ಸೊರಬದಲ್ಲಿ ಮಂಜಮ್ಮ ಅಂತ್ಯಕ್ರಿಯೆ, ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿ ಹಲವರಿಂದ ಅಂತಿಮ ದರ್ಶನ

BY-Vijayendra-Araga-Jnanendra-Payed-last-respects-to-Haratalu-Halappa-Mother

ಸೊರಬ: ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ನಿವಾಸದಲ್ಲಿ ಶನಿವಾರ ವಯೋಸಹಜ ಅಸ್ವಸ್ಥತೆಯಿಂದ ನಿಧನರಾಗಿದ್ದು, ಸ್ವಗ್ರಾಮ ಸೊರಬ ತಾಲೂಕಿನ ಹೊಳೆಕೊಪ್ಪದಲ್ಲಿ ಭಾನುವಾರ ಸಕಲ ವಿಧಿಗಳೊಂದಿಗೆ ಅಂತ್ಯ ಸಂಸ್ಕಾರ (Last Rites) ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಸೊರಬ, ಸಾಗರ, ಹೊಸನಗರ ಕ್ಷೇತ್ರದ ರಾಜಕೀಯ ಗಣ್ಯರು ಮತ್ತು ಸ್ಥಳೀಯ ಮುಖಂಡರು ಭೇಟಿ ನೀಡಿ ಸಂತಾಪ ಸೂಚಿಸಿದರು. ಇದನ್ನೂ … Read more

ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸಿದ್ದ ತಾಯಿಗೆ ಪೊಲೀಸರಿಂದ ವಾರ್ನಿಂಗ್‌

Ripponpete-Board-in-Hosanagara-Taluk.webp

SHIVAMOGGA LIVE NEWS | 11 NOVEMBER 2023 RIPPONPETE : ಪಟ್ಟಣದ ಶಿವಮೊಗ್ಗ ರಸ್ತೆಯ ನಂದಿ ಆಸ್ಪತ್ರೆ ಎದುರು ಅಪ್ರಾಪ್ತ ವಯಸ್ಸಿನ ತನ್ನ ಮಕ್ಕಳಿಗೆ (children) ಭಿಕ್ಷಾಟನೆ ಮಾಡುವಂತೆ ಒತ್ತಾಯಿಸುತ್ತಿದ್ದ ಮಹಿಳೆಗೆ ಪಟ್ಟಣ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಬುದ್ದಿ ಹೇಳಿ ಕಳುಹಿಸಿದ್ದಾರೆ. ಮಹಿಳೆಯೊಬ್ಬರು ಮಕ್ಕಳ ಕೈಗೆ ತಟ್ಟೆ ಕೊಟ್ಟು ಬಲವಂತವಾಗಿ ಭಿಕ್ಷೆ ಬೇಡುವಂತೆ ಅಣಿಗೊಳಿಸುತ್ತಿದ್ದಳು. ಇದನ್ನು ಗಮನಿಸಿದ ಸಾಮಾಜಿಕ ಹೋರಾಟಗಾರ ಟಿ.ಆ‌ರ್. ಕೃಷ್ಣಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ- WHATSAPP ಬಳಕೆದಾರರಿಗೆ ಸುಪ್ರೀಂ … Read more

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತದಿಂದ ನಿಧನ

Mother-son-dies-at-the-same-time

SHIVAMOGGA LIVE NEWS | 9 NOVEMBER 2022 HOSANAGARA | ತಾಯಿಯ ಅಂತ್ಯ ಸಂಸ್ಕಾರ ನೆರವೇರಿಸಿ ಮನೆಗೆ ಬಂದ ಮಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೊಸಗನರ ತಾಲೂಕು ಸುಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲ್ಲುಸಾಲೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. (mother son death) ಹಲ್ಲುಸಾಲೆ ಗ್ರಾಮದ ಚಿನ್ನಮ್ಮ (79) ವಯೋಸಹಜವಾಗಿ ಸಾವನ್ನಪ್ಪಿದ್ದರು. ಶನಿವಾರ ಚಿನ್ನಮ್ಮ ಮೃತಪಟ್ಟಿದ್ದಾರೆ. ಭಾನುವಾರ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಅಂತ್ಯ ಸಂಸ್ಕಾರದ ಬಳಿಕ ಮನೆಗೆ ಬಂದ ಚಿನ್ನಮ್ಮ ಅವರ ಮಗ ತಿಮ್ಮಪ್ಪ ಗೌಡ … Read more

