ಶಿವಮೊಗ್ಗ, ಎನ್‌.ಆರ್‌.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ

Madhu-Bangarappa-Minister

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.31ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪ್ರವಾಸ (Tour) ಕೈಗೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 10.30ಕ್ಕೆ ಮ್ಯಾಮ್‌ಕೋಸ್‌ ಚುನಾವಣೆ ಸಂಬಂಧ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ ಬಳಿ ಶ್ರೀ ರಾಮಸೇವಾ ಭಾವಸಾರ ಕ್ಷತ್ರೀಯ ಕ್ರೆಡಿಟ್‌ ಕೋ … Read more

ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮಿನಿಸ್ಟರ್‌ ವಾರ್ನಿಂಗ್‌, ಕಾರಣವೇನು?

60823-Minister-Madhu-Bangarappa.jpg

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರಕ್ಕೆ (Corruption) ಕಡಿವಾಣ ಹಾಕಲು ಕ್ರಮ ವಹಿಸುತ್ತೇವೆ. ತಪ್ಪೆಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಪಾಲಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿದ್ದಾರೆ. ಇ ಸ್ವತ್ತು ವಿಚಾರದಲ್ಲಿ ಗೊಂದಲ ನಿವಾರಣೆಗೆ ಕ್ರಮ ವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಕುರಿತು ಜನಪ್ರತಿನಿಧಿಗಳು … Read more

ಶಿವಮೊಗ್ಗಕ್ಕೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ವಿವಿಧ ಸಭೆಗಳಲ್ಲಿ ಭಾಗಿ, ಎಲ್ಲೆಲ್ಲಿಗೆ ತೆರಳಲಿದ್ದಾರೆ?

Minister-Madhu-Bangarappa-and-M-Srikanth-Congress-Leader

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಎಸ್. ಮಧು ಬಂಗಾರಪ್ಪ ಜ.18 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.18 ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಭೂ ಸುರಕ್ಷಾ ಯೋಜನೆಯ ಜಿಲ್ಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಕಚೇರಿಯ ಸಭೆಯಲ್ಲಿ ಭಾಗವಹಿಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದ ಸಂತೆ ಮೈದಾನದಲ್ಲಿ ಏರ್ಪಡಿಸಿರುವ … Read more

ಅಮೆರಿಕದಿಂದಲೇ ಆನ್‌ಲೈನ್‌ ಮೀಟಿಂಗ್‌, ಜವಾಬ್ದಾರಿ ಮೆರೆದ ಮಿನಿಸ್ಟರ್‌, ಯಾವೆಲ್ಲ ಸಭೆ ನಡೆಸಿದ್ದಾರೆ?

Madhu-Bangarappa-Online-meeting-from-america.

SHIVAMOGGA LIVE NEWS | 9 JANUARY 2025 ಶಿವಮೊಗ್ಗ : ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಶಿವರಾಜ್‌ ಕುಮಾರ್‌ ಅವರ ಅರೈಕೆಗೆ ಸಚಿವ ಮಧು ಬಂಗಾರಪ್ಪ ಅಮೆರಿಕಾಗೆ ತೆರಳಿದ್ದಾರೆ. ವಿದೇಶದಲ್ಲಿದ್ದರು ಶಿಕ್ಷಣ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸಭೆಗಳಿಗೆ ಆನ್‌ಲೈನ್‌ (Online) ಮೂಲಕವೇ ಹಾಜರಾಗಿ, ಜವಾಬ್ದಾರಿ ಮೆರೆದಿದ್ದಾರೆ. ನಟ ಶಿವರಾಜ್‌ ಕುಮಾರ್‌ ಅಮೆರಿಕಾದ ಮಿಯಾಮಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೈಕೆಗೆ ಪತ್ನಿ ಗೀತಾ ಶಿವರಾಜ್‌ ಕುಮಾರ್‌, ಅವರ ಸಹೋದರ ಸಚಿವ ಮಧು ಬಂಗಾರಪ್ಪ ಸೇರಿದಂತೆ ಕುಟುಂಬದವರು … Read more

ಶಿವಮೊಗ್ಗ ಸ್ಮಾರ್ಟ್‌ ಸಿಟಿಗೆ ಶಾಕ್‌ ನೀಡಿದ ಮಿನಿಸ್ಟರ್‌, ಏನಿದು?

Minister-Byrathi-Suresh-meeting-at-bangalore. about Smart City

SHIVAMOGGA LIVE NEWS, 3 JANUARY 2024 ಬೆಂಗಳೂರು : ಶಿವಮೊಗ್ಗ ಸೇರಿದಂತೆ ರಾಜ್ಯದ 6 ನಗರಗಳಲ್ಲಿನ ಸ್ಮಾರ್ಟ್‌ ಸಿಟಿ (Smart City) ಯೋಜನೆ ಕಾಮಗಾರಿಗಳ ಕುರಿತು ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಂದರ್ಭ ಸಚಿವರು ಈ ಸೂಚನೆ ನೀಡಿದ್ದಾರೆ. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ … Read more

ಎರಡು ದಿನ ಶಿವಮೊಗ್ಗ ಜಿಲ್ಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಎಲ್ಲೆಲ್ಲಿಗೆಲ್ಲ ತೆರಳಲಿದ್ದಾರೆ?

