ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ವಂಚನೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022 ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ. ಶಿವಮೊಗ್ಗದ ಉದ್ಯಮಿಯೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ. ಉದ್ಯಮಿ ರಂಗನಾಥ ಎಂಬುವವರು ವಂಚನೆ ಒಳಗಾಗಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಜನರಲ್ ಮ್ಯಾನೇಜರ್ ಎಂದು ಹೇಳಿಕೊಂಡಿದ್ದ ಚಿಕ್ಕಣ್ಣ ಎಂಬಾತ ವಂಚನೆ ಮಾಡಿದ್ದಾನೆ. ಆತ ಆಂಧ್ರದ ಅನಂತಪುರ ಜಿಲ್ಲೆಯ ಹೇಮಾವತಿ ತಾಲೂಕಿನವನು. ವಂಚನೆ ಆಗಿದ್ದು ಹೇಗೆ? 2019ರಲ್ಲಿ ರಂಗನಾಥ ಅವರಿಗೆ ಚಿಕ್ಕಣ್ಣ ಎಂಬುವವರ ಪರಿಚಯವಾಗಿತ್ತು. … Read more