ಸೊರಬಕ್ಕೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕೆಡಿಪಿ ಸಭೆ

60823-Minister-Madhu-Bangarappa.jpg

SHIVAMOGGA LIVE NEWS | 16 OCTOBER 2023 SHIMOGA : ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಇವತ್ತು ಸೊರಬ ತಾಲೂಕಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಸೊರಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ಕೆಡಿಪಿ ಸಭೆ) ಸಭೆ ನಡೆಸಲಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ದಸರಾ ಅದ್ಧೂರಿ ಆರಂಭ, ನಗರದ ವಿವಿಧೆಡೆ ನಾಡದೇವಿ ಮೆರವಣಿಗೆ

ಶಿವಮೊಗ್ಗ ಉಸ್ತುವಾರಿ ಸಚಿವರ ಪ್ರವಾಸ, ಜನತಾ ದರ್ಶನ ಸೇರಿ ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 24 SEPTEMBER 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Incharge Minister) ಮಧು ಬಂಗಾರಪ್ಪ ಅವರು ಸೆ.25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ಕುವೆಂಪು ರಂಗಮಂದಿರದಲ್ಲಿ ಜನತಾ ದರ್ಶನಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 4 ಗಂಟೆಗೆ ಮಿಷನ್‌ ಕಾಂಪೌಂಡ್‌ನಲ್ಲಿ ಸಂತ ಥಾಮಸ್‌ ಸಮುದಾಯ ಭವನದಲ್ಲಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಇದನ್ನೂ ಓದಿ – ನೆಹರು ಸ್ಟೇಡಿಯಂನಲ್ಲಿ … Read more

ಉಸ್ತುವಾರಿ ಸಚಿವ ಮಧು ಬಂಗಾರಪ್ಪ 2 ದಿನ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

60823-Minister-Madhu-Bangarappa.jpg

SHIVAMOGGA LIVE NEWS | 11 SEPTEMBER 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister Tour) ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಸಭೆ, ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಸೆ.11ರಂದು ರಾತ್ರಿ 8 ಗಂಟೆಗೆ ಸೊರಬಕ್ಕೆ ಆಗಮಿಸಲಿದ್ದು, ವಾಸ್ತವ್ಯ ಮಾಡಲಿದ್ದಾರೆ. ಸೆ.12ರಂದು ಬೆಳಗ್ಗೆ 9 ಗಂಟೆಗೆ ಸೊರಬ ತಾಲೂಕಿನ ಜಡೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಕುಬಟೂರು ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ. ಸಂಜೆ 4 ಗಂಟೆಗೆ … Read more

ಶಿವಮೊಗ್ಗಕ್ಕೆ ನಾಳೆ ಉಸ್ತುವಾರಿ ಸಚಿವರ ಭೇಟಿ, ಜಿಲ್ಲೆಯ ವಿವಿಧೆಡೆ ಪರಿಶೀಲನೆ, ಅಧಿಕಾರಿಗಳ ಜೊತೆ ಮಹತ್ವದ ಮೀಟಿಂಗ್

Madhu-Bangarappa-General-Image1

SHIVAMOGGA LIVE | 25 JULY 2023 SHIMOGA : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಅವರು ಜು.26 ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಜು.26ರಂದು ಬೆಳಗ್ಗೆ 5 ಗಂಟೆಗೆ ರೈಲಿನ ಮೂಲಕ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮತ್ತು … Read more

ಶಿವಮೊಗ್ಗ ವಿಮಾನ ನಿಲ್ದಾಣ, ಇಲಾಖೆಯಿಂದ ಮರು ಪರಿಶೀಲನೆ, ಲೋಪ ಕಂಡರೆ ತನಿಖೆ, ಸದನದಲ್ಲಿ ಸಚಿವರ ಹೇಳಿಕೆ

