ಭಾರತದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆಯಲ್ಲಿ ಭಾರಿ ಏರಿಕೆ

SUPER-FAST-INDIA-

BUSINESS NEWS : ದೇಶದಲ್ಲಿ ಕೋಟ್ಯಾಧಿಪತಿಗಳ (Crorepati) ಸಂಖ್ಯೆ ಭಾರಿ ಏರಿಕೆಯಾಗಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ಒಂದು ಲಕ್ಷ ಮಂದಿ ಭಾರತದಲ್ಲಿ ಕೋಟಿ ರೂ. ಆದಾಯ ಘೋಷಿಸಿ ತೆರಿಗೆ ಪಾವತಿಸುತ್ತಿದ್ದಾರೆ. 2013-14ರಲ್ಲಿ 40 ಸಾವಿರ ಮಂದಿ ಕೋಟ್ಯಾಧಿಪತಿಗಳಿದ್ದರು. 2019-20ರಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಪ್ರಸ್ತುತ 2.20 ಲಕ್ಷ ಮಂದಿ ಒಂದು ಕೋಟಿ ರೂ.ಗಿಂತಲು ಹೆಚ್ಚು ಆದಾಯ ಹೊಂದಿರುವುದಾಗಿ ಘೋಷಿಸಿ ತೆರಿಗೆ ಪಾವತಿಸುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ … Read more

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀರ್ಥಹಳ್ಳಿಯಲ್ಲಿ ದೂರು

Kimmane-Rathnakar-complains-against-Narendra-Modi.

SHIVAMOGGA LIVE NEWS | 22 APRIL 2024 THIRTHAHALLI : ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರಿ ಮೋದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ದೂರು ನೀಡಿದ್ದಾರೆ. ತೀರ್ಥಹಳ್ಳಿಯಲ್ಲಿ ಸಹಾಯಕ ಚುನಾವಣ ಅಧಿಕಾರಿ ಮತ್ತು ಡಿವೈಎಸ್‌ಪಿ ಅವರಿಗೆ ದೂರು ಸಲ್ಲಿಸಿದ್ದಾರೆ. ಕಿಮ್ಮನೆ ರತ್ನಾಕರ್‌ ಆರೋಪವೇನು? ‘ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮವರಿಗೆ ಕೊಡುತ್ತೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ ಎಂದು … Read more

ಪ್ರಚಾರಕ್ಕೆ ಮೋದಿ ಫೋಟೊ, ನ್ಯಾಯಾಲಯಕ್ಕೆ ಈ‍ಶ್ವರಪ್ಪ ಮಧ್ಯಂತರ ಅರ್ಜಿ, ಆಕ್ಷೇಪಣೆಗೆ ಬಿಜೆಪಿಗೆ ಗಡುವು

Eswharappa-moves-to-court-for-modi-photo.

SHIVAMOGGA LIVE NEWS | 19 APRIL 2024 ELECTION NEWS : ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಕೆ ಸಂಬಂಧ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನ್ಯಾಯಾಲಯಕ್ಕೆ ಗುರುವಾರ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಲಯವು ಬಿಜೆಪಿಗೆ ಶುಕ್ರವಾರಕ್ಕೆ ಗಡುವು ನೀಡಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರು ಮೋದಿ ಭಾವಚಿತ್ರವನ್ನು ಚುನಾವಣೆ ಪ್ರಚಾರಕ್ಕೆ ಬಳಸದಂತೆ ಸೋಮವಾರ ಶಿವಮೊಗ್ಗದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಸಿಜೆಎಂನಲ್ಲಿ ದಾವೆ ಹೂಡಿದ್ದರು. ಅದಕ್ಕೆ ಆಕ್ಷೇಪಣೆ … Read more

ಶಿವಮೊಗ್ಗದಲ್ಲಿ ನರೇಂದ್ರ ಮೋದಿ, ತದ್ರೂಪಿ ಕಂಡು ಜನರಲ್ಲಿ ಅಚ್ಚರಿ, ಯಾರಿದು? ಎಲ್ಲಿಯವರು?

