ಉಡುಪಿ ವ್ಯಕ್ತಿಯನ್ನು ಅರೆಸ್ಟ್‌ ಮಾಡಿದ ತೀರ್ಥಹಳ್ಳಿಯ ಮಾಳೂರು ಪೊಲೀಸ್‌, ಯಾಕೆ?

Thirthahalli-Maluru-police-arrest-one-from-Udupi.

ತೀರ್ಥಹಳ್ಳಿ: ಮನೆಯ ಪಕ್ಕದಲ್ಲಿಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್ ಶೀಟ್‌ಗಳನ್ನು (centring sheets) ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಕುಂಬ್ರಿಕೊಡ್ಲು ನಿವಾಸಿ ಮೊಹಿದ್ದೀನ್ (42) ಎಂಬಾತನನ್ನು ಬಂಧಿಸಲಾಗಿದೆ. ಫೆ.2ರಂದು ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗಬಡಿಯ ಮೇಘರಾಜ್‌ ಎಂಬುವವರಿಗೆ ಸೇರಿದ್ದ ಕಬ್ಬಿಣದ ಶೀಟ್‌ಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾಳೂರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಅಂದಾಜು ₹1 ಲಕ್ಷ ಮೌಲ್ಯದ ಒಟ್ಟು 150 ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಅಂದಾಜು ₹1 ಲಕ್ಷ … Read more