ಶಿವಮೊಗ್ಗದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್, ಕೋಟೆ ದೇಗುಲ, ಓ.ಟಿ.ರಸ್ತೆಗೆ ಭೇಟಿ
SHIVAMOGGA LIVE NEWS | 30 DECEMBER 2022 ಶಿವಮೊಗ್ಗ : ಆರ್.ಎಸ್.ಎಸ್ (rss) ಸರಸಂಘ ಚಾಲಕ ಮೋಹನ್ ಭಾಗವತ್ (Mohan Bhagwat) ಅವರು ನಗರದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಓ.ಟಿ.ರಸ್ತೆಯಲ್ಲಿರುವ ಆರ್.ಎಸ್.ಎಸ್ ಹಿರಿಯ ಸ್ವಯಂ ಸೇವಕ ದಿನೇಶ್ ಪೈ ಅವರ ಮನೆಗೆ ತೆರಳಿ ಸಾಂತ್ವನ ಹೇಳಿದರು. ಪ್ರಾಂತ ಮಟ್ಟದ ಬೈಠಕ್ ಶಿವಮೊಗ್ಗದ ತ್ಯಾವರೆಚಟ್ನಹಳ್ಳಿಯ ಶುಭಶ್ರೀ ಸಮುದಾಯ ಭವನದಲ್ಲಿ ಆರ್.ಎಸ್.ಎಸ್ ಪ್ರಾಂತ ಬೈಠಕ್ ನಡೆಯುತ್ತಿದೆ. ಮೂರು ದಿನದ ಬೈಠಕ್ … Read more