ಬ್ಯಾಂಕಿನಲ್ಲಿ ಮಹಿಳೆ ಮೈಮೇಲೆ ಬಂತು ‘ದೇವರು’, 20 ಸಾವಿರ ರೂ. ಹಣಕ್ಕೆ ಪಟ್ಟು, ಮುಂದೇನಾಯ್ತು?

290823-Woman-at-Bank-in-Ayanur-Canara-Bank.

SHIVAMOGGA LIVE NEWS | 29 AUGUST 2023 AYANURU : ಬ್ಯಾಂಕಿಗೆ (Bank) ಬಂದ ಮಹಿಳೆಯೊಬ್ಬರು 20 ಸಾವಿರ ರೂ. ಹಣ ನೀಡುವಂತೆ ಪಟ್ಟು ಹಿಡಿದು ಸತತ ಮೂರು ಗಂಟೆ ರಂಪಾಟ ಮಾಡಿದ್ದಾಳೆ. ಮೈ ಮೇಲೆ ದೇವರು ಬಂದಿದೆ ಎಂದು ತಿಳಿಸಿ ಬ್ಯಾಂಕಿನಲ್ಲಿದ್ದವರಿಗೆ ಕೆಲಕಾಲ ಆತಂಕ ಮೂಡಿಸಿದ್ದಳು. ಆಯನೂರಿಮ ಬ್ಯಾಂಕ್ ಒಂದರ ಗ್ರಾಹಕಿಯೊಬ್ಬಳು ಶಾಖೆಗೆ ಬಂದಿದ್ದು 20 ಸಾವಿರ ರೂ. ಚೆಕ್‌ ಕೊಟ್ಟು, ಹಣ ನೀಡುವಂತೆ ತಿಳಿಸಿದ್ದಳು. ಪರಿಶೀಲಿಸಿದಾಗ ಆಕೆಯ ಖಾತೆಯಲ್ಲಿ 2 ಸಾವಿರ ರೂ. ಮಾತ್ರ … Read more

ಹಿಂದಿನ ದಿನ ರಾತ್ರಿ ಬೀರುವಿನಲ್ಲಿಟ್ಟಿದ್ದ ಹಣ ಮರುದಿನ ರಾತ್ರಿ ಮಾಯ, ಏನಿದು ಕೇಸ್‌? | 3 ಫಟಾಫಟ್‌ ಕ್ರೈಮ್‌ ನ್ಯೂಸ್

200123 Police Jeep With Light jpg

SHIVAMOGGA LIVE NEWS | 7 AUGUST 2023 ಬೀರುವಿನಲ್ಲಿ ಇಟ್ಟಿದ್ದ ಲಕ್ಷ ಲಕ್ಷ ರೂ. ಕಣ್ಮರೆ BHADRAVATHI : ಬೋರ್‌ ವೆಲ್‌ ಲಾರಿ ಏಜೆಂಟ್‌ ಒಬ್ಬರು ತಮ್ಮ ಮನೆಯ ಬೀರುವಿನಲ್ಲಿ ಇಟಿದ್ದ 3.15 ಲಕ್ಷ ರೂ. ಹಣ (Money) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆ ಬಡಾವಣೆಯಲ್ಲಿರುವ ನೋಯಲ್‌ ಥಾಮ್ಸನ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಜು.30ರಂದು ಹಣವನ್ನು ಬೀರುವಿನಲ್ಲಿ ಇಟ್ಟು ಬೀಗ ಟೇಬಲ್‌ ಮೇಲೆ ಇರಿಸಿದ್ದರು. ಧರ್ಮಸ್ಥಳಕ್ಕೆ ತೆರಳಿದ್ದ ನೋಯಲ್‌ ಥಾಮ್ಸನ್‌ ಆ.1ರಂದ ರಾತ್ರಿ ಮನೆಗೆ ಮರಳಿದ್ದಾರೆ. … Read more

