ಭದ್ರಾವತಿ ಎಂಎಲ್ಎ ವಿರುದ್ಧ ಕೇಸ್, ಕಾಂಗ್ರೆಸ್ನಿಂದ ಶಿವಮೊಗ್ಗ ಚಲೋ, 25 ಸಾವಿರ ಜನರಿಂದ ಮೆರವಣಿಗೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ಶಾಸಕ ಸಂಗಮೇಶ್ವರ್ ವಿರುದ್ಧ ಪೊಲೀಸ್ ದೌರ್ಜನ್ಯದ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ‘ಶಿವಮೊಗ್ಗ ಚಲೋ’ ಹಮ್ಮಿಕೊಳ್ಳಲಾಗಿದೆ. ಸುಮಾರು 25 ಸಾವಿರ ಕಾರ್ಯಕರ್ತರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿಷ ಧ್ರುವನಾರಾಯಣ್, ಮಾರ್ಚ್ 13ರಂದು ಶಿವಮೊಗ್ಗ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದವರೆಗೆ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಸೈನ್ಸ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತದೆ ಎಂದರು. ಸಿದ್ದರಾಮಯ್ಯ, ಡಿಕೆಶಿ, ಖರ್ಗೆ … Read more