ಪಾರ್ಟ್‌ ಟೈಮ್‌ ಕೆಲಸಕ್ಕಾಗಿ ಬ್ಯಾಂಕಿನಲ್ಲಿದ್ದ ಫುಲ್‌ ಹಣ ಕಳೆದುಕೊಂಡ ಮಹಿಳೆ

SMS-Fraud-Shimoga-CEN-Police-Station.

SHIMOGA NEWS, 15 OCTOBER 2024 : ಪ್ರತಿಷ್ಠಿತ ಮ್ಯಾನೇಜ್‌ಮೆಂಟ್‌ ಕಂಪನಿಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು, ಮಹಿಳೆಯೊಬ್ಬರಿಂದ (ಹೆಸರು ಗೌಪ್ಯ) ಒಬ್ಬರಿಂದ ಹಣ (Money) ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದೆ. 7.40 ಲಕ್ಷ ರೂ. ಕಳೆದುಕೊಂಡಿರುವ ಮಹಿಳೆ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಮಹಿಳೆ ಮೋಸ ಹೋಗಿದ್ದು ಹೇಗೆ? ಪಾರ್ಟ್‌ ಟೈಮ್‌ ಜಾಬ್‌ ಎಂದು ನಂಬಿಸಿ ಹೊಟೇಲ್‌ ರಿವ್ಯು ಮಾಡುವಂತೆ ಟೆಲಿಗ್ರಾಂ ಆಪ್‌ ಮೂಲಕ ಲಿಂಕ್‌ ಕಳುಹಿಸಲಾಗಿತ್ತು. ರಿವ್ಯುಮಾಡುತ್ತಿದ್ದಂತೆ ಮಹಿಳೆಯ ಖಾತೆಗೆ 50 ರೂ. ಮತ್ತು 1000 ರೂ. … Read more

GOOGLE PAY LOAN, ಬ್ಯಾಂಕ್‌ಗೆ ಹೋಗೋದೆ ಬೇಡ, ಸಿಗುತ್ತೆ ಲಕ್ಷ ರೂ. ಸಾಲ

Google-Pay-general-image.

JUST MAHITI : ಡಿಜಿಟಲ್‌ ಪೇಮೆಂಟ್‌ಗೆ ಖ್ಯಾತಿಯಾಗಿರುವ ಗೂಗಲ್‌ ಪೇ ಆ್ಯಪ್ ಮೂಲಕ ಈಗ ಒಂದು ಲಕ್ಷ ರೂ.ವರೆಗೆ ಸಾಲ (Loan) ಪಡೆಯಬಹುದಾಗಿದೆ. ಗೂಗಲ್‌ ಸಂಸ್ಥೆ ಹೊಸ ಯೋಜನೆಗೆ ಚಾಲನೆ ನೀಡಲಾಗಿದ್ದು, ಬ್ಯಾಂಕ್‌ಗೆ ಹೋಗದೆ, ಮೊಬೈಲ್‌ನಲ್ಲಿ ಒಂದೇ ಕ್ಲಿಕ್‌ ಮೂಲಕ ಪರ್ಸನಲ್‌ ಲೋನ್‌ ಪಡೆಯಬಹುದಾಗಿದೆ. ‘ಸಾಲ ನೀಡುವ ಹಣಕಾಸು ಸಂಸ್ಥೆ ಮತ್ತು ಗ್ರಾಹಕರ ಮಧ್ಯೆ ಸೇತುವೆಯಾಗಿ ಗೂಗಲ್‌ ಪೇ ಆ್ಯಪ್ ಕಾರ್ಯ ನಿರ್ವಹಿಸಲಿದೆ. ಪ್ರತಿ ತಿಂಗಳು ಆಯ್ಕೆ ಮಾಡಿದ ಬ್ಯಾಂಕುಗಳ ಮೂಲಕವೇ ಇ.ಎಂ.ಐ ಕಡಿತಗೊಳಿಸಲಾಗುತ್ತದೆʼ ಎಂದು ಗೂಗಲ್‌ … Read more

25 ಸಾವಿರ ರೂ.ಗಾಗಿ ಚಾಕು ಇರಿದವನಿಗೆ ಜೈಲು, ಎಷ್ಟು ವರ್ಷ?

