಚ್ಚಳ ಮಾಡಲು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯನ್ನು ಒಳಗೊಂಡ ಒಕ್ಕೂಟ ನಿರ್ಧರಿಸಿದೆ. ದೀಪಾವಳಿ ಮತ್ತ ಕರ್ನಾಟಕ ರಾಜ್ಯೋತ್ಸವದ ಕೊಡುಗೆಯಾಗಿ ಹಾಲಿನ ದರ ಹೆಚ್ಚಳ … Read more

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದ ರೈತರಿಗೆ ಶಿಮುಲ್’ನಿಂದ ಮಹಾಶಿವರಾತ್ರಿಯ ಗಿಫ್ಟ್

Shimoga-Milk-Union-President-Shripad-Rao-Press-Meet

SHIVAMOGGA LIVE NEWS | 28 ಫೆಬ್ರವರಿ 2022 ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ರೈತರಿಗೆ ಮಹಾಶಿವರಾತ್ರಿ ಹಬ್ಬದ ಕೊಡುಗೆ ನೀಡಿದೆ. ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್’ಗೆ 2.50 ರೂ. ಹೆಚ್ಚಿಸಲಾಗಿದೆ. ಶಿಮುಲ್’ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು ಅವರು, ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಕಾಲ ಕಾಲಕ್ಕೆ … Read more

BREAKING NEWS | ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಹೊಸ ಅಧ್ಯಕ್ಷರು, ಅವಿರೋಧ ಆಯ್ಕೆ

010121 Shreepad Hegde Nisrani Shimul President

ಶಿವಮೊಗ್ಗದ ಲೈವ್.ಕಾಂ | SHIMOGA NEWS |  1 ಜನವರಿ 2022 ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಶ್ರೀಪಾದ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರ ಚುನಾವಣೆಗೆ ಇವತ್ತು ದಿನಾಂಕ ನಿಗದಿಯಾಗಿತ್ತು. ಶಿಮುಲು ಅಧ್ಯಕ್ಷರ ಚುನಾವಣೆ ಕೊನೆ ಹಂತದವರೆಗೂ ತೀವ್ರ ಕುತೂಹಲ ಮೂಡಿಸಿತ್ತು. ಕೊನೆ ಕ್ಷಣದಲ್ಲಿ ಪ್ರತಿಸ್ಪರ್ಧಿ ನಾಮಪತ್ರ ಹಿಂಪಡೆದ ಹಿನ್ನೆಲೆ ಶ್ರೀಪಾದ ಹೆಗಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರು ನಾಮಪತ್ರ ಸಲ್ಲಿಕೆ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಹಿರಿಯೂರಿನ ತಿಪ್ಪೇಸ್ವಾಮಿ ಮತ್ತು … Read more

ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರ ಚುನಾವಣೆಗೆ ದಿನಾಂಕ ಫಿಕ್ಸ್

shimoga milk union

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  23 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಕಾರಣ ಹೇಳಿ ಮುಂದೂಡಿದ್ದ ಶಿಮುಲ್ (ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ) ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಹೊಸ ವರ್ಷದಿಂದ ನೂತನ ಅಧ್ಯಕ್ಷರ ಸಾರಥ್ಯದಲ್ಲಿ ಶಿಮುಲ್ ಮುನ್ನಡೆಯಲಿದೆ. ಜನವರಿ 1ಕ್ಕೆ ನೂತನ ಅಧ್ಯಕ್ಷರ ಚುನಾವಣೆ ದಿನಾಂಕ ನಿಗದಿಯಾಗಿದೆ. ಈ ಬಗ್ಗೆ ಡಿ.23ರಂದು ಅಧಿಸೂಚನೆ ಹೊರಡಿಸಲಾಗಿದೆ. ಜ.1ರಂದು ಶನಿವಾರ ಬೆಳಗ್ಗೆ 10ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಇದನ್ನೂ ಓದಿ … Read more

ವಿದ್ಯುತ್ ಕಂಬಕ್ಕೆ ಹಾಲಿನ ವಾಹನ ಡಿಕ್ಕಿ, ಅದೃಷ್ಟವಶಾತ್ ತಪ್ಪಿತು ಭಾರಿ ಅನಾಹುತ

281121 Milk Van Accident at Rechikoppa near Kumsi

ಶಿವಮೊಗ್ಗ ಲೈವ್.ಕಾಂ | KUMSI NEWS | 28 ನವೆಂಬರ್ 2021 ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಬೆಳಗ್ಗೆ ಘಟನೆ ಸಂಭವಿಸಿದೆ. ಹಾಲು ತುಂಬಿಸಿಕೊಂಡು ಹೋಗಲು ಬಂದಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಶೆಟ್ಟಿಕೆರೆಯಿಂದ ರೇಚಿಕೊಪ್ಪ ಗ್ರಾಮಕ್ಕೆ ವಾಹನ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಫೋಟೊ, ಮಾಹಿತಿ : ಈಶ್ವರ್ ರೇಚಿಕೊಪ್ಪ

