ನೋ ನೆಟ್​​ವರ್ಕ್​, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರದ ವಾರ್ನಿಂಗ್

130721 Kudaruru Village No Protest 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಜುಲೈ 2021 ಶರಾವತಿ ಹಿನ್ನೀರು ಭಾಗದಲ್ಲಿ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಉಲ್ಬಣಗೊಂಡಿದೆ. ಆಕ್ರೋಶಗೊಂಡಿರುವ ಸ್ಥಳೀಯರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈಗಾಗಲೆ ‘ನೋ ನೆಟ್‍ವರ್ಕ್, ನೋ ವೋಟಿಂಗ್’ ಅಭಿಯಾನ ಶುರುವಾಗಿದೆ. ಭಾರಿ ಬೆಂಬಲವು ವ್ಯಕ್ತವಾಗುತ್ತಿದೆ. ಇದು ಚುನಾವಣೆ ಸಿದ್ಧತೆ, ಟಿಕೆಟ್‍ ಪೈಪೋಟಿಗೆ ಬಿದ್ದಿರುವ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದೆ. ಹೊಸ ಕ್ಷೇತ್ರಕ್ಕೆ ತಟ್ಟಿದ ಬಿಸಿ ಸಾಗರ ತಾಲೂಕಿನಲ್ಲಿ ಕುದರೂರು ಜಿಲ್ಲಾ ಪಂಚಾಯಿತಿ … Read more

ವಿನೋಬನಗರ ಎಪಿಎಂಸಿಯಲ್ಲಿ ಕಳ್ಳರ ಕೈಚಳಕ, ತರಕಾರಿ ಕೊಳ್ಳಲು ಬಂದವರ ಮೊಬೈಲ್ ಎಸ್ಕೇಪ್

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2021 ಶಿವಮೊಗ್ಗದಲ್ಲಿ ಮೊಬೈಲ್ ಕಳ್ಳರ ಹಾವಳಿ ದಿನೇ ದಿನೆ ಹೆಚ್ಚಾಗುತ್ತಿದೆ. ವಿನೋಬನಗರದ ಎಪಿಎಂಸಿ ಮಾರುಕೆಟ್ಟೆಯಲ್ಲಿ ತರಕಾರಿ ಖರೀದಿಗೆ ಬಂದಿದ್ದ ವ್ಯಕ್ತಿಯೊಬ್ಬರ ಮೊಬೈಲ್‍ ಕದ್ದೊಯ್ದಿದ್ದಾರೆ. ಶ್ರೀನಿವಾಸ ಮೂರ್ತಿ ಎಂಬುವವರು ತರಕಾರಿ ತರಲು ಎಪಿಎಂಸಿ ಮಾರುಕಟ್ಟೆಗೆ ಬಂದಿದ್ದರು. ಈ ವೇಳೆ ಕಳ್ಳರು ಮೊಬೈಲ್‍ ಕಳುವು ಮಾಡಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ … Read more

ಶಿವಮೊಗ್ಗ KSRTC ಬಸ್ ನಿಲ್ದಾಣದ ಮುಂದೆ ಫೋಟೊಗ್ರಾಫರ್ ಮೊಬೈಲ್ ಕದ್ದ ಖದೀಮರು

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021 ಶಿವಮೊಗ್ಗ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಯುವಕರ ಗುಂಪೊಂದು ವ್ಯಕ್ತಿಯೊಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ಘಟನೆ? ಫೋಟೊಗ್ರಾಫರ್ ಮಧುಸೂದನ್ ಅವರು ಮೈಸೂರಿಗೆ ಹೋಗಲು ಬೆಳಗಿನ ಜಾವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದರು. ಸ್ನೇಹಿತರೊಬ್ಬರು ಬೈಕ್‍ನಲ್ಲಿ ಮಧುಸೂದನ್ ಅವರನ್ನು ಬಸ್ ನಿಲ್ದಾಣದ ಮುಂದೆ ಇರುವ ಲೋಕಾಯುಕ್ತ ಠಾಣೆ ಮುಂದೆ ಬಿಟ್ಟು ತೆರಳಿದರು. ಸ್ನೇಹಿತ ತೆರಳುತ್ತಿದ್ದಂತೆ, ಎದುರಿನಿಂದ … Read more

