ಶಿವಮೊಗ್ಗಕ್ಕೆ ಶಿಕ್ಷಣ ಸಚಿವರ ಭೇಟಿ, 1-5ನೇ ತರಗತಿ ಆರಂಭಕ್ಕೆ ಚಿಂತನೆ, ಪಠ್ಯ ಕಡಿತದ ಬಗ್ಗೆ ಹೇಳಿಕೆ, ಏನಂದ್ರು ಮಿನಿಸ್ಟರ್?

110921 Education Minister Nagesh Visits Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಒಂದರಿಂದ ಐದನೇ ತರಗತಿವರೆಗಿನ ಶಾಲೆ ಆರಂಭಿಸುವ ಕುರಿತು ತಾಂತ್ರಿಕ ಸಮಿತಿ ಸಭೆಯ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಕರೋನ ಹೆಚ್ಚಳವಾದರೆ ಈಗ ಆರಂಭಿಸಲಾಗಿರುವ ತರಗತಿಗಳನ್ನು ಸ್ಥಗಿತಗೊಳಿಸುವ ಅಧಿಕಾರ ಸರ್ಕಾರದ ಬಳಿ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, ಈಗಾಗಲೆ ಆರರಿಂದ ಎಂಟನೆ ತರಗತಿಗಳು ಆರಂಭವಾಗಿವೆ. ಶಿಕ್ಷಕರು ಉತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ … Read more

23 ತಿಂಗಳು ಹೊರಜಗತ್ತಿಗೆ ಕಾಣಿಸದ ಸ್ವಾಮೀಜಿ, ತಪೋನುಷ್ಠಾನದ ಬಳಿಕ ಮಠಕ್ಕೆ ಭಕ್ತ ಸಾಗರ, ಏನಿದು ತಪಸ್ಸು?

060921 Sheela Sampadane Mutt Bhadravathi Swamiji

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 6 ಸೆಪ್ಟೆಂಬರ್ 2021 23 ತಿಂಗಳು ಬಾಹ್ಯ ಪ್ರಪಂಚದಿಂದ ದೂರ ಉಳಿದು ತಪಸ್ಸು ನಡೆಸುತ್ತಿದ್ದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನ ಪೂರ್ಣಗೊಂಡಿದೆ. ಇದೆ ಮೊದಲ ಭಾರಿಗೆ ಭಕ್ತರಿಗೆ ದರ್ಶನ ನೀಡಿದ್ದಾರೆ. ಶ್ರೀಗಳನ್ನು ಕಣ್ತುಂಬಿಕೊಂಡು, ಪೂಜೆ ಸಲ್ಲಿಸಲು ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶೀಲ ಸಂಪಾದನಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ತಪೋನುಷ್ಠಾನದ ಸಮಾರೋಪ, ದಾಸೋಹ ಮಂದಿರ ಉದ್ಘಟನಾ ಸಮಾರಂಭ ನಡೆಯಿತು. ಸಮಾಜದಲ್ಲಿ ಬಹಿರ್ಮುಖ … Read more

ಸಿಎಂ ಸ್ಥಾನ ತೊರೆದ ಬಳಿಕ ಮೊದಲ ಭಾರಿ ಶಿವಮೊಗ್ಗಕ್ಕೆ ಯಡಿಯೂರಪ್ಪ ಭೇಟಿ, ಎಷ್ಟು ದಿನ ಪ್ರವಾಸ ಕೈಗೊಂಡಿದ್ದಾರೆ?

120621 CM BS Yedyurappa Visit Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತಿನಿಂದ ನಾಲ್ಕು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಸ್ಥಾನ ತೊರೆದ ಬಳಿಕ ಇದೆ ಮೊದಲ ಭಾರಿಗೆ ಯಡಿಯೂರಪ್ಪ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಎಲ್ಲೆಲ್ಲಿಗೆ ಭೇಟಿ ಕೊಡ್ತಾರೆ ಯಡಿಯೂರಪ್ಪ? ಆಗಸ್ಟ್ 27ರಂದು ಸಂಜೆ 6 ಗಂಟೆಗೆ ಯಡಿಯೂರಪ್ಪ ಅವರು ರಸ್ತೆ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇವತ್ತು ರಾತ್ರಿ ಶಿವಮೊಗ್ಗದ ಮನೆಯಲ್ಲೇ ಉಳಿದುಕೊಳ್ಳಲಿದ್ದಾರೆ. ಆಗಸ್ಟ್ 28ರಂದು ಶಿವಮೊಗ್ಗದಲ್ಲಿ … Read more

ಸಿಗಂದೂರು ಸೇತುವೆ ಕಾಮಗಾರಿ ಸ್ಥಳಕ್ಕೆ ಸಚಿವರ ಭೇಟಿ, ಯಾವಾಗ ರೆಡಿಯಾಗುತ್ತೆ? ಈಗೆಷ್ಟಾಗಿದೆ ಕೆಲಸ?

