ನಾಡ ಕಚೇರಿಗೆ ಎಂಎಲ್ಎ ದಿಢೀರ್ ಭೇಟಿ, ಉಪ ತಹಶೀಲ್ದಾರ್ಗೆ ಖಡಕ್ ಸೂಚನೆ
SHIVAMOGGA LIVE | 31 MAY 2023 RIPPONPETE : ಇಲ್ಲಿನ ನಾಡ ಕಚೇರಿಗೆ (Nada Kacheri) ಶಾಸಕ ಬೇಳೂರು ಗೋಪಾಲಕೃಷ್ಣ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ಕಾರ್ಯ ಚಟುವಟಿಕೆ ಗಮನಿಸಿದರು. ಸಾರ್ವಜನಿಕರ ಅಹವಾಲು ಆಲಿಸಿದರು. ಈ ವೇಳೆ ಉಪ ತಹಶೀಲ್ದಾರ್ ಹುಚ್ಚರಾಯಪ್ಪ ಅವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಲವು ಸೂಚನೆ ನೀಡಿದರು. ನಾಡ ಕಚೇರಿಗೆ (Nada Kacheri) ಸೂಕ್ತ ಕಟ್ಟಡವಿಲ್ಲ. ಮುಂದೆ ಸೂಕ್ತ ಸ್ಥಳ ಗುರುತಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು ಎಂದು … Read more