ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್‌ ಹರಿದು ಆಕ್ರೋಶ

Tamil-Cinema-Posters-torn-in-Shimoga-city.

SHIVAMOGGA LIVE NEWS | 10 OCTOBER 2023 SHIMOGA : ತಮಿಳು ಚಿತ್ರ (Tamil Cinema) ಪ್ರದರ್ಶನ ವಿರೋಧಿಸಿ, ಕೂಡಲೇ ಚಿತ್ರ ಪ್ರದರ್ಶನ ಸ್ಥಗಿತಕ್ಕೆ ಆಗ್ರಹಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವೀರಭದ್ರೇಶ್ವರ ಚಿತ್ರಮಂದಿರದ ಮಾಲೀಕರಿಗೆ ಮನವಿ ಮಾಡಿತು. ಇದೆ ವೇಳೆ ತಮಿಳು ಚಿತ್ರದ ಪೋಸ್ಟರ್‌ ಹರಿದು ಆಕ್ರೋಶ ವ್ಯಕ್ತಪಡಿಸಲಾಯಿತು. ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಯುತ್ತಿದೆ. ಕಾವೇರಿ ನದಿಯಿಂದ ನೀರು ಹರಿಸುವುದು ನಿಲ್ಲಿಸುವ ತನಕ ನಗರದಲ್ಲಿ ತಮಿಳು ಚಲನಚಿತ್ರ ಪ್ರದರ್ಶಿಸಬಾರದು. … Read more

ಶಿವಮೊಗ್ಗದಲ್ಲಿ ಕುಟುಂಬ ಸಹಿತ ಗಂಧದ ಗುಡಿ ಸಾಕ್ಷ್ಯಚಿತ್ರ ವೀಕ್ಷಿಸಿದ ಯಡಿಯೂರಪ್ಪ

Yedyurappa-Watched-Gandhada-gudi-in-Shimoga.

SHIVAMOGGA LIVE NEWS | 3 NOVEMBER 2022 SHIMOGA | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಟ ಪುನೀತ್ ರಾಜಕುಮಾರ್ ಅವರ ಗಂಧದ ಗುಡಿ (Gandhada Gudi) ಸಾಕ್ಷ್ಯಚಿತ್ರ ವೀಕ್ಷಿಸಿದರು. ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಯಡಿಯೂರಪ್ಪ ಅವರು ಕುಟುಂಬ ಸಹಿತ ಗಂಧದ ಗುಡಿ (Gandhada Gudi) ಸಾಕ್ಷ್ಯ ಚಿತ್ರ ವೀಕ್ಷಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, … Read more

ಶಿವಮೊಗ್ಗದಲ್ಲಿ ಈ ವೀಕೆಂಡ್ ನಲ್ಲೂ ಕಾಂತಾರಾ ಸಿನಿಮಾ ಹೌಸ್ ಫುಲ್

Kantara-Movie-poster

SHIMOGA | ಬಿಡುಗಡೆಯಾಗಿ ನಾಲ್ಕನೆ ವಾರವು ಶಿವಮೊಗ್ಗದಲ್ಲಿ ಕಾಂತಾರಾ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ವೀಕೆಂಡ್ ನಲ್ಲೂ ಚಿತ್ರದ ಬಹುತೇಕ ಟಿಕೆಟ್ ಮುಂಗಡ ಬುಕಿಂಗ್ ಆಗಿದೆ. (KANTARA MOVIE TICKET) ಶಿವಮೊಗ್ಗದ ಭಾರತ್ ಸಿನಿಮಾಸ್ ಮತ್ತು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಕಾಂತಾರಾ ಚಿತ್ರ ಪ್ರದರ್ಶನವಾಗುತ್ತಿದೆ. ಬಹುತೇಕ ಪ್ರದರ್ಶನಗಳು ಹೌಸ್ ಫುಲ್ ಆಗಿವೆ. (KANTARA MOVIE TICKET) ವೀಕೆಂಡ್ ನಲ್ಲಿ ಟಿಕೆಟ್ ಸಿಕ್ತಿಲ್ಲ ಕಳೆದ ಮೂರು ವಾರವು ಕಾಂತಾರಾ ಸಿನಿಮಾದ ಎಲ್ಲಾ ಷೋಗಳು ಹೌಸ್ ಫುಲ್ ಆಗಿತ್ತು. … Read more

ಶಿವಮೊಗ್ಗದಲ್ಲಿ ನಟ ಸುದೀಪ್ ಫ್ಯಾನ್ಸ್ ಸಂಭ್ರಮಾಚರಣೆ, ‘ವಿಕ್ರಾಂತ್ ರೋಣ’ ಪೋಸ್ಟರ್ ಹಿಡಿದು ಮೆರವಣಿಗೆ

Vikrant-Rona-Procession-in-Shimoga.

