ಮೈಸೂರು ಪೇಪರ್‌ ಮಿಲ್ಸ್‌ ಪುನಾರಂಭ ಕುರಿತು ಪರಿಷತ್‌ನಲ್ಲಿ ರುದ್ರೇಗೌಡ ಪ್ರಶ್ನೆ, ಸರ್ಕಾರದ ಉತ್ತರವೇನು?

MLC-Rudregowda-Questions-about-MPM-In-the-Session

SHIVAMOGGA LIVE NEWS | 20 FEBRUARY 2024 SESSION NEWS : ನೀಲಗಿರಿ ಬೆಳೆಯಲು ವಿನಾಯಿತಿ ಮತ್ತು ಹೊಣೆಗಾರಿಕೆಗಳಿಲ್ಲದ ಕಂಪನಿ ಕಾರ್ಯಾಚರಣೆಗೆ ಬಿಡ್‌ದಾರರು ಬಯಸಿದ್ದಾರೆ. ಈ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೃಹತ್‌ ಮತ್ತು       ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಸದನಲ್ಲಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಎಸ್.ರುದ್ರೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಎಂಪಿಎಂ ಕುರಿತು … Read more

ಭದ್ರಾವತಿಯಲ್ಲಿ ಭಾರಿ ಅಗ್ನಿ ಅವಘಡ, ಬೆಂಕಿ ಆರಿಸಲು ಎಂಟು ಗಂಟೆ ಕಾರ್ಯಾಚರಣೆ, ಹೇಗಾಯ್ತು ಘಟನೆ? ಹೇಗಿತ್ತು ಕಾರ್ಯಾಚರಣೆ?

060121 fire at Bhadravathi Manjunatha Saw Mill

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 6 ಜನವರಿ 2022 ಭದ್ರಾವತಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಸಾ ಮಿಲ್ ಒಂದರಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಸತತ ಅಗ್ನಿಶಾಮಕ ಸಿಬ್ಬಂದಿ ಸತತ ಎಂಟು ಗಂಟೆ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು, ಬೆಂಕಿಯ ಪರಿಣಾಮ ಅಕ್ಕಪಕ್ಕದ ಕಟ್ಟಡಗಳು ಹಾನಿಗೊಳಗಾಗಿವೆ. ಭದ್ರಾವತಿ ಬಸ್ ನಿಲ್ದಾಣ ಸಮೀಪದ ಮಂಜುನಾಥ ಸಾಮಿಲ್’ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 11 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿದೆ. ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ … Read more