ಭದ್ರಾ ನದಿಗೆ ವಿಶೇಷ ಪೂಜೆ, ಶಾಸಕರ ಕುಟುಂಬದಿಂದ ಜಲಾಶಯಕ್ಕೆ ಬಾಗಿನ ಅರ್ಪಣೆ

030821 Sangameshwara Bagina To Bhadra Dam 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಆಗಸ್ಟ್ 2021 ಭದ್ರಾ ಜಲಾಶಯದಲ್ಲಿ ಭದ್ರಾ ನದಿಗೆ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ಕುಟುಂಬ ಸಹಿತ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಜಲಾಶಯದ ಪ್ರವಾಸಿ ಮಂದಿರದ ಕಡೆಯಲ್ಲಿ ಬಾಗಿನ ಅರ್ಪಿಸಿದ ಶಾಸಕ ಸಂಗಮೇಶ್ವರ್ ಅವರ ಕುಟುಂಬವರು, ವಿಶೇಷ ಪೂಜೆ ಸಲ್ಲಿಸಿದರು. ಸಂಗಮೇಶ್ವರ್ ಅವರ ಸಹೋದರ ಮೋಹನ್, ಪುತ್ರರಾದ ಗಣೇಶ್, ಬಸವೇಶ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು. ಭದ್ರಾವತಿ ಮತ್ತು ಭದ್ರಾ ಜಲಾಶಯದ ಸುತ್ತಮುತ್ತಲ ಗ್ರಾಮಗಳ … Read more

ಕುತೂಹಲ ಮೂಡಿಸಿದೆ ಆರಗ ಬೆಂಗಳೂರು ಭೇಟಿ, ಮಾಜಿ ಸಚಿವರಿಬ್ಬರ ಹೇಳಿಕೆ, ಮೂವರಲ್ಲಿ ಯಾರಿಗೆ ಸಿಗುತ್ತೆ ಮಿನಿಸ್ಟರ್ ಪಟ್ಟ?

020821 Eshwarappa Aaraga and Halappa in Minister Race 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಸಚಿವ ಸಂಪುಟ ರಚನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೆಹಲಿ ಯಾತ್ರೆಯಿಂದಾಗಿ ನಿರೀಕ್ಷೆ ಗರಿಗೆದರಿವೆ. ಕೊನೆ ಹಂತದ ಲಾಬಿ ಕೂಡ ಬಿರುಸು ಪಡೆದುಕೊಂಡಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಶಾಸಕರಿಗೆ ಸಚಿವ ಸ್ಥಾನ ಲಭಿಸಲಿದೆ ಎಂಬುದರ ಕುರಿತು ಕುತೂಹಲ ಹೆಚ್ಚಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಹಿರಿಯ ಶಾಸಕ ಆರಗ ಜ್ಞಾನೇಂದ್ರ ಅವರ … Read more

ಮಾಜಿ ಸಚಿವರಾದರು ಈಶ್ವರಪ್ಪ, ಶಿವಮೊಗ್ಗದಿಂದ ಮುಂದೆ ಯಾರಿಗೆ ಸಿಗುತ್ತೆ ಮಿನಿಸ್ಟರ್ ಪಟ್ಟ?

Eshwarappa MLA 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಜುಲೈ 2021 ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟವು ವಿಸರ್ಜನೆ ಮಾಡಲಾಗಿದೆ. ಹಾಗಾಗಿ ಮುಂದಿನ ಸಿಎಂ ಯಾರಾಗ್ತಾರೆ ಅನ್ನುವ ಕುತೂಹಲದ ನಡುವೆ, ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಇತ್ತ ಶಿವಮೊಗ್ಗದಲ್ಲೂ ಈ ಕುರಿತು ಲೆಕ್ಕಾಚಾರಗಳು ಗರಿಗೆದರಿವೆ. ಈಶ್ವರಪ್ಪಗೆ ಮತ್ತೆ ಒಲಿಯುತ್ತಾ ಮಿನಿಸ್ಟರ್ ಪಟ್ಟ? ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟಿದ ಕೆ.ಎಸ್.ಈಶ್ವರಪ್ಪ ಕೂಡ ಈಗ ಮಾಜಿಯಾಗಿದ್ದಾರೆ. ನೂತನ … Read more

ಕರೋನ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ, ಪಟ್ಟಣದಲ್ಲಿ ಬಿಗುವಿನ ವಾತಾವರಣ