Narendra-Modi-model-Hiriyadka-Sadananda-Nayak-in-Shimoga

SHIVAMOGGA LIVE NEWS | 12 APRIL 2024 SHIMOGA : ಈಶ್ವರಪ್ಪ ತಮ್ಮ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡಬಾರದು ಎಂದು ಬಿಜೆಪಿಯಿಂದ ಒತ್ತಡವಿತ್ತು. ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಮೋದಿ ಫೋಟೊಗಳಿದ್ದ ಧ್ವಜಗಳು ರಾರಾಜಿಸಿದವು. ಅಲ್ಲದೆ, ಮೋದಿಯ ತದ್ರೂಪಿಯೊಬ್ಬರು ಮೆರವಣಿಗೆಯಲ್ಲಿ ಕಾಣಿಸಿಕೊಂಡಿದ್ದು ಜನರಲ್ಲಿ ಅಚ್ಚರಿ ಮೂಡಿಸಿದರು. ರಾರಾಜಿಸಿದ ಮೋದಿ ಫೊಟೋಗಳು ನಾಮಪತ್ರ ಸಲ್ಲಿಕೆ ಹಿನ್ನೆಲೆ ಬೆಂಬಲಿಗರ ಮೆರವಣಿಗೆ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಭಾವಿಚಿತ್ರವಿರುವ ಧ್ವಜಗಳು ರಾರಾಜಿಸಿದವು. ಈಶ್ವರಪ್ಪ … Read more

ನರೇಂದ್ರ ಮೋದಿಗಾಗಿ ಶಿವಮೊಗ್ಗ ಕೋರ್ಟ್‌ ಮೆಟ್ಟಿಲೇರಿದ ಈಶ್ವರಪ್ಪ

Eswharappa-moves-to-court-for-modi-photo.

SHIVAMOGGA LIVE NEWS | 6 APRIL 2024 SHIMOGA : ‘ಪ್ರಧಾನಿ ನರೇಂದ್ರ ಮೋದಿ ಯಾರಿಗೆ ಸೇರಿದವರು?’, ಬಿಜೆಪಿ ಮತ್ತು ಬಂಡಾಯ ಅಭ್ಯರ್ಥಿ ಕೆ.ಎಸ್‌.ಈ‍ಶ್ವರಪ್ಪ ಮಧ್ಯೆ ಹೀಗೊಂದು ಜಿಜ್ಞಾಸೆ ಎದುರಾಗಿದೆ. ಇದೇ ಕಾರಣಕ್ಕೆ ಮಾಜಿ ಸಚಿವ ಈಶ್ವರಪ್ಪ ಕೋರ್ಟ್‌ ಮೊರೆ ಹೋಗಿದ್ದಾರೆ. ಶಿವಮೊಗ್ಗ ನ್ಯಾಯಾಲಯದಲ್ಲಿ ಕೇವಿಯಟ್‌ ಸಲ್ಲಿಸಿದ್ದಾರೆ. ಇಷ್ಟಕ್ಕೂ ಆಗಿದ್ದೇನು? ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಲೋಕಸಭೆ ಚುನಾವಣೆಗೆ ಸ್ಪರ್ಧೆಗಿಳಿದಿದ್ದಾರೆ. ರಾಷ್ಟ್ರಭಕ್ತರ ಬಳಗದ ಬ್ಯಾನರ್‌ನ ಅಡಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. … Read more

ಶಿವಮೊಗ್ಗಕ್ಕೆ ಪ್ರಧಾನಿ, ಬೃಹತ್‌ ಪೆಂಡಾಲ್‌ ರೆಡಿ, ಮೋದಿ ಸಾಗುವ ರಸ್ತೆಗಳೆಲ್ಲ ಈಗ ಕ್ಲೀನ್‌ ಕ್ಲೀನ್‌

BY-Raghvendra-inspects-stage-for-PM-Modi-Programme

SHIVAMOGGA LIVE NEWS | 15 MARCH 2024 SHIMOGA : ಮಾ.18ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಭೇಟಿ ಹಿನ್ನೆಲೆ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ. ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಬೃಹತ್‌ ಪೆಂಡಾಲ್‌, 2 ಲಕ್ಷ ಜನ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್‌) ಬೃಹತ್‌ ಪೆಂಡಾಲ್‌ ಹಾಕಲಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಅವರು ಪೆಂಡಾಲ್‌ ಮತ್ತು ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು. ಅಂದು ಸುಮಾರು 2 ಲಕ್ಷ ಜನರು ಸಭೆಯಲ್ಲಿ ಭಾಗವಹಿಸುವ … Read more

