ಶಿವಮೊಗ್ಗದಲ್ಲಿ ದನ ಮೇಯಿಸುತ್ತಿದ್ದವನ ಮೇಲೆ ಆರು ದುಷ್ಕರ್ಮಿಗಳಿಂದ ದಾಳಿ

Crime-News-General-Image

SHIVAMOGGA LIVE NEWS | 25 DECEMBER 2023 SHIMOGA : ದನ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಆರು ಮಂದಿ ದಾಳಿ ನಡೆಸಿ ಮೊಬೈಲ್‌ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಆತನ ಮೇಲೆ ಹಲ್ಲೆ ನಡೆಸಿದ್ದು, ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಡಿ.22ರಂದು ಸಂಜೆ ನದೀಮ್‌ ಅಹಮದ್‌ ಎಂಬುವವರು ಸೋಮಿನಕೊಪ್ಪದ ಜಮೀನು ಒಂದರಲ್ಲಿ ದನ ಮೇಯಿಸುತ್ತಿದ್ದರು. ಈ ಸಂದರ್ಭ ಸ್ಪ್ಲೆಂಡರ್‌ ಬೈಕ್‌ ಮತ್ತು ಟಿವಿಎಸ್‌ ಎಕ್ಸ್‌ಎಲ್‌ನಲ್ಲಿ ಆರು ಮಂದಿ ಆಗಮಿಸಿದ್ದು, ನದೀಮ್‌ ಅಹಮದ್‌ ಬಳಿ ಬಂದಿದ್ದಾರೆ. … Read more

BREAKING NEWS | ಶಿವಮೊಗ್ಗದಲ್ಲಿ ಮೊಬೈಲ್‌ಗಾಗಿ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ದಾಳಿ

crime name image

SHIMOGA| ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ನಗರದ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. (attack for mobile) ಅಶೋಕ್ ಪ್ರಭು ಎಂಬುವವರು ಗಾಯಗೊಂಡಿದ್ದಾರೆ. ರಾಯಲ್ ಆರ್ಕಿಡ್ ಹೊಟೇಲ್ ಸಮೀಪ ಅಶೋಕ್ ಪ್ರಭು ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ದಾಳಿ ನಡೆಸುತ್ತಿದ್ದಂತೆ ಅಶೋಕ್ರ ಪ್ರಭು ರಕ್ಷಣೆಗಾಗಿ ಸಮೀಪದ ಅಂಗಡಿಯೊಂದರ ಒಳಗೆ ಹೋಗಿದ್ದಾರೆ. ಮೊಬೈಲ್ ಫೋನ್ ಕೊಡುವಂತೆ ದುಷ್ಕರ್ಮಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಮೊಬೈಲ್ ಕೊಡಲು ನಿರಾಕರಿಸಿದಾಗ ಚೂಪಾದ ವಸ್ತುವಿನಿಂದ ಅಶೋಕ್ … Read more