ಡೆವಿಲ್‌ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು

Bike-and-rajahamsa-bus-mishap-near-ranjadakatte-in-shimoga

ತೀರ್ಥಹಳ್ಳಿ: ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ (Rajahamsa bus) ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿ ತಾಲೂಕು ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಡೆವಿಲ್‌ ಮೇನಿಯಾ, ದರ್ಶನ್‌ ಅಭಿಮಾನಿಗಳ ಅಬ್ಬರ, ಹೇಗಿದೆ ಸಂಭ್ರಮಾಚರಣೆ? ಮೀನುಗುಂದ ಗ್ರಾಮದ ಪುನೀತ್‌ (26) ಮೃತ ದುರ್ದೈವಿ. ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್‌ ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ರಾಜಹಂಸ ಬಸ್‌ ಡಿಕ್ಕಿಯಾಗಿ … Read more

ಶಿವಮೊಗ್ಗದಲ್ಲಿ ಡೆವಿಲ್‌ ಮೇನಿಯಾ, ದರ್ಶನ್‌ ಅಭಿಮಾನಿಗಳ ಅಬ್ಬರ, ಹೇಗಿದೆ ಸಂಭ್ರಮಾಚರಣೆ?

Devil-Movie-Celebration-in-Shivamogga-city.

ಶಿವಮೊಗ್ಗ: ನಟ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ (Devil movie) ನಾಳೆ ಬಿಡುಗಡೆಯಾಗಲಿದೆ. ಇದು ದರ್ಶನ್‌ ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದೆ. ಶಿವಮೊಗ್ಗದಲ್ಲಿ ಚಿತ್ರಮಂದಿರದ ಮುಂದೆ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾ ನಾಳೆಯಿಂದ ಪ್ರದರ್ಶನ ಕಾಣಲಿದೆ. ಈ ಹಿನ್ನೆಲೆ ಚಿತ್ರಮಂದಿರದ ಮುಂದೆ ಅಭಿಮಾನಿಗಳು ಫ್ಲೆಕ್ಸ್‌ಗಳನ್ನು ಹಾಕಿಸಿದ್ದಾರೆ. ಚಿತ್ರಮಂದಿರದ ಮುಂಭಾಗ ದೀಪಾಲಂಕಾರ ಮಾಡಲಾಗಿದೆ. ಇನ್ನು ಇಡೀ ಚಿತ್ರಮಂದಿರಕ್ಕೆ ಸೀರಿಯಲ್‌ ಸೆಟ್‌ ಹಾಕಿಸಲಾಗಿದೆ. ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಇನ್ನು, ಅಭಿಮಾನಿಗಳು ಇಂದು ಸಂಜೆಯಿಂದಲೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಚಿತ್ರಮಂದಿರದ … Read more

ಶಿವಮೊಗ್ಗದಲ್ಲಿ ಕಾಂತಾರ 1ಗೆ ಅದ್ಧೂರಿ ರೆಸ್ಪಾನ್ಸ್‌, ಪ್ರೀಮಿಯರ್‌ ಶೋಗಳು ಹೌಸ್‌ಫುಲ್‌, ಏನಂದ್ರು ಜನ?

