ರಸ್ತೆ ಮಧ್ಯೆ ಅಸ್ವಸ್ಥರಾಗಿ ಕೂತಿದ್ದ ದಂಪತಿಗೆ ನೆರವಾದ ಭದ್ರಾವತಿ ಶಾಸಕರು, ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್

020222 BK Sangameshwara Helps Aged Couple in Bhadravathi

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 2 ಫೆಬ್ರವರಿ 2022 ರಸ್ತೆ ಮಧ್ಯೆ ಅಸ್ವಸ್ಥರಾಗಿ ಕುಸಿದು ಕೂತಿದ್ದ ದಂಪತಿಯನ್ನು ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ತಮ್ಮ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರ ಈ ಕಾರ್ಯದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ ಮುಗಿಸಿ, ಶಾಸಕ ಸಂಗಮೇಶ್ವರ್ ಅವರು ಭದ್ರಾವತಿಗೆ ಹಿಂತಿರುಗುತ್ತಿದ್ದರು. ರಸ್ತೆ ಮಧ್ಯೆ ವೃದ್ಧ ದಂಪತಿ ಅಸ್ವಸ್ಥರಾಗಿ ಕೂತಿದ್ದರು. ಇದನ್ನು ಗಮನಿಸಿದ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ ಕೇಸ್, ಎರಡು ದಿನ ಏನೆಲ್ಲ ಬೆಳೆವಣಿಗೆಯಾಯ್ತು? ಇಲ್ಲಿದೆ ಸಂಪೂರ್ಣ ಅಪ್ ಡೇಟ್

230122 Search Operation at Pataguppa Bridge New

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಮೃತಪಟ್ಟಿದ್ದಾರೆ. ಪಟಗುಪ್ಪ ಸೇತುವೆ ಸಮೀಪ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಮಧ್ಯೆ ಅವರ ಸಾವಿನ ಕುರಿತು ಕುಟುಂಬದವರು, ಆಪ್ತರು, ಸಂಸ್ಥೆಯ ಕಾರ್ಮಿಕರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕಾಶ್ ಅವರು ನಾಪತ್ತೆಯಾದ ಬಳಿಕ ಪ್ರಮುಖ ವಿದ್ಯಮಾನ ನಡೆದವು. ಅವುಗಳ ಸಂಕ್ಷಿಪ್ತ ವಿವರ ಇಲ್ಲಿದೆ. ♦ ರಾತ್ರಿ ಇಡೀ … Read more

ಶಾಸಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

220122 NSUI Protest against MLA Ashok Naik in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022 ಶಾಸಕ ಅಶೋಕ್ ನಾಯ್ಕ್ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಆರೋಪಿಸಿ NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ, ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ NSUI ಕಾರ್ಯಕರ್ತರು, ಕೋವಿಡ್ ನಿಯಮ ಉಲ್ಲಂಘಿಸಿ ಶಾಸಕ ಅಶೋಕ್ ನಾಯ್ಕ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಶಾಲೆಯಲ್ಲಿ ಫೌಂಡರ್ಸ್ ಡೇ ಕಾರ್ಯಕ್ರಮ ನಡೆಸಲಾಗಿದೆ. ನೂರಾರು ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದರು … Read more

ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more

BREAKING NEWS | ಶಾಸಕ ಆಯನೂರು ಮಂಜುನಾಥ್ ಹೆಸರಿನಲ್ಲಿರುವ ಫೇಸ್ ಬುಕ್ ಹ್ಯಾಕ್, ಹಣಕ್ಕೆ ಡಿಮಾಂಡ್

221121 Ayanur Manjunath Facebook Hacked

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ಶಾಸಕರೊಬ್ಬರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಯಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜುಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಫೇಸ್ ಬುಕ್’ನಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜು ಕಳುಹಿಸಲಾಗುತ್ತಿದೆ. ಏನೆಂದು ಮೆಸೇಜ್ ಮಾಡಲಾಗುತ್ತಿದೆ? ಫೇಸ್ ಬುಕ್ ಸ್ನೇಹಿತರಿಗೆ ಮೆಸೇಜ್ ಮಾಡಿರುವ ಹ್ಯಾಕರ್’ಗಳು, ತಾವು ಸಮಸ್ಯೆಯಲ್ಲಿದ್ದು, ತುರ್ತಾಗಿ ಹಣ ಕಳುಹಿಸುವಂತೆ ಮನವಿ … Read more

ಶಿವಮೊಗ್ಗಕ್ಕೆ ಶಿಕ್ಷಣ ಸಚಿವರ ಭೇಟಿ, 1-5ನೇ ತರಗತಿ ಆರಂಭಕ್ಕೆ ಚಿಂತನೆ, ಪಠ್ಯ ಕಡಿತದ ಬಗ್ಗೆ ಹೇಳಿಕೆ, ಏನಂದ್ರು ಮಿನಿಸ್ಟರ್?

