ಮತ್ತೊಂದು ವಿಭಿನ್ನ ಹೆಜ್ಜೆ ಇಟ್ಟ ಶಿವಮೊಗ್ಗ MLA, ನಗರದ 50 ಕಡೆ ಕಾಣಿಸಲಿದೆ ಈ ಪಟ್ಟಿಗೆ, ಏನಿದು?

Opinion-Box-By-Shimoga-MLA-Channabasappa

SHIVAMOGGA LIVE NEWS | 18 AUGUST 2023 SHIMOGA : ವಾಟ್ಸಪ್‌ ಮೂಲಕ ಸಾರ್ವಜನಿಕರ ಸಮಸ್ಯೆ (Problems) ಆಲಿಸುವ ವಿಭಿನ್ನ ಪ್ರಯೋಗ ಮಾಡಿದ್ದ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಈಗ ಇನ್ನೊಂದು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಇನ್ನು ಐದು ವರ್ಷ ಶಿವಮೊಗ್ಗ ನಗರ ಹೇಗಿರಬೇಕು ಎಂದು ನಾಗರಿಕರಿಂದ ಸಲಹೆ (Suggestion) ಪಡೆಯಲು ಮುಂದಾಗಿದ್ದಾರೆ. ಇದಕ್ಕಾಗಿ ನಗರದ 50 ಕಡೆ ಸಲಹಾ ಪೆಟ್ಟಿಗೆಗಳನ್ನು (Suggestion Box) ಇರಿಸಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್‌ ಹೆಲ್ಪ್‌ಲೈನ್‌ ಶುರು, … Read more

ಶಿವಮೊಗ್ಗ ಮಿನಿಸ್ಟರ್‌, MLAಗಳ ಜೊತೆ ಸಿಎಂ‌ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್‌

CM-Siddarmaiah-Meeting-with-Shimoga-Minister-MLA.

SHIVAMOGGA LIVE NEWS | 17 AUGUST 2023 BENGALURU : ಶಿವಮೊಗ್ಗ ಜಿಲ್ಲೆಯ ಸಚಿವರು, ಕಾಂಗ್ರೆಸ್‌ ಪಕ್ಷದ ಶಾಸಕರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನಲ್ಲಿ ಇವತ್ತು ಮಹತ್ವದ ಸಭೆ (Meeting) ನಡೆಸಿದರು. ಲೋಕಸಭೆ (Loksabha) ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಮುಖಂಡರ ಪಕ್ಷ ಸೇರ್ಪಡೆ, ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚೆಯಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇ‍ಶ್ವರ, ಸಾಗರ … Read more

ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ MLA ದಿಢೀರ್‌ ಭೇಟಿ, ಗ್ರಾಮಸ್ಥರಿಂದ ಸಮಸ್ಯೆಗಳ ಪಟ್ಟಿ

140823 MLA Sharada Puryanaik Visit Ayanuru Samudaya Arogya Kendra

SHIVAMOGGA LIVE NEWS | 14 AUGUST 2023 AYANURU : ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಶಾಸಕಿ ಶಾರದಾ ಪೂರ್ಯಾನಾಯ್ಕ್‌ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರು ಹಲವು ನ್ಯೂನತೆಗಳ ಕುರಿತು ತಿಳಿಸಿದರು. ಇದನ್ನೂ ಓದಿ – ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್ ಸ್ಥಳೀಯರು ಏನೆಲ್ಲ ದೂರು ಹೇಳಿದರು? ಆಯನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ (Health Centre) ಸುತ್ತಮುತ್ತಲ ಗ್ರಾಮದ ಜನರು ಬರುತ್ತಾರೆ. ಉತ್ತಮ ವೈದ್ಯರಿದ್ದಾರೆ. ಆದರೆ ಸಂಜೆ … Read more

ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ

MLA-Beluru-Gopalakrishna-Inaugurates-Water-Testting-lab-at-sagara

SHIVAMOGGA LIVE | 30 JULY 2023 SAGARA : ಗಾಂಧಿನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಟ್ಟಡ, ಕುಡಿಯುವ ನೀರು ತಪಾಸಣಾ (Testing Unit) ಘಟಕವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಲೋಕಾರ್ಪಣೆ ಮಾಡಿದರು. 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡವು ಸಾಗರ, ಸೊರಬ ಮತ್ತು ಶಿಕಾರಿಪುರ ವ್ಯಾಪ್ತಿಗೆ ಒಳಪಡಲಿದೆ. ಬಳಿಕ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಮೂರು ಪ್ರಮುಖಾಂಶಗಳನ್ನು ಪ್ರಸ್ತಾಪಿಸಿದರು. ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸರ್ಕಾರದ ಸಂಕಲ್ಪ. … Read more

‘ಶಿವಮೊಗ್ಗ ನಗರಕ್ಕೆ ಮಂಜೂರಾಗಿದ್ದ ಸರ್ಕಾರಿ ಬಸ್ಸುಗಳು ಎಲ್ಲಿ?’