021025-Kantara-1-premier-show-in-shimoga-mallikarjuna-theater.webp Movie Show

ಶಿವಮೊಗ್ಗ: ರಿಷಬ್‌ ಶೆಟ್ಟಿ ನಟನೆ, ನಿರ್ದೇಶನ ಮಾಡಿರುವ ಕಾಂತಾರ 1 ಸಿನಿಮಾಗೆ (Movie) ಶಿವಮೊಗ್ಗದಲ್ಲಿ ಪ್ರೇಕ್ಷಕರಿಂದ ಅದ್ಧೂರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೇಡ್‌ ಪ್ರೀಮಿಯರ್‌ ಶೋಗಳು ಹೌಸ್‌ಫುಲ್‌ ಅಗಿದ್ದು, ಇಂದು ಬೆಳಗ್ಗೆಯಿಂದಲೆ ಚಿತ್ರಮಂದಿರಕ್ಕೆ ಕುಟುಂಬ ಸಹಿತ ಜನರು ಆಗಮಿಸುತ್ತಿದ್ದಾರೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರ ಮತ್ತು ಭಾರತ್‌ ಸೀನಿಮಾಸ್‌ನಲ್ಲಿ ಕಾಂತಾರ 1 ಸಿನಿಮಾ ಪ್ರದರ್ಶನವಾಗುತ್ತಿದೆ. ಅರಂಭಿಕ ಪ್ರದರ್ಶನಗಳೆ ಸಂಪೂರ್ಣ ಭರ್ತಿಯಾಗಿವೆ. ಪೇಡ್‌ ಪ್ರೀಮಿಯರ್‌ ಹೌಸ್‌ಫುಲ್‌ ಶಿವಮೊಗ್ಗದಲ್ಲಿಯು ಕಾಂತಾರ 1 ಪೇಡ್‌ ಪ್ರೀಮಿಯರ್‌ ಶೋ ಆಯೋಜಿಸಲಾಗಿತ್ತು. ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಅ.1ರಂದು ರಾತ್ರಿ … Read more

ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಿ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

crime name image

ಶಿವಮೊಗ್ಗ: ಸಿಟಿ ಸೆಂಟರ್‌ ಮಾಲ್‌ನಲ್ಲಿ (Mall) ಸಿನಿಮಾ ನೋಡಿ ಬರುವಷ್ಟರಲ್ಲಿ ಬೈಕ್‌ ಕಳ್ಳತನವಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನರಸಿಂಹಮೂರ್ತಿ ಎಂಬುವವರು ಹೀರೋ ಹೋಂಡ ಸ್ಪ್ಲೆಂಡರ್‌ ಬೈಕ್‌ ಅನ್ನು ಗಾರ್ಡನ್‌ 2ನೇ ಅಡ್ಡರಸ್ತೆಯಲ್ಲಿ ಬೈಕ್‌ ನಿಲ್ಲಿಸಿದ್ದರು. ಸಿಟಿ ಸೆಂಟರ್‌ ಮಾಲ್‌ನಲ್ಲಿ ಸಿನಿಮಾ ನೋಡಲು ತೆರಳಿದ್ದರು. ಸಿನಿಮಾ ಮುಗಿಸಿ ಬಂದಾಗ ಬೈಕ್‌ ಅಲ್ಲಿರಲಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ » ಹವಾಮಾನ ವರದಿ | 2 ಜೂನ್‌ 2025 | ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿದೆ … Read more

ರಾಜಕೀಯ ಜಂಜಾಟದ ಮಧ್ಯೆ ಡಬ್ಬಿಂಗ್‌ನಲ್ಲಿ ಬ್ಯುಸಿಯಾದ ಕುಮಾರ್‌ ಬಂಗಾರಪ್ಪ, ಯಾವ ಸಿನಿಮಾ?

Former-Minister-Kumar-Bangarappa-dubbing-for-a-movie.

SHIVAMOGGA LIVE NEWS, 2 JANUARY 2025 ಬೆಂಗಳೂರು : ರಾಜಕೀಯ ಜಂಜಾಟದ ನಡುವೆ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಪುನಃ ಸಿನಿಮಾದ (Movie) ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಆದಿತ್ಯ ನಟನೆಯ ಟೆರರ್‌ ಸಿನಿಮಾದ ಡಬ್ಬಿಂಗ್‌ನಲ್ಲಿ ಕುಮಾರ್‌ ಬಂಗಾರಪ್ಪ ಬ್ಯುಸಿಯಾಗಿದ್ದಾರೆ. ‘ಟೆರರ್‌ ಸಿನಿಮಾದ ಚಿತ್ರೀಕರಣ ಮುಕ್ತಾವಾಗಿದೆ. ಹೊಸ ವರ್ಷದ ಮೊದಲ ದಿನ ಡಬ್ಬಿಂಗ್‌ ಕಾರ್ಯ ಮಾಡಲಾಯಿತುʼ ಎಂದು ಸಾಮಾಜಿಕ ಜಾಲತಾಣದಲ್ಲಿ ಕುಮಾರ್‌ ಬಂಗಾರಪ್ಪ ಪ್ರಕಟಿಸಿದ್ದಾರೆ. ಟೆರರ್‌ ಸಿನಿಮಾಗೆ ರಂಜನ್‌ ಶಿವರಾಮಗೌಡ ನಿರ್ದೆಶನ ಮಾಡಿದ್ದಾರೆ. ಎ ಸಿನಿಮಾದ ನಿರ್ಮಾಪಕ ಸಿಲ್ಕ್‌ … Read more