110921 Education Minister Nagesh Visits Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಒಂದರಿಂದ ಐದನೇ ತರಗತಿವರೆಗಿನ ಶಾಲೆ ಆರಂಭಿಸುವ ಕುರಿತು ತಾಂತ್ರಿಕ ಸಮಿತಿ ಸಭೆಯ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಕರೋನ ಹೆಚ್ಚಳವಾದರೆ ಈಗ ಆರಂಭಿಸಲಾಗಿರುವ ತರಗತಿಗಳನ್ನು ಸ್ಥಗಿತಗೊಳಿಸುವ ಅಧಿಕಾರ ಸರ್ಕಾರದ ಬಳಿ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ನಾಗೇಶ್, ಈಗಾಗಲೆ ಆರರಿಂದ ಎಂಟನೆ ತರಗತಿಗಳು ಆರಂಭವಾಗಿವೆ. ಶಿಕ್ಷಕರು ಉತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅದೇ ರೀತಿ … Read more

ಕಾಂಗ್ರೆಸ್ ಸೇರ್ಪಡೆ ಬಳಿಕ ಶಿವಮೊಗ್ಗಕ್ಕೆ ಮೊದಲ ಭೇಟಿ, ಮಧು ಬಂಗಾರಪ್ಪಗೆ ಅದ್ಧೂರಿ ಸ್ವಾಗತ, ಎಂಆರ್‌ಎಸ್‌ನಿಂದ ಬೈಕ್ ರಾಲಿ

040821 Mahdu Bangarappa Welcome in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021 ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮೆರವಣಿಗೆ ಮಾಡಿದರು. ಭದ್ರಾವತಿ ಬೈಪಾಸ್ನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತ ಕೋರಲಾಯಿತು. ಮಧು ಬಂಗಾರಪ್ಪ ಅವರಿಗೆ ಸನ್ಮಾನ ಮಾಡಿ ಶುಭ ಹಾರೈಸಲಾಯಿತು. ಇನ್ನು, ಮಲವಗೊಪ್ಪದ  ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು, ಮಧು … Read more

ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ದಾಖಲೆ, ಸಿಎಂ ಹುದ್ದೆಯಿಂದ ಸ್ಪೀಕರ್ ತನಕ ಎಲ್ಲಾ ಜವಾಬ್ದಾರಿ ನಿಭಾಯಿಸಿದ್ದಾರೆ ಇಲ್ಲಿಯ ಶಾಸಕರು

040821 Thirthahalli MLA to CM 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 ಆಗಸ್ಟ್ 2021 ಶಿವಮೊಗ್ಗ ಜಿಲ್ಲೆಯ ರಾಜಕಾರಣದಲ್ಲಿ ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ಹೆಸರು. ಈ ಕ್ಷೇತ್ರದಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ತಮ್ಮ ಬೌದ್ಧಿಕತೆ, ಸಮಜಾಮುಖಿ ಯೋಚನೆಗಳು, ಜನಪರ ಕಾಳಜಿಯುಳ್ಳ ಚರ್ಚೆಗಳಿಂದ ಜನಜನಿತರಾಗಿದ್ದಾರೆ. ಅಷ್ಟೆ ಅಲ್ಲ, ಇಲ್ಲಿಂದ ಆಯ್ಕೆಯಾದವರು ವಿಧಾನಸಭೆಯಲ್ಲಿ ಸರ್ವ ಜವಾಬ್ದಾರಿಗಳನ್ನು ನಿಭಾಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಶಾಸಕರಾಗಿ ಮಾತ್ರವಲ್ಲ ಮುಖ್ಯಮಂತ್ರಿಯಾಗಿ, ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ, ವಿಧಾನಸಭೆಯ ಸ್ಪೀಕರ್ ಕೂಡ ಆಗಿದ್ದರು. ಯಾರೆಲ್ಲ ಯಾವ ಜವಾಬ್ದಾರಿ ನಿಭಾಯಿಸಿದ್ದಾರೆ? ತೀರ್ಥಹಳ್ಳಿ ಕ್ಷೇತ್ರದಿಂದ … Read more

ಶಿವಮೊಗ್ಗ ಜಿಲ್ಲೆಗೆ ಎರಡು ಸಚಿವ ಸ್ಥಾನ ಫಿಕ್ಸ್, ಭಾವುಕರಾದ ತೀರ್ಥಹಳ್ಳಿ ಎಂಎಲ್ಎ

Aaraga Jnanendra going in car

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021 ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಸಚಿವರಾಗುವ ಯೋಗ ಲಭಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಮಾಡಿದ್ದು, ಪ್ರಮಾಣ ವಚನ ಸ್ವೀಕರಿಸಲು ಆಗಮಿಸುವಂತೆ ತಿಳಿಸಿದ್ದಾರೆ. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಸಚಿವರಾಗುತ್ತಿದ್ದಾರೆ. ಮುಖ್ಯಮಂತ್ರಿ ಅವರು ಕರೆ ಮಾಡಿ ಪ್ರಮಾಣ ವಚನ ಸ್ವೀಕಾರಕ್ಕೆ ಬರವಂತೆ ತಿಳಿಸಿದ್ದಾರೆ. ಭಾವುಕರಾದ ಆರಗ ಸಚಿವರಾಗುವ ವಿಚಾರ ತಿಳಿಯುತ್ತಿದ್ದಂತೆ ಭಾವುಕರಾದ ಶಾಸಕ ಆರಗ ಜ್ಞಾನೇಂದ್ರ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ‘ಈಗ … Read more