60823-Minister-Madhu-Bangarappa.jpg

SHIVAMOGGA LIVE NEWS, 19 DECEMBER 2024 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಸ (Tour) ಮಾಡಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ಇದನ್ನೂ ಓದಿ » ಕರ್ನಾಟಕದ 116 ರೈಲುಗಳ ಸಂಖ್ಯೆ ಬದಲು, ಯಾವ್ಯಾವ ರೈಲು? ಇಲ್ಲಿದೆ ಲಿಸ್ಟ್

ಶಿವಮೊಗ್ಗ ಪಾಲಿಕೆಗೆ ಮಿನಿಸ್ಟರ್‌ ದಿಢೀರ್‌ ಭೇಟಿ, ಅಧಿಕಾರಿ ಸಸ್ಪೆಂಡ್‌

Minister-Byrathi-Suresh-sudden-visit-to-Shimoga-Palike

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಶಿವಮೊಗ್ಗ ಮಹಾನಗರ ಪಾಲಿಕೆಗೆ ದಿಢೀರ್‌ ಭೇಟಿ (Sudden Visit) ನೀಡಿದ್ದರು. ಈ ಸಂದರ್ಭ ಕರ್ತವ್ಯ ಲೋಪದ ಆರೋಪದ ಹಿನ್ನೆಲೆ ಆರೋಗ್ಯ ನಿರೀಕ್ಷಕರೊಬ್ಬರನ್ನು ಸಸ್ಪೆಂಡ್‌ ಮಾಡುವಂತೆ ಕಮಿಷನರ್‌ಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಸ್ಪಂದಿಸದೆ ಇದ್ದರೆ ಮತ್ತಷ್ಟು ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದರು. ಸಹಾಯವಾಣಿ ಕೇಂದ್ರಕ್ಕೆ ಭೇಟಿ ಮಹಾನಗರ ಪಾಲಿಕೆ ಆವರಣದಲ್ಲಿ ಪರಿಶೀಲನೆ ನಡೆಸಿದ ಸಚಿವ ಭೈರತಿ ಸುರೇಶ್‌, ನೇರವಾಗಿ … Read more

ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ವಿಡಿಯೋ ಪ್ರಕಟಿಸಿದ್ದ ವ್ಯಕ್ತಿಗೆ ಸಂಕಷ್ಟ

Vinobanagara-Police-Station.

SHIVAMOGGA LIVE NEWS, 28 NOVEMBER 2024 ಶಿವಮೊಗ್ಗ : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ (Post) ಪ್ರಕಟಿಸಿದ್ದ ಆರೋಪ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಸರ್ಕಾರದ ವಿರುದ್ಧ ಸುಳ್ಳು ಮಾಹಿತಿ ಹಂಚಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಮೋಹಿತ್‌ ನರಸಿಂಹಮೂರ್ತಿ ಎಂಬಾತನ ವಿರುದ್ಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. … Read more

ಇಂದಿರಾ ಕ್ಯಾಂಟೀನ್‌ನಲ್ಲಿ ಮಿನಿಸ್ಟರ್‌ಗೆ ಹೊಟೇಲ್‌ ಊಟ ಪೂರೈಕೆ, ಒಂದು ದಿನದ ಬಳಿಕ ಹೊರಬಂತು ಸ್ಪಷ್ಟನೆ

Minister-Rahim-Khan-visit-to-Shimoga-Indira-Canteen

SHIMOGA NEWS, 26 NOVEMBER 2024 ಶಿವಮೊಗ್ಗ : ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ (Indira Canteen) ಪೌರಾಡಳಿತ ಸಚಿವ ರಹೀಂ ಖಾನ್‌ ಅವರಿಗೆ ಹೊಟೇಲ್‌ನಿಂದ ತರಿಸಿದ್ದ ಊಟ ಬಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು ಸಾರ್ವಜನಿಕ ವಲಯದಲ್ಲಿ ಟೀಕೆ ವ್ಯಕ್ತವಾಗುತ್ತಿದ್ದಂತೆ ಮಹಾನಗರ ಪಾಲಿಕೆ ಆಯುಕ್ತರು ಸ್ಪಷ್ಟನೆಗೆ ಮುಂದಾಗಿದ್ದಾರೆ. ಇಂದಿರಾ ಕ್ಯಾಂಟೀನ್‌ನಲ್ಲಿ ಹೊಟೇಲ್‌ ಊಟ ಸಚಿವ ರಹೀಂ ಖಾನ್‌ ಸೋಮವಾರ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ್ದರು. ಬಿ.ಹೆಚ್‌.ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದರು. … Read more

ಶಿವಮೊಗ್ಗಕ್ಕೆ ನಾಳೆ ಸಚಿವ ಮಧು ಬಂಗಾರಪ್ಪ, ಎಲ್ಲೆಲ್ಲಿ ಭೇಟಿ ಕೊಡ್ತಾರೆ?

Minister-Madhu-Bangarappa

SHIMOGA NEWS, 18 OCTOBER 2024 : ಜಿಲ್ಲಾ ಉಸ್ತುವಾರಿ (Minister) ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ವಿವಿಧ ಕಾರ್ಯಕ್ರಮಗಳು ಮತ್ತು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅ.19ರಂದು ಬೆಳಗ್ಗೆ 5 ಗಂಟೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 9.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ದುರ್ಗಿಗುಡಿಯ ಪಾರ್ಕ್‌ ಎಕ್ಸ್‌ಟೆನ್ಷನ್‌ನಲ್ಲಿರುವ ಹೊಯ್ಸಳ ಫೌಂಡೇಶನ್‌ನಲ್ಲಿ ನಿರ್ಮಲ ತುಂಗಾ ಅಭಿಯಾನ ಮತ್ತು ಪರಿಸರಾಸಕ್ತರ ಜೊತೆಗೆ ನಿರ್ಮಲಾ ತುಂಗಾ ಅಭಿಯಾನದ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಸಚಿವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ … Read more