‘ಕುರಾನ್‌ ಸಂದೇಶವನ್ನು ತಪ್ಪು ತಪ್ಪಾಗಿ ಅರ್ಥೈಸಿದ ಆ ಸಿನಿಮಾ ಬಿಡುಗಡೆ ಮಾಡಬಾರದುʼ

Maulana-Abdul-raza-in-Shimoga

SHIVAMOGGA LIVE NEWS | 27 MAY 2024 SHIMOGA : ‘ಹಮ್ ದೋ ಹಮಾರೆ ಭಾರಾ’ ಹಿಂದಿ ಸಿನಿಮಾದಲ್ಲಿ ಕುರಾನ್ ಶರೀಫ್‌ನ ಸಂದೇಶಗಳನ್ನು ತಪ್ಪು ಅರ್ಥ ಬರುವಂತೆ ಚಿತ್ರೀಕರಿಸಲಾಗಿದೆ. ಈ ಸಿನಿಮಾ ಬಿಡುಗಡೆ ಮಾಡಬಾರದು ಎಂದು ಗಾಂಧಿ ಬಜಾರ್‌ನ ಸುನ್ನಿ ಜಾಮಿಯ ಮಸೀದಿಯ ಮೌಲ್ವಿ ಹಜರತ್ ಮೌಲಾನಾ ಅಬ್ದುಲ್ ರಝಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿನಿಮಾ ಜನರಿಗೆ ಮನರಂಜನೆ ಮತ್ತು ಉತ್ತಮ ಸಂದೇಶ ನೀಡುವುದಿಲ್ಲ. ಇದು ಒಂದು ಸಮುದಾಯದ ವಿರುದ್ಧ ತಪ್ಪು ಸಂದೇಶ … Read more

ಶಿವಮೊಗ್ಗದಲ್ಲಿ ‘ಚಿರತೆ ಬಂತು ಚಿರತೆ’ ಸಿನಿಮಾ ರಿಲೀಸ್‌ ಡೇಟ್‌ ಪ್ರಕಟಿಸಿದ ನಿರ್ಮಾಪಕ

chirate-bantu-chirate-producer-jagdish-malnad-in-shimoga

SHIVAMOGGA LIVE NEWS | 15 APRIL 2024 SHIMOGA : ನಟ ಶಂಕರ್‌ ನಾಗ್‌ ಆಪ್ತ, ಶಿವಮೊಗ್ಗ ಮೂಲದ ಜಗದೀಶ್‌ ಮಲ್ನಾಡ್‌ ಅವರು ನಿರ್ಮಿಸಿರುವ ಚಿರತೆ ಬಂದು ಚಿರತೆ ಸಿನಿಮಾ ಏ.19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಶಿವಮೊಗ್ಗದ ಚಿತ್ರಮಂದಿರದಲ್ಲು ಸಿನಿಮಾ ರಿಲೀಸ್‌ ಆಗಲಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಗದೀಶ್‌ ಮಲ್ನಾಡ್‌, ಚಿರತೆ ಬಂತು ಚಿರತೆ ಸಿನಿಮಾ ಚಿರತೆಯ ಜಿವನ ಕ್ರಮದ ಬಗ್ಗೆ ತಿಳಿಸುವ ಚಿತ್ರವಾಗಿದೆ. ಚಿರತೆ ಗ್ರಾಮಕ್ಕೆ ನುಗ್ಗಿದರೆ ಅದನ್ನು ಕೊಲ್ಲುವ ಬಗ್ಗೆಯೆ ಗ್ರಾಮಸ್ಥರು ಯೋಚಿಸುತ್ತಾರೆ. ಚಿರತೆ … Read more

ಇನ್ಮುಂದೆ ಸಿನಿಮಾ, ಧಾರವಾಹಿಯಲ್ಲಿ ಮಕ್ಕಳ ನಟನೆಗೆ ಬೇಕು ಡಿಸಿ ಅನುಮತಿ, ಇಲ್ಲಿದೆ ಸಾಲು ಸಾಲು ಕಂಡೀಷನ್‌, ಏನೇನದು?

