ಮಂಡಗದ್ದೆ ಬಳಿ ಬೈಕ್ ಅಪಘಾತ, ಗಾಯಾಳುಗಳಿಗೆ ನೆರವಾದ ಗೃಹ ಸಚಿವರು, ಸಿಬ್ಬಂದಿ | VIDEO NEWS

131121 Home Minister Helps Injured at Mandagadde

ಶಿವಮೊಗ್ಗ ಲೈವ್.ಕಾಂ | MANDAGADDE NEWS | 13 ನವೆಂಬರ್ 2021 ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಅವರ ಬೆಂಗಾವಲು ಸಿಬ್ಬಂದಿ ನೆರವಾಗಿದ್ದಾರೆ. ಗಾಯಾಳುಗಳಿಗೆ ಆರೈಕೆ ಮಾಡಿ, ಎಸ್ಕಾರ್ಟ್ ವಾಹನದಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆ ತಂದಿದ್ದಾರೆ. ಮಂಡಗದ್ದೆ ಕಾಡಿನಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಬೈಕ್ ಸವಾರರು ಗಾಯಗೊಂಡಿದ್ದು ರಸ್ತೆಯಲ್ಲಿ ನರಳಾಡುತ್ತಿದ್ದರು. ಈ ವೇಳೆ ವಾಹನ ಸವಾರರು ಗಾಯಾಳುಗಳಿಗೆ ನೆರವಾಗಿದ್ದರು. ನೆರವಾದರು ಸಚಿವರು, ಸಿಬ್ಬಂದಿ ಗೃಹ ಸಚಿವ … Read more