Siganduru Bridge Plan 1

ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2021 ಶರಾವತಿ ಹಿನ್ನೀರಿನಲ್ಲಿ ನಿರ್ಮಿಸುತ್ತಿರುವ ಸಿಗಂದೂರು ಸೇತುವೆ 2023ಕ್ಕೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಕಳಸವಳ್ಳಿ- ಅಂಬಾರಗೊಡ್ಲುಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ ಲಾಂಚ್‌ನಲ್ಲಿ ಸಂಚರಿಸಿ ಸೇತುವೆ ಕಾಮಗಾರಿ ಪರಿಶೀಲಿಸಿದರು. ಈಗಾಗಲೇ ಶೇ.30ರಷ್ಟು ಕಾಮಗಾರಿ ಪೂರ್ಣವಾಗಿದ್ದು ಈ ಸೇತುವೆ ಮೂಲಕ ಶರಾವತಿ ಕಣಿವೆ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು. ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣ ಗೊಳಿಸುವಂತೆ ಇಂಜಿನಿಯರ್‌ಗಳಿಗೆ … Read more

ಶಿವಮೊಗ್ಗಕ್ಕೆ ಇವತ್ತು ಸಚಿವ ಈಶ್ವರಪ್ಪ ಭೇಟಿ, ನಾಳೆಯಿಂದ ಮೂರು ತಾಲೂಕಿನ ನೆರೆಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2021 ನೆರೆ ಪರಿಹಾರ ಕಾರ್ಯಗಳು ತ್ವರಿತಗೊಳಿಸಬೇಕಿರುವ ಹಿನ್ನೆಲೆ ಸಚಿವ ಕೆ.ಎಸ್.ಈಶ್ವರಪ್ಪ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜವಾಬ್ದಾರಿ ಹೊತ್ತಿರುವ ಸಚಿವ ಈಶ್ವರಪ್ಪ ಅವರು ಎರಡು ದಿನ ಮೂರು ತಾಲೂಕುಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಶಿವಮೊಗ್ಗಕ್ಕೆ ಸಚಿವ ಈಶ್ವರಪ್ಪ ಬಸವರಾಜ ಬೊಮ್ಮಾಯಿ ಅವರ ಸಂಪುಟ ಸೇರ್ಪಡೆಯಾದ ಬಳಿಕ ಇವತ್ತು ಮಧ್ಯಾಹ್ನ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಸಂಜೆ ಶಿವಮೊಗ್ಗದ … Read more

ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ದಾಖಲೆ, ಸಿಎಂ ಹುದ್ದೆಯಿಂದ ಸ್ಪೀಕರ್ ತನಕ ಎಲ್ಲಾ ಜವಾಬ್ದಾರಿ ನಿಭಾಯಿಸಿದ್ದಾರೆ ಇಲ್ಲಿಯ ಶಾಸಕರು

040821 Thirthahalli MLA to CM 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 ಆಗಸ್ಟ್ 2021 ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ಹೆಸರು. ಈ ಕ್ಷೇತ್ರದಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ತಮ್ಮ ಬೌದ್ಧಿಕತೆ, ಸಮಜಾಮುಖಿ ಯೋಚನೆಗಳು, ಜನಪರ ಕಾಳಜಿಯುಳ್ಳ ಚರ್ಚೆಗಳಿಂದ ಜನಜನಿತರಾಗಿದ್ದಾರೆ. ಅಷ್ಟೆ ಅಲ್ಲ, ಇಲ್ಲಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ಸರ್ವ ಜವಾಬ್ದಾರಿಗಳನ್ನು ನಿಭಾಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಶಾಸಕರಾಗಿ ಮಾತ್ರವಲ್ಲ ಮುಖ್ಯಮಂತ್ರಿಯಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ, ವಿಧಾನಸಭೆಯ ಸ್ಪೀಕರ್ ಕೂಡ ಆಗಿದ್ದರು. ಯಾರೆಲ್ಲ ಯಾವ ಜವಾಬ್ದಾರಿ ನಿಭಾಯಿಸಿದ್ದಾರೆ? ತೀರ್ಥಹಳ್ಳಿ ಕ್ಷೇತ್ರದಿಂದ … Read more

ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಸಿಹಿ ಹಂಚಿ ಸಂಭ್ರಮ, ಬಣ್ಣ ಹಚ್ಚಿ ಸಡಗರ

040821 BJP Karyakarthas Celebration in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021 ಶಿವಮೊಗ್ಗ ನಗರದ ಶಾಸಕ ಕೆ.ಎಸ್.ಈಶ್ವರಪ್ಪ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಿದ ಹಿನ್ನೆಲೆ, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಘೋಷಣೆ ಮೊಳಗಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಮಣ್ಣ , ಶಿವಮೊಗ್ಗದ ಮಾಜಿ ಮೇಯರ್ ಸುವರ್ಣಾ ಶಂಕರ್, ಮಾಜಿ ಉಪ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಮತ್ತು ಪಕ್ಷದ … Read more

ಶಿವಮೊಗ್ಗ ಜಿಲ್ಲೆಯ ಒಬ್ಬ ಶಾಸಕರಿಗೆ ಬಂತು ಸಿಎಂ ಬೊಮ್ಮಾಯಿ ಫೋನ್ ಕರೆ, ಯಾರಾಗ್ತಾರೆ ಗೊತ್ತಾ ಮಿನಿಸ್ಟರ್?

020821 Eshwarappa Aaraga and Halappa in Minister Race 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021 ಬಸವರಾಜ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಶಿವಮೊಗ್ಗ ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಂತಾಗಿದೆ. ಶಿವಮೊಗ್ಗ ಜಿಲ್ಲೆಯ ಒಬ್ಬರಿಗಷ್ಟೆ ಸ್ಥಾನ ಸಿಗಲಿದೆ. ಇವತ್ತು ಮಧ್ಯಾಹ್ನ ಬೆಂಗಳೂರಿನಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಕೈಗೊಳ್ಳುವಂತೆ ಜಿಲ್ಲೆಯ ಒಬ್ಬ ಶಾಸಕರಿಗೆ ಮಾತ್ರ ಕರೆ ಬಂದಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ. ಯಾರಿಗೆ ಬಂದಿದೆ ಸಿಎಂ ಫೋನ್ … Read more

ಕುತೂಹಲ ಮೂಡಿಸಿದೆ ಆರಗ ಬೆಂಗಳೂರು ಭೇಟಿ, ಮಾಜಿ ಸಚಿವರಿಬ್ಬರ ಹೇಳಿಕೆ, ಮೂವರಲ್ಲಿ ಯಾರಿಗೆ ಸಿಗುತ್ತೆ ಮಿನಿಸ್ಟರ್ ಪಟ್ಟ?

020821 Eshwarappa Aaraga and Halappa in Minister Race 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಯಾತ್ರೆಯಿಂದಾಗಿ ನಿರೀಕ್ಷೆ ಗರಿಗೆದರಿವೆ. ಕೊನೆ ಹಂತದ ಲಾಬಿ ಕೂಡ ಬಿರುಸು ಪಡೆದುಕೊಂಡಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಶಾಸಕರಿಗೆ ಸಚಿವ ಸ್ಥಾನ ಲಭಿಸಲಿದೆ ಎಂಬುದರ ಕುರಿತು ಕುತೂಹಲ ಹೆಚ್ಚಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ … Read more

ಉಪ ಮುಖ್ಯಮಂತ್ರಿ ಹುದ್ದೆ, ಮಿನಿಸ್ಟರ್ ಪಟ್ಟ, ಲಾಬಿ ಮಾಡ್ತಾರಂತ ಈಶ್ವರಪ್ಪ? ಸುದ್ದಿಗೋಷ್ಠಿಯಲ್ಲಿ ಹೇಳಿದ 5 ಪಾಯಿಂಟ್ ಇಲ್ಲಿದೆ

290721 KS Eshwarappa Press Meet 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಿಗೆ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಸುದ್ದಿಗೋಷ್ಠಿ ನಡೆಸಿದರು. ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಸಚಿವ ಸ್ಥಾನ ಸ್ಥಾನದ ಕುರಿತು ಹೇಳಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹೇಳಿದ 5 ಪ್ರಮುಖ ಸಂಗತಿಗಳು ಒಂದೇ ವಾರದಲ್ಲಿ ಸಿಎಂ ಬದಲಾವಣೆ ಕೆಲಸಗಳು ಮುಗಿದಿದೆ. ಇದು ನಮ್ಮ … Read more