ತಾಯಿಯ ಕಪಾಳಕ್ಕೆ ಹೊಡೆದು, ಕುತ್ತಿಗೆ ಮೇಲೆ ಕಾಲಿಟ್ಟು ಕೊಲೆ ಮಾಡಿದ ಮಗ

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ತಾಯಿಯ ಕಪಾಳಕ್ಕೆ ಹೊಡೆದು, ಆಕೆಯ ಕುತ್ತಿಗೆಯನ್ನು ತುಳಿದು ಮಗನೇ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ. ಈ ಸಂಬಂಧ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ವನಜಾಕ್ಷಿ (45) ಮೃತ ಮಹಿಳೆ. ಬುಳ್ಳಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದೇವರಾಜ್ (27) ತನ್ನ ತಂದೆ ಮತ್ತು ತಾಯಿ ಜೊತೆಗೆ ಜಗಳವಾಡಿದ್ದಾನೆ. ಈ ವೇಳೆ ಸಿಟ್ಟಿಗೆದ್ದು ತಾಯಿಯ ಕಪಾಳಕ್ಕೆ ಹೊಡೆದಿದ್ದಾನೆ. ಆಕೆ ಕುಸಿದು ಬೀಳುತ್ತಿದ್ದಂತೆ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದಿದ್ದಾನೆ. … Read more

ಒಂದೇ ಸೀರೆಗೆ ಕೊರಳೊಡ್ಡಿ ತಾಯಿ, ಮಗಳು ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟೆಂಬರ್ 2021 ಗೃಹಿಣಿಯೊಬ್ಬರು ಮಗಳಿಗೆ ನೇಣು ಬಿಗಿದು, ತಾವೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಭೀತಿಯಿಂದಾಗಿ ಘಟನೆ ನಡೆದಿರುವ ಶಂಕೆ ಇದೆ. ಸಂಗೀತಾ (35) ಮತ್ತು ಮಧುಶ್ರೀ (11) ಮೃತರು. ಭದ್ರಾವತಿ ಸುಭಾಷ್ ನಗರದಲ್ಲಿ ಘಟನೆ ಸಂಭವಿಸಿದೆ. ಒಂದೇ ಸೀರೆಗೆ ಕೊರಳೊಡಿದರು ತಾಯಿ, ಮಗಳು ಇಬ್ಬರು ಒಂದೇ ಸೀರೆಗೆ ಕೊರಳೊಡ್ಡಿದ್ದಾರೆ. ಸೀರೆಯ ಒಂದು ಬದಿಯಿಂದ ಕುಣಿಕೆ ಹೆಣೆದು ಮಧುಶ್ರೀಯನ್ನು ನೇಣಿಗೇರಿಸಿದ ಸಂಗೀತಾ, ಮತ್ತೊಂದು ತುದಿಗೆ ತಾನು … Read more

ಶಿವಮೊಗ್ಗದಲ್ಲಿ ಮೂರು ದಿನದ ಅಂತರದಲ್ಲಿ ತಾಯಿ, ಮಗಳನ್ನು ಬಲಿ ಪಡೆದ ಮಹಾಮಾರಿ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021 ಮೂರು ದಿನದ ಅಂತರದಲ್ಲಿ ತಾಯಿ ಮತ್ತು ಮಗಳು ಕರೋನಾಗೆ ಸಾವನ್ನಪ್ಪಿದ್ದಾರೆ. ಮಲವಗೊಪ್ಪದಲ್ಲಿ ವಾಸವಾಗಿದ್ದ ತಾಯಿ, ಮಗಳು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಲವಗೊಪ್ಪದ ರಾಜೇಶ್ವರಿ, ಅವರ ಮಗಳು ಸುಷ್ಮಾ ಕರೋನಾಗೆ ಸಾವನ್ನಪ್ಪಿದ್ದಾರೆ. ಸುಷ್ಮಾಗೆ ಸೋಂಕು ತಗುಲಿರುವುದು ಮೊದಲು ತಿಳಿದು ಬಂದಿತ್ತು. ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ರಾಜೇಶ್ವರಿ ಅವರಿಗೂ ಸೋಂಕು ತಗುಲಿರುವುದು ಗೊತ್ತಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಸುಷ್ಮಾ ಮೃಪಟ್ಟಿದ್ದಾರೆ. ಶುಕ್ರವಾರ ರಾತ್ರಿ … Read more