ಬಾಗಿಲ ಚಿಲಕ ಹಾಕದೆ ನಿದ್ರೆ, ಎಚ್ಚರವಾದಾಗ ದಂಪತಿ ನಾಪತ್ತೆ, ಮಾಲೀಕನಿಗೆ ಕಾದಿತ್ತು ಶಾಕ್‌

200123 Police Jeep With Light jpg

SHIVAMOGGA LIVE | 31 JULY 2023 SHIMOGA : ಬಾಗಿಲಿಗೆ ಚಿಲಕ (Lock) ಹಾಕದೆ ಮಲಗಿದ್ದಾಗ ಮನೆಯಲ್ಲಿದ್ದ ನಗದು ಮತ್ತು ಒಣ ಅಡಿಕೆ ಕಳ್ಳತನವಾಗಿದೆ. ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಹರಮಘಟ್ಟದ ಗ್ರಾಮದ ಹರೀಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಹರೀಶ್‌ ಅವರು ಜು.11ರಂದು ತಮ್ಮ ಮನೆಯ ಬಾಗಿಲಿಗೆ ಚಿಲಕ (Lock) ಹಾಕುವುದನ್ನು ಮರೆತು ರಾತ್ರಿ 10 ಗಂಟೆ ಹೊತ್ತಿಗೆ ಮಲಗಿದ್ದರು. ಈ ಸಂದರ್ಭ ಮನೆಯ … Read more

ನರ್ಸ್‌ಗೆ ಫೇಸ್‌ಬುಕ್‌ ಸ್ನೇಹಿತ ಕೊಟ್ಟ ಶಾಕ್‌, ಕಂಗಾಲಾಗಿ ಪೊಲೀಸ್‌ ಠಾಣೆಗೆ ದೌಡು

facebook-fraud-in-Shimoga

SHIVAMOGGA LIVE | 1 JUNE 2023 SHIMOGA : ಫೇಸ್‌ಬುಕ್‌ನಲ್ಲಿ ಫ್ರೆಂಡ್‌ಶಿಪ್‌ ರಿಕ್ವೆಸ್ಟ್‌ (Facebook Friend) ಕಳುಹಿಸಿದ್ದ ವ್ಯಕ್ತಿಯೊಬ್ಬ ಮಹಿಳೆಗೆ 16 ಲಕ್ಷ ರೂ. ವಂಚನೆ ಮಾಡಿದ್ದಾನೆ. ಉಡುಗೊರೆ ಕಳುಹಿಸುವ ನೆಪದಲ್ಲಿ ಹಣ ವಂಚನೆ ಮಾಡಿರುವ ಮತ್ತೊಂದು ಪ್ರಕರಣ ಇದಾಗಿದೆ. ಹೊಸನಗರ ತಾಲೂಕಿನ ನರ್ಸ್‌ ಒಬ್ಬರಿಗೆ MARK DEEP ಎಂಬಾತ ಫೇಸ್‌ಬುಕ್‌ನಲ್ಲಿ (Facebook Friend) ಪರಿಚಯವಾಗಿದ್ದ. ಮೇ ತಿಂಗಳ ಮೊದಲ ವಾರದಲ್ಲಿ ಆತ ನರ್ಸ್‌ಗೆ ಉಡುಗೊರೆ ಮತ್ತು ಡಾಲರ್‌ ಕಳುಹಿಸುವುದಾಗಿ ತಿಳಿಸಿ ವಿಳಾಸ ಪಡೆದುಕೊಂಡಿದ್ದ. ನಂತರ … Read more

ಚುನಾವಣೆ ಹಿನ್ನೆಲೆ, ಜನ ಎಷ್ಟು ದುಡ್ಡು ಕೊಂಡೊಯ್ಯಬಹುದು, ಹಣ ಸೀಜ್ ಆದರೆ ಏನೆಲ್ಲ ದಾಖಲೆ ಒದಗಿಸಬೇಕು?