SHIVAMOGGA LIVE NEWS | SHIMOGA | 26 ಜುಲೈ 2022 ವಿಕ್ರಾಂತ್ ರೋಣ (VIKRANT RONA) ಸಿನಿಮಾ ಬಿಡುಗಡೆ ಹಿನ್ನೆಲೆ ನಟ ಕಿಚ್ಚ ಸುದೀಪ್ ಅಭಿಮಾನಿಗಳ ಸಂಭ್ರಮಾಚರಣೆ ಆರಂಭವಾಗಿದೆ. ಶಿವಮೊಗ್ಗದಲ್ಲಿ ಇವತ್ತು ನಟ ಸುದೀಪ್ ಅಭಿಮಾನಿಗಳು ಮೆರವಣಿಗೆ ನಡೆಸಿದರು. ಶಿವಮೊಗ್ಗದ ಎಂ.ಆರ್.ಎಸ್ ಸರ್ಕಲ್’ನಿಂದ ಆರಂಭವಾದ ಮೆರವಣಿಗೆ ಬಿ.ಹೆಚ್.ರಸ್ತೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ನಟ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಪೋಸ್ಟರ್’ಗಳನ್ನು ಆಟೋ ಮೇಲಿರಿಸಿಕೊಂಡು ಮೆರವಣಿಗೆ ನಡೆಸಲಾಯಿತು. ದಾರಿ ಉದ್ದಕ್ಕೂ ಅಭಿಮಾನಿಗಳು ಕಿಚ್ಚ … Read more

ಶಿವಮೊಗ್ಗದಲ್ಲಿ ‘ಕ್ರಾಂತಿ’ ಹವಾ, ‘ಬೆಳ್ಳಿ ರಥ’ದಲ್ಲಿ ಪೋಸ್ಟರ್ ಮೆರವಣಿಗೆ

Kranti-Movie-poster-procession-in-Shimoga

SHIVAMOGGA LIVE NEWS | SHIMOGA | 25 ಜುಲೈ 2022 ಚಾಲೆಂಜಿಂಗ್ ಸ್ಟಾರ್ ದರ್ಶನ್ (CHALLENGING STAR DARSHAN) ಅಭಿನಯದ ‘ಕ್ರಾಂತಿ’ (KRANTI MOVIE) ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ನಟ ದರ್ಶನ್ ಅಭಿಮಾನಿಗಳು ರಾಲಿ ನಡೆಸಿದರು. ಎಂ.ಆರ್.ಎಸ್ ಸರ್ಕಲ್’ನಿಂದ ನಟ ದರ್ಶನ್ ಅಭಿಮಾನಿಗಳು ಮೆರವಣಿಗೆ ಮಾಡಿದರು. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ನಟ ದರ್ಶನ್ ಪರವಾಗಿ ಘೋಷಣೆಗಳನ್ನು ಕೂಗಿದರು. ‘ಬೆಳ್ಳಿ ರಥ’ದಲ್ಲಿ ಕ್ರಾಂತಿ ಪೋಸ್ಟರ್ ಕ್ರಾಂತಿ ಸಿನಿಮಾದ ಪೋಸ್ಟರ್ ಹಿಡಿದು ಅಭಿಮಾನಿಗಳು … Read more

ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ಹೋಗುವಾಗ ದುರ್ಘಟನೆ, ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

crime name image

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022 ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ತನ್ನೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ ಸವಾರ ಮೃತಪಟ್ಟಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತನನ್ನು ಎನ್.ಆರ್.ಪುರದ ಬಾಳೆಹೊನ್ನೂರು ರಸ್ತೆಯಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಬಿ.ಎಚ್.ಕೈಮರದ ಶಿವಕುಮಾರ್ (24) ಎಂದು ಗುರುತಿಸಲಾಗಿದೆ. ಮನೋಜ್ ಎಂಬಾತ ಗಾಯಗೊಂಡಿದ್ದಾನೆ. ಹೇಗಾಯ್ತು ಘಟನೆ? ಶಿವಕುಮಾರ್‌ ಹಾಗೂ ಮನೋಜ್ ಸ್ನೇಹಿತರಾಗಿದ್ದು, ಚಲನಚಿತ್ರ ವೀಕ್ಷಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಸಿನಿಮಾ ನೋಡಿದ ಬಳಿಕ ಶಿವಮೊಗ್ಗದಿಂದ ಭದ್ರಾವತಿಗೆ ಬಂದಿದ್ದರು. ರಾತ್ರಿ 1 … Read more

‘ದಿ ಕಾಶ್ಮೀರ ಫೈಲ್ಸ್’ ಚಿತ್ರ ಉಚಿತ ಪ್ರದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್, ಮತ್ತೆರಡು ದಿನ ಫ್ರೀ ಶೋಗೆ ಡೇಟ್ ಫಿಕ್ಸ್