ಮೊಬೈಲ್‌ ವಿಡಿಯೋಗಾಗಿ ಸ್ನೇಹಿತರ ನಡುವೆ ಕಿರಿಕ್, ಒಬ್ಬನಿಗೆ ಕೈ ಮೂಳೆ ಕಟ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 23 FEBRUARY 2021 ಮೊಬೈಲ್‍ನಲ್ಲಿದ್ದ ವಿಡಿಯೋಗಾಗಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿರುವ ಆತ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮೀವುಲ್ಲಾ (57) ಗಾಯಗೊಂಡವರು. ಏಜಾಜ್ ಅಹಮದ್ (52) ಎಂಬುವವರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್‍ನಲ್ಲಿದ್ದ ವಿಡಿಯೋಗಾಗಿ ಕಿರಿಕ್ ಸಮೀವುಲ್ಲಾ ಅವರ ಮೊಬೈಲ್‍ನಲ್ಲಿ ಇದೆ ಎಂದು ಹೇಳಲಾಗುತ್ತಿರುವ ವಿಡಿಯೋ ಒಂದರ ವಿಚಾರದಲ್ಲಿ ಜಗಳವಾಗಿದೆ. ಇದನ್ನೂ ಓದಿ | ಭದ್ರಾವತಿ ಹೊಸಸಿದ್ದಾಪುರ, … Read more

ಕದ್ದ ಮೊಬೈಲ್‌ಗಳನ್ನು ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಬಳಿ ಮಾರುತ್ತಿದ್ದವನು ಅರೆಸ್ಟ್, ಎಷ್ಟು ಮೊಬೈಲ್ ಸಿಕ್ಕಿವೆ?

Private Bus Stand Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021 ಕದ್ದ ಮೊಬೈಲ್‍ಗಳನ್ನು ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಬಳಿ ಮಾರಾಟ ಮಾಡುತ್ತಿದ್ದ ಯುವಕನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನಿಂದ ಆರು ಮೊಬೈಲ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ವಿಶಾಲ್ (18) ಬಂಧಿತ. ಭದ್ರಾವತಿ, ಶಿವಮೊಗ್ಗದ ವಿವಿಧೆಡೆ ಮೊಬೈಲ್‍ ಕಳ್ಳತನ ಮಾಡಿದ್ದು, ಅವುಗಳನ್ನು ಮಾರಲು ಯತ್ನಿಸುತ್ತಿದ್ದ. ಈ ವೇಳೆ ಪೊಲೀಸರು ದಾಳಿ ನಡೆಸಿ, ವಿಶಾಲ್‍ನನ್ನು ಬಂಧಿಸಿದ್ದಾರೆ. ಸಿಕ್ಕಿಬಿದ್ದಿದ್ದು ಹೇಗೆ? ಖಾಸಗಿ ಬಸ್ ನಿಲ್ದಾಣದ … Read more

ಲಾಠಿ ಬಿಟ್ಟು ಮೈಕ್ ಹಿಡಿದ ಶಿವಮೊಗ್ಗ ಪೊಲೀಸ್, ಕಳ್ಳತನದ ವಿರುದ್ಧ ಜಾಗೃತಿಗೆ ವಿಭಿನ್ನ ಪ್ರಯೋಗ

141120 Shimoga Police Announcement in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ಹಬ್ಬದ ಸಂದರ್ಭ ಶಿವಮೊಗ್ಗ ಸಿಟಿಯಲ್ಲಿ ಪೊಲೀಸರು ಜಾಗೃತಿ ಅಭಿಯಾನ ಆರಂಭಿಸಿದ್ದಾರೆ. ಹೆಚ್ಚು ಜನ ಸೇರುವ ಕಡೆಯಲ್ಲಿ ಮೈಕ್ ಹಿಡಿದು ಎಚ್ಚರಿಕೆಯ ಸಂದೇಶ ಸಾರುತ್ತಿದ್ದಾರೆ. ‘ಇದು ಶಿವಮೊಗ್ಗ ಪೊಲೀಸ್ ಪ್ರಕಟಣೆ’ ಹಬ್ಬದ ಖರೀದಿಯಲ್ಲಿ ತಲ್ಲೀನರಾದವರಲ್ಲಿ ಜಾಗೃತಿ ಮೂಡಿಸಲು, ಪೊಲೀಸರು ಮೈಕ್ ಹೆಗಲಿಗೇರಿಸಿಕೊಂಡು ನಗರದಾದ್ಯಂತ ಸಂಚರಿಸುತ್ತಿದ್ದಾರೆ. ಹೆಚ್ಚು ಜನರು ಸೇರಿರುವ ಕಡೆಯಲ್ಲಿ ಮೈಕ್ ಹಿಡಿದು, ‘ಇದು ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಕಟಣೆ’ ಅಂತಾ ಸಾರ್ವಜನಿಕರ ಗಮನ ಸೆಳೆದು, ಮಾಹಿತಿ … Read more

