ರಸ್ತೆ ಮಧ್ಯೆ ಅಸ್ವಸ್ಥರಾಗಿ ಕೂತಿದ್ದ ದಂಪತಿಗೆ ನೆರವಾದ ಭದ್ರಾವತಿ ಶಾಸಕರು, ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 2 ಫೆಬ್ರವರಿ 2022 ರಸ್ತೆ ಮಧ್ಯೆ ಅಸ್ವಸ್ಥರಾಗಿ ಕುಸಿದು ಕೂತಿದ್ದ ದಂಪತಿಯನ್ನು ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ತಮ್ಮ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರ ಈ ಕಾರ್ಯದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ. ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ ಮುಗಿಸಿ, ಶಾಸಕ ಸಂಗಮೇಶ್ವರ್ ಅವರು ಭದ್ರಾವತಿಗೆ ಹಿಂತಿರುಗುತ್ತಿದ್ದರು. ರಸ್ತೆ ಮಧ್ಯೆ ವೃದ್ಧ ದಂಪತಿ ಅಸ್ವಸ್ಥರಾಗಿ ಕೂತಿದ್ದರು. ಇದನ್ನು ಗಮನಿಸಿದ … Read more