060721 Congress BJP Clash in Thirthahalli City 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಜುಲೈ 2021 ಕರೋನ ಲಸಿಕೆ ನೀಡುವ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಬಳಿಕ ಎರಡು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ತೀರ್ಥಹಳ್ಳಿಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಏನಿದು ಘಟನೆ? ಗಲಾಟೆಗೇನು ಕಾರಣ? ತೀರ್ಥಹಳ್ಳಿಯ ಸೀಬಿನಕೆರೆ ಶಾಲೆಯಲ್ಲಿ ಕರೋನ ಲಸಿಕೆ ವಿತರಣೆ ಸಂದರ್ಭ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯಾಗಿದೆ. … Read more

ತೀರ್ಥಹಳ್ಳಿಯ ಕವಲೇದುರ್ಗದ ಶ್ರೀಗಳ ಪುಣ್ಯಾರಾಧನೆ, ನುಡಿ ನಮನ

180621 Kavaledurga Mutt Araga Jnanendra Visit 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 18 JUNE 2021 ಕರೋನಾದಿಂದ ಮೃತಪಟ್ಟ ಕವಲೇದುರ್ಗದ ಡಾ.ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಪುಣ್ಯಾರಾಧನೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು. ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಜ್ಜಯಿನಿ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮಳಲಿಮಠ, ಮೂಲೆಗದ್ದೆ ಸೇರಿ ವಿವಿಧ ಮಠಗಳ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ನುಡಿ … Read more

ಗಾಂಧಿ ಬಜಾರ್ ಬಣಗುಡಲು ‘ಲಾಕ್ ಡೌನ್ ಈಶ್ವರಪ್ಪ’ ಕಾರಣ, ದ್ವಂದ್ವ ನೀತಿಗಳಿಂದ ಜನಕ್ಕೆ ಸಂಕಷ್ಟ

070621 KB Prasanna Kumar About Eshwarappa 1

ಶಿವಮೊಗ್ಗ ಲೈವ್.ಕಾಂ‌ | SHIMOGA NEWS | 07 JUNE 2021 ಖಾಸಗಿಯವರಿಗೆ ಲಾಭ ಮಾಡಿಕೊಡಲು ಸರ್ಕಾರ ಲಸಿಕೆ ಕುರಿತು ಗೊಂದಲ ಸೃಷ್ಟಿಸಿರುವ ಅನುಮಾನ ಮೂಡುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ಸರ್ಕಾರ ಲಸಿಕೆ ಕೊಡುವ ವಿಚಾರದಲ್ಲಿ ಗೊಂದಲ ಸೃಷ್ಟಿಸಿತು. ಈಗ ಖಾಸಗಿಯವರಿಗೆ ಲಸಿಕೆ ಪೂರೈಕೆ ಮಾಡಿ, ಸರ್ಕಾರ ತನ್ನ ಹೊಣೆ ಮರೆತಿದೆ. ಜನರು ಸಾಲ ಮಾಡಿಕೊಂಡು ಬಂದು ಲಸಿಕೆ ಹಾಕಿಸಿಕೊಳ್ಳುವಂತಾಗಿದೆ. ಖಾಸಗಿಯವರಿಗೆ ಲಾಭ ಮಾಡಿಕೊಡಲು ಮುಂದಾಗಿದೆ ಎಂದು … Read more

ಶಾಸಕ ಕುಮಾರ್ ಬಂಗಾರಪ್ಪ ಮಗಳ ಮದುವೆ ಮುಂದೂಡಿಕೆ

050421 Kumar Bangarappa Inaugurates Soraba Nagara Sarige 1

ಶಿವಮೊಗ್ಗ ಲೈವ್.ಕಾಂ | SORABA NEWS | 30 MAY 2021 ಕರೋನ ವ್ಯಾಪಕವಾಗಿ ಹರಡುತ್ತಿರುವುದು ಮತ್ತು ಲಾಕ್ ಡೌನ್ ಹಿನ್ನೆಲೆ ಸೊರಬ ಶಾಸಕ ಕುಮಾರ್ ಬಂಗಾರಪ್ಪ ತಮ್ಮ ಮಗಳ ಮದುವೆಯನ್ನು ಮುಂದೂಡಿದ್ದಾರೆ. ಕುಮಾರ್ ಬಂಗಾರಪ್ಪ ಪುತ್ರಿ ಲಾವಣ್ಯ ಅವರ ವಿವಾಹವು ಹೈದರಾಬಾದ್‍ನ ವೈದ್ಯ ಡಾ. ವಿಕ್ರಮಾದಿತ್ಯ ಅಥೆಲಿ ಜೊತೆ ನಿಶ್ಚಯವಾಗಿತ್ತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇವತ್ತು ವಿವಾಹ ನಡೆಯಬೇಕಿತ್ತು. ಜೂನ್ 4ರಂದು ಸೊರಬದಲ್ಲಿ ರಿಸೆಪ್ಷನ್ ನಿಗದಿಯಾಗಿತ್ತು. ಆದರೆ ಲಾಕ್ ಡೌನ್ ಹಿನ್ನೆಲೆ ಮದುವೆ ಸಮಾರಂಭವನ್ನು ಮುಂದೂಡಿದ್ದಾರೆ. … Read more