Shimoga-SP-Mithun-Kumar-IPS-and-DC-Dr.Selvamani-IAS

SHIVAMOGGA LIVE NEWS | 17 APRIL 2023 SHIMOGA : ಸಾರ್ವಜನಿಕರು 50 ಸಾವಿರ ರೂ.ಗಿಂತಲೂ ಹೆಚ್ಚಿನ ಹಣ ಹೊಂದಿದ್ದರೆ ಅದನ್ನು ಚುನಾವಣಾಧಿಕಾರಿಗಳು ವಶಕ್ಕೆ (Seized) ಪಡೆಯಲಿದ್ದಾರೆ. ಸಮರ್ಪಕ ದಾಖಲೆ ಒದಗಿಸಿದರೆ ಹಣ ಹಿಂತಿರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ತಿಳಿಸಿದರು. ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಹಣಕ್ಕೆ ಸೂಕ್ತ ದಾಖಲೆ ಒದಗಿಸಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ … Read more

ಶಿವಮೊಗ್ಗದಲ್ಲಿ 4 ಲಕ್ಷ ರೂ. ನಗದು ವಶಕ್ಕೆ, ಜಿಲ್ಲೆಯಾದ್ಯಂತ ಲೀಟರ್ ಗಟ್ಟಲೆ ಮದ್ಯ ಸೀಜ್

Check-post-Near-Gajanur-in-Shimoga

SHIVAMOGGA LIVE NEWS | 30 MARCH 2023 SHIMOGA : ವಿಧಾನಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಾದ್ಯಂತ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ ಶಿವಮೊಗ್ಗದಲ್ಲಿ ದಾಖಲೆ ಇಲ್ಲದೆ ಕೊಂಡೊಯ್ಯುತ್ತಿದ್ದ ನಾಲ್ಕು ಲಕ್ಷ ರೂ. ಹಣ (Money), ಜಿಲ್ಲೆಯ ವಿವಿಧೆಡೆ ಮದ್ಯ ವಶಕ್ಕೆ ಪಡೆಯಲಾಗಿದೆ. ನಾಲ್ಕು ಲಕ್ಷ ರೂ. ಹಣ ಶಿವಮೊಗ್ಗದಲ್ಲಿ ಬುಧವಾರ 4 ಲಕ್ಷ ರೂ. ಹಣ (Money) ವಶಕ್ಕೆ ಪಡೆಯಲಾಗಿದೆ. ಸಮರ್ಪಕ ದಾಖಲೆ ಇಲ್ಲದೆ ಹಣ ಕೊಂಡೊಯ್ಯುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ … Read more

ಚುನಾವಣೆ ಹೊತ್ತಲ್ಲಿ ಎಷ್ಟು ಹಣ ಕೊಂಡೊಯ್ಯಬಹುದು? ಮದುವೆ ಮಾಡಲು ಬೇಕಾ ಅನುಮತಿ?

Dc-Dr-Selvamani-IAS-Mithun-Kumar-IPS

SHIVAMOGGA LIVE NEWS | 30 MARCH 2023 SHIMOGA : ವಿಧಾನಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಚೆಕ್ ಪೋಸ್ಟ್ ಗಳನ್ನು (Checkpost) ನಿರ್ಮಿಸಲಾಗಿದೆ. ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅಕ್ರಮವಾಗಿ ಹಣ ಮತ್ತು ಇತರೆ ವಸ್ತುಗಳನ್ನು ಕೊಂಡೊಯ್ಯುತ್ತಿರುವುದು ಕಂಡು ಬಂದಲ್ಲಿ ಕೂಡಲೆ ವಶಕ್ಕೆ ಪಡೆಯಲಾಗುತ್ತಿದೆ. ಚುನಾವಣೆ ಹೊತ್ತಲ್ಲಿ ಸಾರ್ವಜನಿಕರು ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದು ಕಂಡು ಬಂದಲ್ಲಿ ಅದನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು … Read more

ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 5 ಲಕ್ಷ ರೂ. ದರೋಡೆ

crime name image

SHIVAMOGGA LIVE NEWS | 6 NOVEMBER 2022 SHIKARIPURA | ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿದ್ದ ಐದು ಲಕ್ಷ ರೂ. ಹಣ ಕಳ್ಳತನ ಮಾಡಲಾಗಿದೆ. ಕಾರಿನ ಗಾಜು ಒಡೆದು ಕೃತ್ಯ (car glass break) ಎಸಗಲಾಗಿದೆ. ಶಿಕಾರಿಪುರ ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಕಪ್ಪನಹಳ್ಳಿಯ ಕೇಶವ ಎಂಬುವವರ ಕಾರಿನಲ್ಲಿ ಇರಿಸಿದ್ದ ಹಣ ಕಳ್ಳತನವಾಗಿದೆ. (car glass break) ಕೃತ್ಯ ಸಂಭವಿಸಿದ್ದು ಹೇಗೆ? ಕೇಶವ ಅವರು ಶಿಕಾರಿಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ … Read more

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಚಾಕು ತೋರಿಸಿ ಬೆದರಿಕೆ, ಹಣ, ಮೊಬೈಲ್ ಕಸಿದ ದುಷ್ಕರ್ಮಿಗಳು

crime name image

SHIVAMOGGA LIVE NEWS | SHIMOGA | 8 ಜುಲೈ 2022 ದಾರಿ ಕೇಳುವ ನೆಪದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ನಂದಿನಿ ಹಾಲಿನ ಬೂತ್’ನ ಮಾಲೀಕರೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಒಡ್ಡಿ, ಮೊಬೈಲ್, ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮೋಹನ್ ಕುಮಾರ್ ಎಂಬುವವರು ಮೊಬೈಲ್, ಹಣ ಕಳೆದುಕೊಂಡಿದ್ದಾರೆ. ಇವರು ಕುವೆಂಪು ರಸ್ತೆಯಲ್ಲಿ ನಂದಿನಿ ಹಾಲಿನ ಬೂತ್ ನಡೆಸುತ್ತಿದ್ದಾರೆ. ಜುಲೈ 6ರಂದು ಬೆಳಗಿನ ಜಾವ 4.30ರ ಹೊತ್ತಿಗೆ ಮೋಹನ್ ಕುಮಾರ್ ಅವರ ನಂದಿನಿ ಹಾಲಿನ ಬೂತ್ ಬಳಿ ಇಬ್ಬರು ಯುವಕರು … Read more

ಮಹಿಳೆಯರೆ ಹುಷಾರ್, WORK FROM HOME ಹೆಸರಲ್ಲಿ ನಡೆಯುತ್ತಿದೆ ವಂಚನೆ, ಶಿವಮೊಗ್ಗದಲ್ಲಿ ಕೇಸ್

crime name image

SHIVAMOGGA LIVE NEWS | SHIMOGA | 22 ಜೂನ್ 2022 ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಮಹಿಳೆಯೊಬ್ಬರಿಗೆ ವಂಚನೆ ಮಾಡಲಾಗಿದೆ. ಮನೆಯಲ್ಲೆ ಕುಳಿತು ಹಣ ಸಂಪಾದಿಸುವ ಕನಸು ಹೊತ್ತಿದ್ದ ಮಹಿಳೆ, ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿನೋಬನಗರ 100 ಅಡಿ ರಸ್ತೆಯ ನಿವಾಸಿ ಮಹಿಳೆಯೊಬ್ಬರು ವಂಚನೆಗೊಳಗಾಗಿದ್ದಾರೆ. ಗೂಗಲ್’ನಲ್ಲಿ ಸರ್ಚ್ ಮಾಡಿದಾಗ ಲಿಂಕ್ ಪತ್ತೆಯಾಗಿದೆ. ಅದನ್ನು ಕ್ಲಿಕ್ ಮಾಡಿ ಮಹಿಳೆ ಸಮಸ್ಯೆಗೆ ಸಿಲುಕಿದ್ದಾರೆ. ಏನಿದು ಪ್ರಕರಣ? ಮನೆಯಿಂದಲೆ ಕೆಲಸ ಮಾಡುವ ಇಂಗಿತದೊಂದಿಗೆ ಮಹಿಳೆಯೊಬ್ಬರು ಗೂಗಲ್’ನಲ್ಲಿ ಸರ್ಚ್ ಮಾಡಿದ್ದಾರೆ. … Read more