ಶಿವಮೊಗ್ಗ ಡೈರಿ ಬಳಿ ಅಪಘಾತ, ಮೃತ ಯುವಕರ ಗುರುತು ಪತ್ತೆ

051121 Shimoga Bhadravathi Road Accident Bike KSRTC

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರಾದ ಯುವಕರ ಗುರುತು ಪತ್ತೆಯಾಗಿದೆ. ಇಬ್ಬರೂ ಭದ್ರಾವತಿ ತಾಲೂಕು ಜಯಂತಿ ಗ್ರಾಮದವರು ಎಂದು ತಿಳಿದು ಬಂದಿದೆ. ಮಾಚೇನಹಳ್ಳಿಯಲ್ಲಿ ಇವತ್ತು ಬೆಳಗ್ಗೆ ಕೆಎಸ್ಆರ್’ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರನ್ನು ಜಯಂತಿ ಗ್ರಾಮದ ಅಂಥೋಣಿ (34) ಮತ್ತು ಮಂಜುನಾಥ್ (28) ಎಂದು ಗುರುತಿಸಲಾಗಿದೆ. ಗ್ರಾಮದ ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ … Read more

BREAKING NEWS | ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರ ಪದಚ್ಯುತಿ

shimoga milk union

ಶಿವಮೊಗ್ಗ ಲೈವ್.ಕಾಂ |SHIMOGA NEWS | 22 ಅಕ್ಟೋಬರ್ 2021 ಅವಿಶ್ವಾಸ ಗೊತ್ತುವಳಿಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಡಿ.ಆನಂದ್’ಗೆ ಸೋಲಾಗಿದೆ. ಎಲ್ಲಾ ನಿರ್ದೇಶಕರು ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದಾರೆ. ಈ ಮಧ್ಯೆ ಡಿ.ಆನಂದ್ ಅವರು ಅವಿಶ್ವಾಸ ಗೊತ್ತುವಳಿ ಸಭೆಗೆ ಗೈರಾಗಿದ್ದರು. ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಸಭಾಂಗಣದಲ್ಲಿ ಅವಿಶ್ವಾಸ ಸಭೆ ನಡೆಯಿತು. 14 ನಿರ್ದೇಶಕರ ಪೈಕಿ 13 ಮಂದಿ ಸಭೆಯಲ್ಲಿ ಭಾಗವಹಿಸಿದ್ದರು. ಎಲ್ಲಾ ನಿರ್ದೇಶಕರು ಶಿಮುಲ್ ಅಧ್ಯಕ್ಷ ಡಿ.ಆನಂದ್ ಅವರ ವಿರುದ್ಧ ಮತ ಚಲಾಯಿಸಿದ್ದಾರೆ. ಇದರಿಂದಾಗಿ … Read more

ಆಯನೂರು ಬಳಿ ಮರಕ್ಕೆ ಹಾಲಿನ ವ್ಯಾನ್ ಡಿಕ್ಕಿ, ಕ್ಲೀನರ್​​​ಗೆ ಗಂಭೀರ ಗಾಯ

230821 Milk Truck Accident Near Ayanur

ಶಿವಮೊಗ್ಗ ಲೈವ್.ಕಾಂ | AYANUR NEWS | 23 ಆಗಸ್ಟ್ 2021 ಹಾಲು ಸರಬರಾಜು ವಾಹನ ಮರಕ್ಕೆ ಡಿಕ್ಕಿಯಾಗಿ, ಕ್ಲೀನರ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಯನೂರು ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಸಂತೋಷ್, ಗಾಯಗೊಂಡಿರುವ ಕ್ಲೀನರ್​. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸಾರ್ವಜನಿಕರ ನೆರವಿನಿಂದ  ಕ್ಲೀನರ್​ನನ್ನು ರಕ್ಷಣೆ ಮಾಡಲಾಗಿದೆ. ಸಂತೋಷ್​​ನ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೇಗಾಯ್ತು ಅಪಘಾತ? ಹಾಲು ಸರಬರಾಜು ವಾಹನ ಶಿವಮೊಗ್ಗದಿಂದ ಸಾಗರದ … Read more

ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ

Train engine and boggies

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021 ಸಾಗರ ತಾಲೂಕು ಗುಡ್ಡೆಕೌತಿ ಬಳಿ ಮೈಸೂರು – ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿದೆ. ರೈಲ್ವೆ ಪೊಲೀಸರು ವ್ಯಕ್ತಿಯ ಮಾಹಿತಿ ಕಲೆ ಹಾಕಿ, ಆತನ ಸಂಬಂಧಿಕರಿಗೆ ವಿಚಾರ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ನಾಗನೂರು ಬಸವರಾಜ್ (36) ಎಂದು ಗುರುತಿಸಲಾಗಿದೆ. ಸಾಗರದಲ್ಲಿ ಬಿ.ಹೆಚ್.ರಸ್ತೆಯಲ್ಲಿ ಬಸವರಾಜ್‍ ಅವರು ನಂದಿನಿ ಹಾಲಿನ ಬೂತ್ ನಡೆಸುತ್ತಿದ್ದರು. ರೈಲಿಗೆ ಸಿಲುಕಿ ಸಾವನ್ನಪ್ಪಲು ಕಾರಣವೇನು ಎಂಬುದರ ಕುರಿತು … Read more