ಶಿವಮೊಗ್ಗ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾದ ಕಳ್ಳರು
SHIVAMOGGA LIVE NEWS | 25 ಮಾರ್ಚ್ 2022 ರೈಲ್ವೆ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಕಳ್ಳತನವಾಗಿದೆ. ಬೈಕಿನಲ್ಲಿ ಬಂದ ಇಬ್ಬರು ಆರೋಪಿಗಳು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಚೇತನ್ ನಾಯ್ಕ ಎಂಬುವವರಿಗೆ ಸೇರಿದ ಮೊಬೈಲ್ ಕಳ್ಳತನವಾಗಿದೆ. ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ಚೇತನ್ ನಾಯ್ಕ ಅವರು ಉಷಾ ನರ್ಸಿಂಗ್ ಹೋಮ್ ಕಡೆಯಿಂದ ಮೊಬೈಲ್ ಫೋನ್’ನಲ್ಲಿ ಮಾತನಾಡಿಕೊಂಡು ರೈಲ್ವೆ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದರು. ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಚೇತನ್ ನಾಯ್ಕ … Read more