ಶಿವಮೊಗ್ಗದಲ್ಲಿ ಮಲೆನಾಡು ಮಿತ್ರ ಪತ್ರಿಕೆ ಮರು ಲೋಕಾರ್ಪಣೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

050123 Malenadu Mitra paper relaunch

SHIVAMOGGA LIVE NEWS | 05 JANUARY 2023 SHIMOGA : ಮಲೆನಾಡು ಮಿತ್ರ ದಿನಪತ್ರಿಕೆ ಮರ ಲೋಕಾರ್ಪಣೆಯಾಗಿದೆ. ಸುವರ್ಣ ಸಂಸ್ಕ್ರತಿ ಭವನದಲ್ಲಿ ಸಿಗಂದೂರು ದೇಗುಲದ ಧರ್ಮದರ್ಶಿ ಡಾ.ರಾಮಪ್ಪ ಲೋಗೊ ಬಿಡುಗಡೆ ಮಾಡಿದರು‌. ಸಂಸದ ಬಿ.ವೈ.ರಾಘವೇಂದ್ರ ಅವರು ಮಲೆನಾಡು ಮಿತ್ರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ ಮಾಡಿದರು‌. ಹಿರಿಯ ಪತ್ರಕರ್ತ ನಾಗರಾಜ ನೇರಿಗೆ ಅವರ ಸಾರಥ್ಯದಲ್ಲಿ ಪತ್ರಿಕೆ ಮರು ಲೋಕಾರ್ಪಣೆ ಆಗುತ್ತಿದೆ. ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು? ಡಾ. ಬಸವ ಮರಳಸಿದ್ಧ ಸ್ವಾಮೀಜಿ, ಬಸವಕೇಂದ್ರ : ಪತ್ರಿಕೆ … Read more

ಪ್ರತಿಭಟನೆ ವೇಳೆ ದಿಢೀರ್ ವಿಷ ಕುಡಿದ ಮಹಿಳೆ

woman taken to sagara hospital

ಶಿವಮೊಗ್ಗದ ಲೈವ್.ಕಾಂ | SAGARA NEWS | 11 ಫೆಬ್ರವರಿ 2022 ಪ್ರತಿಭಟನೆ ವೇಳೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಕುಂತಲಾ ಎಂಬುವವರು ಪ್ರತಿಭಟನೆ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಕ್ಕಪಕ್ಕದಲ್ಲಿದ್ದವರು ಕೂಡಲೆ ಅವರನ್ನು ತಡದಿದ್ದಾರೆ. ಆದರೂ ಸ್ವಲ್ಪ ಪ್ರಮಾಣದ ಕ್ರಿಮಿನಾಶಕ ಸೇವಿಸಿದ್ದು, ಆಸ್ವಸ್ಥರಾಗಿದ್ದಾರೆ. ಶಕುಂತಲಾ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ … Read more