Children-in-Cinema-Sets

SHIVAMOGGA LIVE NEWS | 23 FEBRUARY 2024 SHIMOGA : ಸಿನಿಮಾ, ಧಾರವಾಹಿಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳಲು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಕಾರ್ಯಕ್ರಮದ ನಿರ್ದೇಶಕರು, ನಿರ್ಮಾಪಕರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಪ್ರಕಟಣೆಯಲ್ಲಿ ತಿಳಿಸಿದೆ. ಆಯೋಜಕರು ಮೊದಲು ಬಾಲ ಹಾಗೂ ಕಿಶೋರಾ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ನಿಯಮಗಳ ಅನುಸಾರ ಅನುಮತಿ ಪತ್ರ ಪಡೆಯುವುದು ಕಡ್ಡಾಯ.    5 ಗಂಟೆಗಿಂತಲೂ ಹೆಚ್ಚು ನಿಯೋಜಿಸುವಂತಿಲ್ಲ ಯಾವುದೇ ಮಗುವನ್ನು ಒಂದು … Read more

ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದವನಿಗೆ ಹಿಂಬದಿಯಿಂದ ಬಂದು ಗುದ್ದಿದ ಲಾರಿ

ACCIDENT-NEWS-GENERAL-IMAGE.

SHIVAMOGGA LIVE NEWS | 21 FEBRUARY 2024 SHIMOGA : ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದ ಯುವಕ ಚಲಾಯಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಪುರಲೆ – ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಕರ್ಣ ಎಂಬುವವರನ್ನು ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.18ರಂದು ರಾತ್ರಿ 12 ಗಂಟೆ ಹೊತ್ತಿಗೆ ಕರ್ಣ ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ಚಿಕ್ಕಮರಡಿ ಗ್ರಾಮದಲ್ಲಿನ ಮನೆಗೆ ಮರಳುತ್ತಿದ್ದನು. ಸುಬ್ಬಯ್ಯ ಆಸ್ಪತ್ರೆ ಸಮೀಪ ಕರ್ಣ ಚಲಾಯಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ … Read more

ಶಿವಮೊಗ್ಗಕ್ಕೆ ನಟ ಚಿಕ್ಕಣ್ಣ, ಉಪಾಧ್ಯಕ್ಷ ಟೀಮ್‌, ಸೆಲ್ಫಿ, ಫೋಟೊಗೆ ಮುಗಿಬಿದ್ದ ಫ್ಯಾನ್ಸ್‌

Upadyaksha-Movie-Actor-Chikkanna-Dharma-malaika

SHIVAMOGGA LIVE NEWS | 18 JANUARY 2024 SHIMOGA : ಉಪಾಧ್ಯಕ್ಷ ಸಿನಿಮಾದ ಪ್ರಚಾರಕ್ಕಾಗಿ ನಟ ಚಿಕ್ಕಣ್ಣ ಮತ್ತು ಸಿನಿಮಾ ತಂಡ ಇವತ್ತು ಶಿವಮೊಗ್ಗಕ್ಕೆ ಆಗಮಿಸಿತ್ತು. ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಟ ಚಿಕ್ಕಣ್ಣ, ಉಪಾಧ್ಯಕ್ಷ ಸಿನಿಮಾ ವೀಕ್ಷಿಸುವಂತೆ ಮನವಿ ಮಾಡಿದರು. ಇದೇ ವೇಳೆ ನಟ ಚಿಕ್ಕಣ್ಣ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು? ಸೆಲ್ಫಿ, ಫೋಟೊಗೆ ಮುಗಿಬಿದ್ದರು ಇನ್ನು, ನಟ ಚಿಕ್ಕಣ್ಣ ಅವರ ಸುದ್ದಿಗೋಷ್ಠಿಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಅಭಿಮಾನಿಗಳು … Read more