ಮೊಬೈಲ್ ರೀಚಾರ್ಜ್ ಮಾಡ್ತೀವಿ ಅಂತಾ ಕೋಟಿ ಕೋಟಿ ಟೋಪಿಯ ಆರೋಪ, ಏನಿದು? ವಂಚನೆ ಆಗಿದ್ದು ಹೇಗೆ?

151020 Save Recharge Fraud Case 1

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 15 ಅಕ್ಟೋಬರ್ 2020 ಸೇವ್ ರೀಚಾರ್ಜ್ ಹೆಸರಿನ ವೆಬ್‍ಸೈಟ್ ಒಂದು ಗ್ರಾಹಕರಿಗೆ ಟೋಪಿ ಹಾಕಿದೆ. ಲಕ್ಷಾಂತರ ಜನರು ಕೋಟ್ಯಂತರ ರುಪಾಯಿ ಕಳೆದುಕೊಂಡಿದ್ದಾರೆ. ತಮ್ಮ ಹಣ ವಾಪಸ್ ಕೊಡಿಸುವಂತೆ ಗ್ರಾಹಕರು ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮೆಟ್ಟಿಲೇರಿದ್ದಾರೆ. ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಮೊಬೈಲ್ ರೀಚಾರ್ಜ್ ಮಾಡಿಕೊಳ್ಳುವ ಜಾಹೀರಾತು ನಂಬಿ ಹಲವರು ಹಣ ಹೂಡಿಕೆ ಮಾಡಿದ್ದರು. 1250 ರೂ.ಗೆ ಒಂದು ವರ್ಷಕ್ಕೆ ಮೊಬೈಲ್‍ ರೀಚಾರ್ಜ್ ಮಾಡಿಕೊಳ್ಳಬಹುದು ಎಂದು ಜಾಹೀರಾತಿನಲ್ಲಿ ಪ್ರಕಟಿಸಲಾಗಿತ್ತು. ಇದನ್ನು … Read more

ಕೃಷಿ ಸಚಿವರಿಂದಲೇ ಮೊಬೈಲ್‍ನಲ್ಲಿ ಬೆಳೆ ಸಮೀಕ್ಷೆ, ರೈತರಿಂದ ಭರ್ಜರಿ ರೆಸ್ಪಾನ್ಸ್, ಸಮೀಕ್ಷೆ ಅವಧಿ ವಿಸ್ತರಣೆ

250820 BC Patil Moble APP survey in Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 25 ಆಗಸ್ಟ್ 2020 ಕೃಷಿ ಸಚಿವರೆ ಸ್ವತಃ ಬೆಳೆ ಸಮೀಕ್ಷೆ ನಡೆಸಿದ್ದಾರೆ. ಸೊರಬ ತಾಲೂಕಿನ ಯಲವಾಳ ಗ್ರಾಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಬೆಳೆ ಸಮೀಕ್ಷೆ ನಡೆಸಿದರು. ಮೊಬೈಲ್ ಆಪ್‍ ಮೂಲಕ ಸಮೀಕ್ಷೆ ಯಲವಾಳ ಮತ್ತು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕು ಚಿಕ್ಕಕೊಣತಿ ಗ್ರಾಮದಲ್ಲಿ ಸಚಿವ ಬಿ.ಸಿ.ಪಾಟೀಲ್ ಬೆಳೆ ಸಮೀಕ್ಷೆ ನಡೆಸಿದರು. ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಯಿತು. ಸಮೀಕ್ಷೆ ಅವಧಿ ವಿಸ್ತರಣೆ ಇದೇ ವೇಳೆ ಮಾತನಾಡಿದ … Read more