Former-MLA-KB-Prasanna-Kumar-Questions-About-KSRTC-JNurm-Buses

SHIVAMOGGA LIVE | 11 JULY 2023 SHIMOGA : ಜೆ-ನರ್ಮ್ ಯೋಜನೆ ಅಡಿ ಶಿವಮೊಗ್ಗ ನಗರಕ್ಕೆ ಮಂಜೂರಾಗಿದ್ದ ಸರ್ಕಾರಿ ಬಸ್ಸುಗಳು ಕಾಣಿಸುತ್ತಿಲ್ಲ. ಈ ಕುರಿತು ನೂತನ ಶಾಸಕ ಎಸ್‌.ಎನ್.ಚನ್ನಬಸಪ್ಪ ಗಮನ ಹರಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್‌, ಈ ಹಿಂದೆ ರಾಮಲಿಂಗಾರೆಡ್ಡಿ ಅವರು ಸಾರಿಗೆ ಸಚಿವರಾಗಿದ್ದಾಗ ಶಿವಮೊಗ್ಗ ನಗರಕ್ಕೆ  ಸಾರಿಗೆ ಬಸ್ಸುಗಳನ್ನು ಮಂಜೂರು ಮಾಡಿದ್ದರು. ಈಗ ಒಂದೇ ಒಂದು ಬಸ್‌ ಕೂಡ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು. ಈ … Read more

ಶಾಸಕಿ ಶಾರದಾ ಪೂರ್ಯಾನಾಯ್ಕ್‌ಗೆ ವಿಧಾನಸಭೆಯಲ್ಲಿ ಮಹತ್ವದ ಜವಾಬ್ದಾರಿ ವಹಿಸಿದ ಜೆಡಿಎಸ್‌

Sharadha-Puryanaik-Shivamogga-Rural-MLA

SHIVAMOGGA LIVE | 3 JULY 2023 SHIMOGA : ಜೆಡಿಎಸ್‌ನ ಶಾಸಕಾಂಗ ಪಕ್ಷದ (Legislative Party) ನಾಯಕರಾಗಿ ಹೆಚ್‌.ಡಿ.ಕುಮಾರಸ್ವಾಮಿ, ಉಪ ನಾಯಕಿಯಾಗಿ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಆಯ್ಕೆಯಾಗಿದ್ದಾರೆ. ಈ ಸಂಬಂಧ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ವಿಧಾನಸಭೆ ಅಧ್ಯಕ್ಷರಿಗೆ ಪತ್ರ ರವಾನಿಸಿದ್ದಾರೆ. ಒಲಿದ ಮಹತ್ವದ ಜವಾಬ್ದಾರಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರಿಗೆ ಜೆಡಿಎಸ್‌ ಪಕ್ಷ ಮಹತ್ವದ ಜವಾಬ್ದಾರಿ ವಹಿಸಿದೆ. ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ (Legislative Party) ನಾಯಕ, ಉಪ ನಾಯಕ ಹುದ್ದೆ ಅತ್ಯಂತ … Read more

ಶಿವಮೊಗ್ಗ ಶಾಸಕರ ಕಚೇರಿಯಲ್ಲೇ ಸಭೆ ಮಧ್ಯೆ ವ್ಯಕ್ತಿ ಮೇಲೆ ಹಲ್ಲೆ

Police-General-Image

SHIVAMOGGA LIVE | 3 JULY 2023 SHIMOGA : ನಗರದ ಹಸರೀಕರಣದ ಕುರಿತು ಶಿವಮೊಗ್ಗ ಶಾಸಕರ ಕಚೇರಿಯಲ್ಲಿ (MLA Office) ಕರೆದಿದ್ದ ಸಭೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಸಭೆಗೆ ಬಂದಿದ್ದ ಮತ್ತೊಬ್ಬ ವ್ಯಕ್ತಿ ಹಲ್ಲೆ ನಡೆಸಿದ್ದಾರೆ. ಹಳೆ ದ್ವೇಷದ ಹಿನ್ನೆಲೆ ದಾಳಿ ಮಾಡಲಾಗಿದೆ ಎಂದ ಆರೋಪಿಸಿ ನ್ಯಾಯಾಲಯಕ್ಕೆ ದೂರು ನೀಡಲಾಗಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕರ ಕಚೇರಿಯಲ್ಲೇ ಹಲ್ಲೆ ಶಿವಮೊಗ್ಗ ನಗರದ ಹಸರೀಕರಣದ ಕುರಿತು ಜೂ.21ರಂದು ಶಿವಮೊಗ್ಗ ಶಾಸಕರ ಕಚೇರಿಯಲ್ಲಿ … Read more