ರಂಜಾನ್, ಅಕ್ಷಯ ತೃತೀಯ ಇರೋದರಿಂದ ಶಿವಮೊಗ್ಗ ಸಿಟಿಯಲ್ಲಿ ಲಾಕ್ ಡೌನ್ ಮಾಡಿದ್ರಾ? ವಿವಾದಕ್ಕೀಡಾಯ್ತಾ ನಿರ್ಧಾರ?

120521 Prasanna Kumar and Eshwarappa about Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 MAY 2021 ಶಿವಮೊಗ್ಗದಲ್ಲಿ ನಾಲ್ಕು ದಿನ ಕಠಿಣ ಲಾಕ್ ಡೌನ್ ನಿರ್ಧಾರ ಹಲವರ ವಿರೋಧಕ್ಕೆ ಕಾರಣವಾಗಿದೆ. ಅಲ್ಲದೆ ವಿವಾದದ ಸ್ವರೂಪವನ್ನು ಪಡೆಯುತ್ತಿದೆ. ರಂಜಾನ್‍ ಮತ್ತು ಅಕ್ಷಯ ತೃತೀಯ ಹಬ್ಬಗಳು ಇರುವ ಕಾರಣಕ್ಕೆ ಲಾಕ್ ಡೌನ್ ಘೋಷಣೆ ಮಾಡಿರುವ ಸಾದ್ಯತೆ ಇದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ತೀವ್ರ ಚರ್ಚೆಯಾಗುತ್ತಿದೆ. ಕಾಂಗ್ರೆಸ್‍ನಿಂದ ತೀವ್ರ ವಿರೋಧ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ದಿನ ಕಠಿಣ … Read more

ಭದ್ರಾವತಿಯಲ್ಲಿ ಹೈಟೆಕ್ ಖಾಸಗಿ ಬಸ್ ನಿಲ್ದಾಣಕ್ಕೆ ಗುದ್ದಲಿ ಪೂಜೆ

060421 Sangameshwara foundation Stone Laying at Bhadravathi 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 APRIL 2021 ನಗರದಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರು ಹಾಗೂ ಏಜೆಂಟರ ಬೇಡಿಕೆಗೆ ಸ್ಪಂದಿಸಿ 2.25 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. 2018ರಲ್ಲಿ ಸಾರಿಗೆ ಇಲಾಖೆಗೆ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದರು. ಅತ್ಯಾಧುನಿಕ ಬಸ್‌ ನಿಲ್ದಾಣಕ್ಕೆ ಮನವಿ ಕಾಮಗಾರಿಗೆ … Read more

58 ರೂ. ಮಾಸ್ಕ್ 128 ರೂ.ಗೆ ಖರೀದಿ, ಹತ್ತು ತಿಂಗಳಲ್ಲಿ 120 ಕೋಟಿಗಳ ಚೆಕ್‌ಗೆ ಸಹಿ, ತನಿಖೆಗೆ ಪಟ್ಟು

250321 KB Prasanna Kumar Press Meet About SIMS Scam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MARCH 2021 ಶಿವಮೊಗ್ಗ ಮೆಡಿಕಲ್ ಕಾಲೇಜು (ಸಿಮ್ಸ್‍) ನಿರ್ದೇಶಕ ಡಾ. ಸಿದ್ದಪ್ಪ ಅವರ ನೇಮಕಾತಿ ಕಾನೂನು ಬಾಹಿರವಾಗಿದೆ. ಹಾಗಾಗಿ ಅವರ ನೇಮಕಾತಿಯನ್ನು ಕೂಡಲೆ ರದ್ದುಗೊಳಿಸಬೇಕು. ಇನ್ನು, ಅವರ ಅವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಕೆ ನಡೆಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನಕುಮಾರ್, ವೈದ್ಯಕೀಯ ಕಾಲೇಜುಗಳ ಬೈಲಾ ನಿಯಮಗಳ ಪ್ರಕಾರ ಡಾ.ಸಿದ್ದಪ್ಪ ಅವರ ನೇಮಕಾತಿಯೇ ತಪ್ಪಾಗಿದೆ. 58 ವರ್ಷ ಮೀರಿದವರನ್ನು ನಿರ್ದೇಶಕರ ಸ್ಥಾನಕ್ಕೆ … Read more