ವಿಮಾನ ನಿಲ್ದಾಣದವರೆಗೆ ಪಾದಯಾತ್ರೆಗೆ ಪಟ್ಟು, ಭದ್ರಾವತಿಯಲ್ಲಿ ಪೊಲೀಸ್ ಸರ್ಪಗಾವಲು

VISL-Workers-Plans-for-Padayathre-to-Airport

SHIVAMOGGA LIVE NEWS | 27 FEBRURARY 2023 BHADRAVATHI : ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಹಿನ್ನೆಲೆ ವಿಐಎಸ್ಎಲ್ ಕಾರ್ಮಿಕರು ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಹಾಗಾಗಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಐಎಸ್ಎಲ್ ಕಾರ್ಖಾನೆ ಮುಂದೆ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಡಬೇಕು, ಬಂಡವಾಳ ಹೂಡಿಕೆ ಮಾಡಬೇಕು, ಕಾರ್ಖಾನೆ ಪುನಶ್ಚೇತನ ಮಾಡಬೇಕು ಎಂದು ಕಾರ್ಮಿಕರು … Read more

ಮನೆ ಮನೆಗೂ ತಿರಂಗ, ಸಾಗರದಲ್ಲಿ ರೆಡಿಯಾಗ್ತಿದೆ 50 ಸಾವಿರ ರಾಷ್ಟ್ರಧ್ವಜ

National-Flag-Campaign-in-Saragra.

ಸಾಗರ | ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 50 ಸಾವಿರ ತ್ರಿವರ್ಣ ಧ್ವಜ (NATIONAL FLAG) ಹಾರಿಸುವ ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಸಾಗರದಲ್ಲಿ ಧ್ವಜ ತಯಾರಿ ಕಾರ್ಯಕ್ಕೆ ಶಾಸಕ ಹರತಾಳು ಹಾಲಪ್ಪ (HARATALU HALAPPA) ಚಾಲನೆ ನೀಡಿದರು. ಪಟ್ಟಣದ ಗಾಂಧಿ ಮೈದಾನದ ನಗರಸಭೆ ರಂಗಮಂದಿರದಲ್ಲಿ ಧ್ವಜ ತಯಾರಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಆಗಸ್ಟ್ 13 ರಿಂದ 15ರವರೆಗೆ ತಾಲೂಕು ಆಡಳಿತ ಮತ್ತು ನಗರಸಭೆ ವತಿಯಿಂದ ಸಾಗರ (SAGARA) ತಾಲೂಕಿನ 50 ಸಾವಿರ ಮನೆಗಳಿಗೆ ಉಚಿತವಾಗಿ ರಾಷ್ಟ್ರಧ್ವಜ ವಿತರಿಸಲು … Read more

ಶಿವಮೊಗ್ಗದ ನಡು ರಸ್ತೆಯಲ್ಲಿ ಒಲೆ ಹಚ್ಚಿದರು, ಪ್ರಧಾನಿ ಮುಖಕ್ಕೆ ಮಸಿ ಬಳಿದರು

Youth Congress Protest against petrol diesel price

SHIVAMOGGA LIVE NEWS |Petrol – Diesel Price | 9 ಏಪ್ರಿಲ್ 2022 ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಮಹಾವೀರ ಸರ್ಕಲ್’ನಲ್ಲಿ ಸೌದೆ ಒಲೆ ಹಚ್ಚಿ, ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಲಾಯಿತು. ಜನರ ಮೇಲೆ ನಿತ್ಯ ಬರೆ ಪ್ರತಿದಿನ ಅಡುಗೆ … Read more

ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ – ಇವತ್ತೆಷ್ಟು ಏರಿಕೆಯಾಗಿದೆ? ಈ ದಿನದ ರೇಟ್ ಎಷ್ಟು?

Petrol-Price-General-Image.jpg

SHIVAMOGGA LIVE NEWS | 6 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ನಿರಂತರ ಏರಿಕೆಯಾಗುತ್ತಿದೆ. ಇವತ್ತು ಕೂಡ ಶಿವಮೊಗ್ಗ ಜಿಲ್ಲೆಯಲ್ಲಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 84 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 112.54 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ … Read more