ಸಭೆಗಳು ನಡೆಯುವುದು ಕಾಫಿ, ಟೀ ಕುಡಿಯಲು ಅಲ್ಲ, ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಕಚೇರಿಗೆ ಜನ ಕಳುಹಿಸುವೆ

Shimoga-Rural-MLA-held-KDP-Meeting-at-Taluk-Panchayath

SHIVAMOGGA LIVE | 29 JUNE 2023 SHIMOGA : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಅಗತ್ಯವಿದೆಯೋ ಅಲ್ಲೆಲ್ಲ ಜಲಜೀವನ ಮಿಷನ್‌ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಕೊಳವೆ ಬಾವಿ ಕೊರೆಸುವಂತೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅಧಿಕಾರಿಗಳಿಗೆ ಸೂಚಿಸಿದರು. ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕಿ, ಕುಡಿಯುವ ನೀರಿಗಾಗಿ (Drinking Water) ಟಾಸ್ಕ್‌ ಫೋರ್ಸ್‌ ಬಿಡುಗಡೆ … Read more

ಅಧಿಕಾರಿಗಳಿಗೆ ಶಿವಮೊಗ್ಗ ಎಂಎಲ್‌ಎಯಿಂದ ಮೂರು ಪ್ರಮುಖ ಸೂಚನೆ, ಏನದು?

MLA-SN-Channabasappa-in-Officers-Meeting-in-Shimoga

SHIVAMOGGA LIVE | 21 JUNE 2023 SHIMOGA : ಮಳೆ ಹಾನಿ ತಡೆಗಟ್ಟುವುದು, ಮುನ್ನೆಚ್ಚರಿಕೆ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆಯಲು ಶಾಸಕ ಎಸ್‌.ಎನ್.ಚನ್ನಬಸಪ್ಪ ಅಧಿಕಾರಿಗಳ ಸಭೆ (Meeting) ನಡೆಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ 3 ಪ್ರಮುಖ ಸೂಚನೆ ನೀಡಿದರು. ಏನದು ಮೂರು ಸೂಚನೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಆಗುತ್ತಿಲ್ಲ ಎಂದು ಸಾರ್ವಜನಿಕರು ಶಾಸಕರ ಬಳಿ ಬರುವಂತಿರಬಾರದು. ಕಚೇರಿಗೆ ಬಂದ ಜನರಿಗೆ ಕಾರಣ ಹೇಳಿ ಕಳಿಸುವುದು ಪ್ರಜಾಪ್ರಭುತ್ವ … Read more

ಬೆಂಗಳೂರು ಆಸ್ಪತ್ರೆಯಲ್ಲಿ ಸಾಗರದ ಮಾಜಿ ಎಂಎಲ್‌ಎ ನಿಧನ

-Sagara-Former-MLA-B-Dharmappa-No-More

SHIVAMOGGA LIVE | 3 JUNE 2023 SAGARA : ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಾಗರ ಕ್ಷೇತ್ರದ ಮಾಜಿ ಶಾಸಕ (Former MLA) ಬಿ.ಧರ್ಮಪ್ಪ ಕೊನೆಯುಸಿರೆಳೆದಿದ್ದಾರೆ. 1985ರಲ್ಲಿ ಜನತಾ ಪಕ್ಷದಿಂದ ಅವರು ಸಾಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಬಿ.ಧರ್ಮಪ್ಪ ಅವರು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಧರ್ಮಪ್ಪ ಅವರು ನಿಧನರಾಗಿದ್ದಾರೆ. ಪತ್ನಿ ಸುನಂದಮ್ಮ, ಪುತ್ರ ಸಂತೋಷ್‌, ಪುತ್ರಿ ರೂಪಾ ಇದ್ದಾರೆ. ಮೃತರ ಅಂತ್ಯಕ್ರಿಯ ಸ್ವಗ್ರಾಮ … Read more