Shivamogga-Court-Balaraja-Urs-Road

SHIMOGA NEWS, 15 SEPTEMBER 2024 : ಮಾವಿನ ತೋಟದ ಗುತ್ತಿಗೆ ಹಣದ (MONEY) ವಿಚಾರದಲ್ಲಿ ಚಾಕುವಿನಿಂದ ಇರಿದು ಯುವಕನ ಹತ್ಯೆಗೆ ಯತ್ನಿಸಿದ್ದವನಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಒಂದೂವರೆ ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ ಮೂರು ತಿಂಗಳು ಸಾದಾ ಶಿಕ್ಷೆ ವಿಧಿಸಿ ಆದೇಶಿಸಿದೆ. ಶಿರಾಳಕೊಪ್ಪ ದಾಸರ ಕಾಲನಿಯ ಹಯಾತ್ ಸಾಬ್‌ (31) ಶಿಕ್ಷೆಗೆ ಒಳಗಾದವ. ಏನಿದು ಪ್ರಕರಣ? ಹಯಾತ್‌ … Read more

ಶಿವಮೊಗ್ಗದ ಡಾಕ್ಟರ್‌ಗೆ ಲಕ್ಷ ಲಕ್ಷ ರೂ. ವಂಚನೆ, ಚೆಕ್‌ ಬರೆದುಕೊಟ್ಟು ಸಂಕಷ್ಟಕ್ಕೆ ಸಿಲುಕಿದ ವೈದ್ಯೆ

crime name image

SHIMOGA, 26 JULY 2024 : ಬಿಟ್‌ ಕಾಯಿನ್‌ (Bit Coin) ಮೇಲೆ ಹೂಡಿಕೆ ಮಾಡಿ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ವೈದ್ಯೆಯೊಬ್ಬರಿಗೆ (ಹೆಸರು ಗೌಪ್ಯ) ಲಕ್ಷಾಂತರ ರೂ. ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಗೆ ಪ್ರಕರಣ ದಾಖಲಾಗಿದೆ. ಆನ್‌ಲೈನ್‌ನಲ್ಲಿ ಕಾಯಿನ್‌ ತೋರಿಸಿ ವಂಚನೆ ಶಿವಮೊಗ್ಗದ ವೈದ್ಯೆಗೆ ಪರಿಚಿತ ವ್ಯಕ್ತಿಯೊಬ್ಬ ಜಿಡಿಸಿಸಿ ಕಾಯಿನ್‌ ಮೇಲೆ ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದ. ಆ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯನ್ನು ವೈದ್ಯೆ ಬಳಿ ಕರೆತಂದು, ಪ್ರತಿ ಡಿಜಿಟಲ್‌ … Read more

ಪರಿಚಿತ ಅಂತಾ ಗಾಡಿ ನಿಲ್ಲಿಸಿ ಮಾತಾಡಿದ್ದೆ ತಪ್ಪಾಯ್ತಾ? ಸಿಸಿಟಿವಿ ಚೆಕ್‌ ಮಾಡಿದಾಗ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS | 15 MAY 2024 SHIMOGA : ಗೂಡ್ಸ್‌ ವಾಹನದ ಡ್ಯಾಶ್‌ ಬೋರ್ಡ್‌ನಲ್ಲಿ ಇಟ್ಟಿದ್ದ 1.50 ಲಕ್ಷ ರೂ. ಹಣವನ್ನು (Money) ವ್ಯಕ್ತಿಯೊಬ್ಬ ಕಳ್ಳತನ ಮಾಡಿದ್ದಾನೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗದ ಸವಾರ್‌ಲೈನ್‌ ರಸ್ತೆಯಲ್ಲಿರುವ ವಿಆರ್‌ಎಲ್‌ ಕಚೇರಿ ಆವರಣದಲ್ಲಿ ಘಟನೆ ಸಂಭವಿಸಿದೆ. ಪರಿಚಿತ ಅಂತಾ ಮಾತಾಡಿಸಿದ್ದೆ ತಪ್ಪಾಯ್ತಾ? ಕೋಣಂದೂರಿನ ತಿಮ್ಮಪ್ಪ ಎಂಬುವವರು ಗೂಡ್ಸ್‌ ವಾಹನದಲ್ಲಿ ಶಿವಮೊಗ್ಗದಿಂದ ಕೋಣಂದೂರಿಗೆ ಪಾರ್ಸಲ್‌ ಕೊಂಡೊಯ್ಯುವ ವ್ಯವಹಾರ ನಡೆಸುತ್ತಿದ್ದಾರೆ. ಮೇ 9ರಂದು ವಿಆರ್‌ಎಲ್‌ ಸಂಸ್ಥೆಯಲ್ಲಿ ಪಾರ್ಸಲ್‌ ಕೊಂಡೊಯ್ಯಲು ಬಂದಿದ್ದರು. … Read more

ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳುವಾಗಿದ್ದರೂ ಮನೆಯಲ್ಲಿ ಯಾರಿಗೂ ಗೊತ್ತಾಗಿರಲಿಲ್ಲ

crime name image

SHIVAMOGGA LIVE NEWS | 29 APRIL 2024 THIRTHAHALLI : ಯಾರೂ ಇಲ್ಲದ ವೇಳೆ ಮನೆಯ ಬೀಗ ತೆಗೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಮನೆಯ ಮುಂಬಾಗಿಲಿನ ಬೀಗ ಕಳವು ಮಾಡಿ, ಯಾರೂ ಇಲ್ಲದ ವೇಳೆ ಕೃತ್ಯ ಎಸಗಲಾಗಿದೆ. ತೀರ್ಥಹಳ್ಳಿ ಸೀಬನಕೆರೆಯ ಸುರುಳಿಬೈಲು ಗ್ರಾಮದ ಹೊನ್ನಾಣಿಯ ತಿಮ್ಮಪ್ಪ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಸೊಸೈಟಿಗೆ ಹಣ ಕಟ್ಟಲು ಬೀರು ತೆಗೆದಾಗ ತಿಮ್ಮಪ್ಪ ಅವರು ಫೆಬ್ರವರಿ 19ರಂದು ಸೊಸೈಟಿಗೆ ಹಣ ಕಟ್ಟಲು ಬೀರು … Read more

ಶಿವಮೊಗ್ಗದಲ್ಲಿ ಕಾಲೇಜಿನ ಕಿಟಕಿ ಮುರಿದು ಹಣ ಕಳವು | ಪಿ.ಜಿಯಲ್ಲಿ ಯುವತಿ ಆತ್ಮಹತ್ಯೆ | ಕಾಶಿಪುರದಲ್ಲಿ ಪೊಲೀಸ್‌ ದಾಳಿ

crime name image

SHIVAMOGGA LIVE NEWS | 22 MARCH 2024 ಮಾಹಿಳಾ ಪಿ.ಜಿಯಲ್ಲಿ ನೇಣು ಬಿಗಿದು ಯುವತಿ ಸಾವು SHIMOGA : ಮಹಿಳಾ ಪಿ.ಜಿಯಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಪಿ.ಜಿಯಲ್ಲಿ ಘಟನೆ ಸಂಭವಿಸಿದೆ. ಮಾಲಾ (26) ಮೃತ ಯುವತಿ. ಪಿ.ಜಿಯ ತನ್ನ ಕೊಠಡಿಯಲ್ಲಿ ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾಳೆ. ಮನು ಕುಮಾರ್‌ ಎಂಬಾತ ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಕಾಶಿಪುರದಲ್ಲಿ ಪೊಲೀಸ್‌ … Read more

ಆಗುಂಬೆಯಲ್ಲಿ ಟೀ ಕುಡಿದು ಬಸ್‌ ಹತ್ತಿದ ಪ್ರಯಾಣಿಕನಿಗೆ ಕಾದಿತ್ತು ಆಘಾತ, ವಿಷಯ ತಿಳಿದು ಶಿವಮೊಗ್ಗದ ವ್ಯಕ್ತಿ ಸ್ಥಳಕ್ಕೆ ದೌಡು

Agumbe Ghat Home Stay Forest

SHIVAMOGGA LIVE NEWS | 14 MARCH 2024 THIRTHAHALLI : ಬಸ್ಸಿನ ಸೀಟಿನ ಮೇಲಿಟ್ಟಿದ್ದ ಹಣದ ಬ್ಯಾಗ್‌ ಕಳ್ಳತನವಾಗಿದೆ. ಆಗುಂಬೆಯ ಹೊಟೇಲ್‌ ಒಂದರ ಬಳಿ ಘಟನೆ ಸಂಭವಿಸಿದೆ. 31.72 ಲಕ್ಷ ರೂ. ಹಣ ಕಳುವಾಗಿದೆ ಎಂದು ಆರೋಪಿಸಲಾಗಿದೆ.   ಶ್ಯಾಮ್‌ ಎಂಬುವವರು ಫೆ.19ರಂದು ಶಿವಮೊಗ್ಗದಿಂದ ಮಂಗಳೂರಿನ ಚಿನ್ನಾಭರಣ ಅಂಗಡಿಯೊಂದಕ್ಕೆ ಹಣ ಕೊಂಡೊಯ್ಯುತ್ತಿದ್ದರು. ಆಗುಂಬೆ ನಿಲ್ದಾಣದ ಹಣದ ಬ್ಯಾಗ್‌ ಅನ್ನು ಬಸ್ಸಿನ ಸೀಟಿನ ಮೇಲಿಟ್ಟು ಹೊಟೇಲ್‌ನಲ್ಲಿ ಟೀ ಕುಡಿಯಲು ತೆರಳಿದ್ದರು. ಮರಳಿ ಬಂದಾಗ ಬ್ಯಾಗ್‌ ನಾಪತ್ತೆಯಾಗಿತ್ತು. ಶಿವಮೊಗ್ಗದ … Read more

