ಹಲಾಲ್‌ ಬಜೆಟ್‌ ಆರೋಪ, ಶಿವಮೊಗ್ಗದಲ್ಲಿ ಟ್ರ್ಯಾಕ್ಟರ್‌ ಏರಿ ಬಿಜೆಪಿ ಮುಖಂಡರ ಆಕ್ರೋಶ, ಯಾರೆಲ್ಲ ಏನೆಲ್ಲ ಹೇಳಿದರು?

BJP-protest-in-Shimoga-agains-budget.

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್‌ (Budget) ಅನ್ನು ಇಸ್ಲಾಮಿಕರಣಗೊಳಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶಿವಮೊಗ್ಗದಲ್ಲಿ ಟ್ರಾಕ್ಟರ್‌ ಜಾಥಾ ನಡೆಸಲಾಯಿತು. ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್‌ ಸೇರಿದಂತೆ ಹಲವರು ಟ್ರಾಕ್ಟರ್‌ ಏರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಾರಿ ಉದ್ದಕ್ಕೂ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಯಾರೆಲ್ಲ ಏನೆಲ್ಲ ಹೇಳಿದರು? ರಾಜ್ಯ ಬಜೆಟ್ (Budget) ಭ್ರಮನಿರಸನ ಉಂಟು ಮಾಡಿದೆ. … Read more

ಶಿವಮೊಗ್ಗಕ್ಕೆ ಇವತ್ತು ಪಾದಯಾತ್ರೆ ಎಂಟ್ರಿ, ನಾಳೆ ತುಂಗಾ ಆರತಿ

MLA-Channabasappa-about-Padayatre

SHIMOGA NEWS, 9 NOVEMBER 2024 : ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆ ಇವತ್ತು ಶಿವಮೊಗ್ಗ ನಗರ ಪ್ರವೇಶಿಸುತ್ತಿದೆ. ನಾಳೆ ತುಂಗಾ (Tunga) ನದಿ ದಂಡೆಯ ಮೇಲೆ ತುಂಗಾ ಆರತಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್‌.ಎನ್.ಚನ್ನಬಸಪ್ಪ, ಶೃಂಗೇರಿಯಿಂದ ಕಿಷ್ಕಿಂದೆಯವರೆಗೆ ನಿರ್ಮಲ ತುಂಗಭದ್ರ ಅಭಿಯಾನದ ಭಾಗವಾಗಿ ಜಲ ಜಾಗೃತಿ ಮತ್ತು ಜನ ಜಾಗೃತಿಗಾಗಿ ಪಾದಯಾತ್ರೆ ನಡೆಸಲಾಗುತ್ತಿದೆ. ಇವತ್ತು ಸಂಜೆ ಪಾದಯಾತ್ರೆ ಶಿವಮೊಗ್ಗ ನಗರ ಪ್ರವೇಶಿಸಲಿದೆ ಎಂದು ತಿಳಿಸಿದರು. ನ.10ರಂದು ಬೆಳಗ್ಗೆ 8.30ಕ್ಕೆ ಡಾ. ಅಂಬೇಡ್ಕರ್‌ ಭವನದಲ್ಲಿ ಪ್ರಬುದ್ಧರ … Read more

ಶಿವಮೊಗ್ಗ ದಸರಾದಲ್ಲಿ 68 ಕಾರ್ಯಕ್ರಮ, ಏನೆಲ್ಲ ನಡೆಯುತ್ತೆ?

021024 shimoga dasara news general image

SHIMOGA NEWS, 2 OCTOBER 2024 : ಈ ಬಾರಿಯು ಶಿವಮೊಗ್ಗ ದಸರಾ (Dasara) ಮಹೋತ್ಸವವನ್ನು ಅದ್ಧೂರಿಯಾಗಿ ನೆರೆವೇರಲಿದೆ. 68 ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಪ್ರಸಿದ್ಧ ನಟ, ನಟಿಯರು ಸೇರಿ ಸುಮಾರು 5 ಸಾವಿರ ಕಲಾವಿದರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್‌.ಎನ್‌.ಚನ್ನಬಸಪ್ಪ, 2.35 ಕೋಟಿ ರೂ. ವೆಚ್ಚದಲ್ಲಿ ಈ ಬಾರಿ ದಸರಾ ಆಚರಣೆ ಮಾಡಲಾಗುತ್ತಿದೆ. ಆಯವ್ಯಯದಲ್ಲಿ 1.5 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು. ಯಾವೆಲ್ಲ ಕಾರ್ಯಕ್ರಮ ನಡೆಯಲಿದೆ? » ಅ.3ರಂದು … Read more