Shimoga-Airport-Terminal-Building-Sogane

SHIVAMOGGA LIVE | 12 JULY 2023 BENGALURU : ಶಿವಮೊಗ್ಗ ವಿಮಾನ ನಿಲ್ದಾಣ (Airport) ನಿರ್ಮಾಣದ ವೆಚ್ಚವನ್ನು ಇಲಾಖೆಯಿಂದ ಮರುಪರಿಶೀಲನೆ ನಡೆಸಲಾಗುತ್ತದೆ. ಲೋಪಗಳು ಪತ್ತೆಯಾದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ವಿಧಾನ ಪರಿಷತ್‌ನಲ್ಲಿ ತಿಳಿಸಿದರು. ಕಾಂಗ್ರೆಸ್‌ ಪಕ್ಷದ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದ ಸಚಿವ ಎಂ.ಬಿ.ಪಾಟೀಲ್‌, ಶಿವಮೊಗ್ಗದಲ್ಲಿ ಮೊದಲು ಎಟಿಆರ್‌ 72 ಮಾದರಿ ವಿಮಾನಗಳು ಲ್ಯಾಂಡಿಂಗ್‌ ಆಗಲು ಅನುವಾಗುವಂತೆ ವಿನ್ಯಾಸ (Airport) … Read more

ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ, ಹೇಗಿದೆ? ಏನೇನಿದೆ? ಕಚೇರಿ ಎಲ್ಲಿದೆ?

District-Incharge-Minister-Madhu-Bangarappa-office-inauguration

SHIVAMOGGA LIVE | 19 JUNE 2023 SHIMOGA : ಜಿಲ್ಲಾ ಉಸ್ತುವಾರಿ (Incharge Minister) ಸಚಿವ ಮಧು ಬಂಗಾರಪ್ಪ ಅವರ ಕಚೇರಿಯನ್ನು ಶಿವಮೊಗ್ಗದಲ್ಲಿ ಉದ್ಘಾಟಿಸಲಾಯಿತು. ಇದಕ್ಕೂ ಮೊದಲು ಕಚೇರಿಯಲ್ಲಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೇಪ್‌ ಕತ್ತರಿಸಿ ಕಚೇರಿಯ (Incharge Minister) ಉದ್ಘಾಟನೆ ಮಾಡಿದರು. ಈ ವೇಳೆ ಕಾಂಗ್ರೆಸ್‌ ಪಕ್ಷದ ಪ್ರಮುಖ ನಾಯಕರು ಜೊತೆಗಿದ್ದರು. ಎಲ್ಲಿದೆ ಉಸ್ತುವಾರಿ ಸಚಿವರ ಕಚೇರಿ? ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿರುವ ಕಟ್ಟಡದಲ್ಲಿ ಜಿಲ್ಲಾ … Read more

ಸಚಿವರಾದ ಮೇಲೆ ಶಿವಮೊಗ್ಗಕ್ಕೆ ಮೊದಲ ಭೇಟಿ, ಮಧು ಬಂಗಾರಪ್ಪಗೆ ಅದ್ಧೂರಿ ಸ್ವಾಗತ, ಹೇಗಿತ್ತು ಸಂಭ್ರಮಾಚರಣೆ?

Minister-madhu-bangarappa-at-Shimoga-Vidyanagara

SHIVAMOGGA LIVE | 3 JUNE 2023 SHIMOGA : ಸಚಿವರಾದ (Minister) ಮೇಲೆ ಇದೆ ಮೊದಲ ಬಾರಿ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್‌ ಕಾರ್ಯಕರ್ತರು ಸಚಿವ ಮಧು ಬಂಗಾರಪ್ಪ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಬೃಹತ್‌ ಹಾರಗಳನ್ನು ಹಾಕಿ, ಬೈಕ್‌ ಜಾಥಾ ನಡೆಸಿದರು. ಎಲ್ಲೆಲ್ಲಿ ಹೇಗಿತ್ತು ಸ್ವಾಗತ? ಮಲವಗೊಪ್ಪದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಶಿಕ್ಷಣ ಸಚಿವ (Minister) ಮಧು ಬಂಗಾರಪ್ಪ ಅವರನ್ನು ಸ್ವಾಗತಿಸಿದರು. ಇಲ್ಲಿನ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ ಮಧು ಬಂಗಾರಪ್ಪ … Read more

ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಪ್ರವಾಸ ದಿಢೀರ್‌ ರದ್ದು, ಕಾರಣವೇನು? ಅಭಿಮಾನಿಗಳಿಗೆ ನಿರಾಸೆ

Minister-Madhu-Bangarappa-Flex-Near-Sahyadri-College-in-Shimoga

SHIVAMOGGA LIVE | 30 MAY 2023 SHIMOGA : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಶಿವಮೊಗ್ಗ ಭೇಟಿ ರದ್ದಾಗಿದೆ (Cancelled). ಈ ಹಿನ್ನೆಲೆ ಮೇ 31ರಂದು ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳು, ಸಭೆಗಳನ್ನು ರದ್ದುಗೊಳಿಸಲಾಗಿದೆ. ಸಚಿವರಾದ ಮೇಲೆ ಮಧು ಬಂಗಾರಪ್ಪ ಅವರು ಮೇ 31ರಂದು ಮೊದಲ ಬಾರಿ ಜಿಲ್ಲೆಗೆ ಆಗಮಿಸಬೇಕಿತ್ತು. ಹಾಗಾಗಿ ಅವರ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಮೆರವಣಿಗೆ, ಅಭಿನಂದನಾ ಸಮಾರಂಭ ಆಯೋಜಿಸಿದ್ದರು. ಇದಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದವು. ಇದನ್ನೂ ಓದಿ … Read more

ಸಚಿವರಾದ ಮೇಲೆ ಮೊದಲ ಬಾರಿ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ, ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ

Congress-Shimoga-President-HS-Sundaresh-Press-Meet

SHIVAMOGGA LIVE | 30 MAY 2023 SHIMOGA : ಸಚಿವರಾದ (Minister) ಮೇಲೆ ಮೊದಲ ಬಾರಿ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಅದ್ಧೂರಿ ತಯಾರಿ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಮೇ 31ರಂದು ಶಿಕ್ಷಣ ಸಚಿವ (Minister) ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗೆ 9.30ಕ್ಕೆ ಮಲವಗೊಪ್ಪದ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ. ಸಿಹಿ ಹಂಚಿ ಮಕ್ಕಳಿಗೆ ಸ್ವಾಗತ … Read more

ಹೈಕಮಾಂಡ್‌ ವಿರುದ್ಧ ಭದ್ರಾವತಿ ಕೈ ಕಾರ್ಯಕರ್ತರು ಗರಂ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಪೋಸ್ಟ್, ಕಾರಣವೇನು?

BK-Sangameshwara-In-Shimoga-Protest-March.

SHIVAMOGGA LIVE | 28 MAY 2023 BHADRAVATHI : ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಅವರ ಬೆಂಬಲಿಗರು ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social Media) ಆಕ್ರೋಶ ಹೊರ ಹಾಕಿದ್ದಾರೆ. ಹೈ ಕಮಾಂಡ್‌ ವಿರುದ್ಧ ಪೋಸ್ಟ್‌ಗಳನ್ನು ಪ್ರಕಟಿಸಿದ್ದಾರೆ. ಬಿ.ಕೆ.ಸಂಗಮೇಶ್ವರ ಅವರು ಭದ್ರಾವತಿಯಲ್ಲಿ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ. ಈ ಹಿಂದೆ ಅವರು ಸಚಿವರಾಗುವ ಅವಕಾಶ ಕೈ ತಪ್ಪಿತ್ತು. ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರು, ಸಂಗಮೇಶ್ವರ್‌ ಅವರಿಗೆ … Read more