ವಾರದ ಹಿಂದೆ ನಾಪತ್ತೆಯಾಗಿದ್ದ ತಾಯಿ, ಇಬ್ಬರು ಮಕ್ಕಳು, ಮೈದೊಳಲು ಸಮೀಪ ಶವವಾಗಿ ಕೆರೆಯಲ್ಲಿ ಪತ್ತೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 DECEMBER 2020 ಕಳೆದೊಂದು ವಾರದಿಂದ ನಾಪತ್ತೆ ಆಗಿದ್ದ ತಾಯಿ, ಇಬ್ಬರು ಮಕ್ಕಳು ಹೆಣವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಮೂವರ ಶವ ಕೊಳೆತೆ ಸ್ಥಿತಿಯಲ್ಲಿ ಸಿಕ್ಕಿವೆ. ಭದ್ರಾವತಿ ತಾಲೂಕು ಮಲ್ಲಾಪುರ ಗ್ರಾಮದ ಮಂಜಮ್ಮ (30), ಮಕ್ಕಳಾದ ರಚನಾ, ಯಮುನಾ ಅವರ ಮೃತದೇಹ ಕರೆಯಲ್ಲಿ ಪತ್ತೆಯಾಗಿದೆ. ಮೈದೊಳಲು ಮಲ್ಲಾಪುರ ಗ್ರಾಮದ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ವಾರದ ಹಿಂದೆ ಕಾಣೆಯಾಗಿದ್ದರು ಡಿಸೆಂಬರ್ 18ರಂದು ಮಂಜಮ್ಮ ಮತ್ತು ಇಬ್ಬರು ಮಕ್ಕಳು ನಾಪತ್ತೆಯಾಗಿದ್ದರು. ಕುಟುಂಬದವರು ಇವರಿಗಾಗಿ … Read more

ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗ ಲೈವ್.ಕಾಂ |SORABA NEWS | 21 NOVEMBER 2020 ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯ ನೆರವಿನಿಂದ ಮೃತದೇಹಗಳನ್ನು ಕೆರೆಯಿಂದ ಹೊರತೆಗೆಯಲಾಗಿದೆ. ಹೇಗಾಯ್ತು ಘಟನೆ? ಸೊರಬ ತಾಲೂಕು ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಚೌಟಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಬ್ಬರು ಮಕ್ಕಳ ಜೊತೆಗೆ ಬಟ್ಟೆ ಒಗೆಯಲು ತೆರಳಿದ್ದಾಗ ಅವಘಡವಾಗಿದೆ. ವಿದ್ಯಾ (32), ಮಕ್ಕಳಾದ ನಯನಾ (3), ಕನ್ನಿಕಾ (5) ಮೃತ ದುರ್ದೈವಿಗಳು. ಆಟ ಆಡುತ್ತ ಮಕ್ಕಳು ಕೆರೆಗೆ ಬಿದ್ದಿದ್ದಾರೆ. ಅವರ … Read more

ಸಾಗರದ ತಾಯಿ, ಮಗನ ಜೋಡಿ ಕೊಲೆಯ ಎರಡನೆ ಆರೋಪಿ ಪಕ್ಕದ್ಮನೆ ಹುಡುಗಿ, ಹತ್ಯೆಗೆ ಕಾರಣವಾಯ್ತಾ ವಿಡಿಯೋ?

121020 Double Murder in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಅಕ್ಟೋಬರ್ 2020 ಸಾಗರ ತಾಲೂಕು ಇಕ್ಕೇರಿ ಸಮೀಪದ ಕುನ್ನಿಕೋಡ್ಲು ಗ್ರಾಮದಲ್ಲಿ ತಾಯಿ ಮತ್ತು ಮಗನ ಹತ್ಯೆ ಪ್ರಕರಣಕ್ಕೆ ಪ್ರಮುಖ ಕಾರಣ ಒಂದು ವಿಡಿಯೋ ಎಂದು ಹೇಳಲಾಗುತ್ತಿದೆ. ಪೊಲೀಸ್ ತನಿಖೆಯಲ್ಲಿ ಈ ವಿಚಾರ ಬಯಲಾಗಿದೆ. ಯಾವುದದು ವಿಡಿಯೋ? ಕೊಲೆಯಾದ ಪ್ರವೀಣ್ ತನ್ನ ಪಕ್ಕದ ಮನೆಯ ಶ್ರುತಿ ಎಂಬ ಯುವತಿಯ ಕೆಲವು ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಆಕೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಶ್ರುತಿ ತನ್ನ … Read more

ಶಿವಮೊಗ್ಗದಲ್ಲಿ ಮಗುವಿನೊಂದಿಗೆ ಬಾವಿಗೆ ಹಾರಿದ ತಾಯಿ, ಮಹಿಳೆಯ ರಕ್ಷಣೆ, ಮಗು ಸಾವು

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA | 7 ನವೆಂಬರ್ 2019 ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಗ್ರಾಮಸ್ಥರು ಬಾವಿಗೆ ಬಿದ್ದ ತಾಯಿ ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ. ಅಷ್ಟರಲ್ಲಾಗಲೆ ಮಗು ಜೀವ ಕಳೆದುಕೊಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ. ಮಗು ಕೌಶಿಕ್ (3) ಮೃತಪಟ್ಟಿದೆ. ತಾಯಿ ಚೈತ್ರ (23) ಅವರನ್ನು ರಕ್ಷಿಸಲಾಗಿದೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೌಟುಂಬಿಕ ಸಮಸ್ಯೆಯೆ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ … Read more