ಕೆಮಿಕಲ್‌ನಲ್ಲಿ ಪೇಪರ್‌ ಅದ್ದಿ 500 ರೂ. ನೋಟ್‌ ತಯಾರಿ, ಕಣ್ಣಾರೆ ಕಂಡು ನಂಬಿದ ವ್ಯಕಿಗೆ ಲಕ್ಷ ಲಕ್ಷ ಟೋಪಿ

Crime-News-General-Image

SHIVAMOGGA LIVE NEWS | 9 FEBRUARY 2024  SHIMOGA : ಕೆಮಿಕಲ್‌ನಲ್ಲಿ ಪೇಪರ್‌ ಅದ್ದಿ 500 ರೂ. ನೋಟು ಬರುವಂತೆ ಮಾಡಿ, ಹಣ ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 31.30 ಲಕ್ಷ ರೂ. ವಂಚಿಸಲಾಗಿದೆ. ಹೊಸದುರ್ಗದ ಮಲ್ಲಿಕಾರ್ಜುನ ಎಂಬುವವರು ವಂಚನೆಗೊಳಗಾಗಿದ್ದು ಶಿವಮೊಗ್ಗದ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಕೆಮಿಕಲ್‌ನಲ್ಲಿ ಪೇಪರ್‌ ಅದ್ದಿ 500 ರೂ. ನೋಟ್‌  ಮಲ್ಲಿಕಾರ್ಜುನ ಅವರು ಕಾರು ರಿಪೇರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದಾಗ ರಶೀದ್‌ ಎಂಬಾತನ ಪರಿಚಯವಾಗಿತ್ತು. ಆತ ಹಣ ಡಬಲ್‌ … Read more

ಗ್ರಾಹಕನ ದುಡ್ಡು ಬ್ಯಾಂಕ್‌ ಸಿಬ್ಬಂದಿಯ ಪತ್ನಿ, ತಂದೆ ಖಾತೆಗೆ ವರ್ಗ, ವಿದೇಶದಿಂದ ಬಂದ ಈ ಮೇಲ್‌ನಿಂದ ಹೊರಬಿತ್ತು ಸತ್ಯ

Police-Van-Jeep-at-Shimoga-Nehru-Road

SHIVAMOGGA LIVE NEWS | 27 DECEMBER 2023 HOSANAGARA : ಗ್ರಾಹಕರೊಬ್ಬರು ಡೆಪಾಸಿಟ್‌ ಇಟ್ಟ ಹಣವನ್ನು ಬ್ಯಾಂಕ್‌ ಸಿಬ್ಬಂದಿಯೊಬ್ಬ ತನ್ನ ತಂದೆ ಮತ್ತು ಪತ್ನಿಯ ಬ್ಯಾಂಕ್‌ ಖಾತೆಗೆ ವರ್ಗಾಯಿಸಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದಾರೆ. ವಿದೇಶದಲ್ಲಿರುವ ಬ್ಯಾಂಕ್‌ ಗ್ರಾಹಕ ಈ ಮೇಲ್‌ ಮೂಲಕ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಹಕನ ಹಣ ನಾಪತ್ತೆ ಹೊಸನಗರ ತಾಲೂಕು ಯಡೂರಿನ ಕೆನರಾ ಬ್ಯಾಂಕ್‌ನಲ್ಲಿ ಗಣೇಶ್‌ ಜಿ.ಎಸ್.ಗೌಡ ಎಂಬುವವರು ಫಿಕ್ಸೆಡ್‌ ಡೆಪಾಸಿಟ್‌ ಖಾತೆಗಳನ್ನು ಹೊಂದಿದ್ದಾರೆ. ಇವರ ಖಾತೆಯಿಂದ ಹಣ … Read more