ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ, ಶಿವಮೊಗ್ಗದ ಉಸ್ತುವಾರಿ ಯಾರಿಗೆ?

VIDHANA-SOUDHA-GENERAL-IMAGE.jpg

SHIVAMOGGA LIVE | 7 JUNE 2023 BENGALURU : ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ (Incharge Ministers) ಸಚಿವರುಗಳನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ವಹಿಸಲಾಗಿದೆ. ಯಾವ್ಯಾವ ಜಿಲ್ಲೆಗೆ ಯಾರು ಮಿನಿಸ್ಟರ್‌ ಡಿ.ಕೆ.ಶಿವಕುಮಾರ್‌ ಬೆಂಗಳೂರು ನಗರ ಡಾ.ಜಿ.ಪರಮೇಶ್ವರ ತುಮಕೂರು ಹೆಚ್.ಕೆ.ಪಾಟೀಲ್ ಗದಗ ಕೆ.ಹೆಚ್.‌ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ರಾಮಲಿಂಗಾ ರೆಡ್ಡಿ ರಾಮನಗರ ಕೆ.ಜೆ.ಜಾರ್ಜ್‌ ಚಿಕ್ಕಮಗಳೂರು ಎಂ.ಬಿ.ಪಾಟೀಲ್ ವಿಜಯಪುರ ದಿನೇಶ ಗುಂಡೂರಾವ್ … Read more