ಗದ್ದೆ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ, ಮೂರು ದಿನದ ಬಳಿಕ ಪೊಲೀಸರು ಕರೆ ಮಾಡಿದಾಗ ಕುಟುಂಬದವರಿಗೆ ಆಘಾತ
ಶಿವಮೊಗ್ಗ ಲೈವ್.ಕಾಂ | RIPPONPETE NEWS | 14 ಜುಲೈ 2021 ಗದ್ದೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಕುಮದ್ವತಿ ನದಿಯಲ್ಲಿ ಪತ್ತೆಯಾಗಿದೆ. ಇದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಜಿನಗೋಡು ಗ್ರಾಮದ ಕೊಲ್ಲಪ್ಪ (62) ಮೃತರು. ಶನಿವಾರ ಕೊಲ್ಲಪ್ಪ ಅವರು ಗದ್ದೆ ಕೆಲಸಕ್ಕೆ ತೆರಳಿದ್ದರು. ಆದರೆ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮನೆಯವರು ಸಂಬಂಧಿಕರು, ಸ್ನೇಹಿತರು, ಊರ ಮನೆಯಲ್ಲಿ ವಿಚಾರಿಸಿದ್ದರು. ಮೂರು ದಿನದ ಬಳಿಕ ಶವ ಪತ್ತೆ … Read more