Kashmir-files-in-Shimoga-veerabhadreshwara-Talkies

SHIVAMOGGA LIVE NEWS | 15 ಮಾರ್ಚ್ 2022 ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕುಟುಂಬ ಸಹಿತವಾಗಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದರು. ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ನಾಗರಿಕರು ದೊಡ್ಡ ಸಂಖ್ಯೆಯಲ್ಲಿ ಚಿತ್ರ ವೀಕ್ಷಿಸುತ್ತಿದ್ದಾರೆ. ಶಿವಮೊಗ್ಗದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಅವರು ಉಚಿತ ಪ್ರದರ್ಶನ ಆಯೋಜಿಸಿದ್ದಾರೆ. ಚಿತ್ರ ವೀಕ್ಷೆಣೆಗೆ ಜನವೋ ಜನ ದಿ ಕಾಶ್ಮೀರ ಫೈಲ್ಸ್ ಚಿತ್ರ … Read more

ಶಿವಮೊಗ್ಗದಲ್ಲಿ ಪುನೀತ್ ರಾಜಕುಮಾರ್ ಕಟೌಟ್ ನಿಲ್ಲಿಸಿದ ಅಭಿಮಾನಿಗಳು

Puneeth-Rajkumar-James-Cutout-in-Shimoga.

SHIVAMOGGA LIVE NEWS | 8 ಮಾರ್ಚ್ 2022 ಜೇಮ್ಸ್ ಚಿತ್ರ ಬಿಡುಗಡೆ ಹಿನ್ನೆಲೆ ಅಭಿಮಾನಿಗಳು ನಟ ಪುನೀತ್ ರಾಜಕುಮಾರ್ ಅವರ ಬೃಹತ್ ಕಟೌಟ್ ನಿಲ್ಲಿಸಿದ್ದಾರೆ. ಹಾರ ಹಾಕಿ ಅಪ್ಪು ಪರವಾಗಿ ಘೋಷಣೆಗಳನ್ನು ಕೂಗಿದರು. ಶಿವಮೊಗ್ಗದ ಹೆಚ್.ಪಿ.ಸಿ ಚಿತ್ರಮಂದಿರದ ಮುಂದೆ ನಟ ಪುನೀತ್ ರಾಜಕುಮಾರ್ ಅವರ 30 ಅಡಿ ಉದ್ದದ ಕಟೌಟ್ ನಿಲ್ಲಿಸಲಾಗಿದೆ. ಬೆಳಗ್ಗೆ ಕಟೌಟ್ ನಿಲ್ಲಿಸಿದ ಅಭಿಮಾನಿಗಳು, ಹಾರ ಹಾಕಿ ಸಂಭ್ರಮಿಸಿದರು. ಇದನ್ನೂ ಓದಿ | ನಟ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಸೈಕಲ್ ಜಾಥಾ, ಎಲ್ಲಿವರೆಗೆ ಜಾಥಾ ನಡೆಯುತ್ತೆ? … Read more

ಶಿವಮೊಗ್ಗದಲ್ಲಿ ‘ಕೋಟಿಗೊಬ್ಬ 3’ ನೋಡಲು ಕಾತುರ, ಎರಡನೇ ದಿನವೂ ಮುಂದುವರೆಯಿತು ‘ಸಲಗ’ ಅಬ್ಬರ

151021 Kotigobba Salaga Cinema Released in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2021 ಬಹು ನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ಇವತ್ತು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಿವಮೊಗ್ಗದಲ್ಲೂ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಜಮಾಯಿಸಿದ್ದು, ನಟ ಸುದೀಪ್ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ವಿತರಕರ ತೊಂದರೆಯಿಂದ ಸ್ಥಗಿತವಾಗಿದ್ದ ಚಿತ್ರ ಪ್ರದರ್ಶನ ಇವತ್ತು ಆರಂಭವಾಗಿದೆ. ಶಿವಮೊಗ್ಗದ ಹೆಚ್.ಪಿ.ಸಿ. ಚಿತ್ರಮಂದಿರದಲ್ಲಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರ ರಿಲೀಸ್ ಆಗಿದೆ. ಬೆಳಗ್ಗೆ 6 ಗಂಟೆಗೆ ನಿಗದಿಯಾಗಿದ್ದ ಫ್ಯಾನ್ ಶೋ ರದ್ದಾಗಿದ್ದು, 10.30ಕ್ಕೆ ಪ್ರದರ್ಶನ ಆರಂಭವಾಗಿದೆ. … Read more

ಭದ್ರಾವತಿಯ ಆಶಾ ಭಟ್ ಈಗ ಹಿಂದಿ ಸಿನಿಮಾ ಹೀರೋಯಿನ್, ರಿಲೀಸ್’ಗೆ ರೆಡಿಯಾಗಿದೆ ಚಿತ್ರ

ಶಿವಮೊಗ್ಗ ಲೈವ್.ಕಾಂ | 14 ಮಾರ್ಚ್ 2019 ಭದ್ರಾವತಿಯ ಬೆಡಗಿ ಈಗ ಬಾಲಿವುಡ್ ಸಿನಿಮಾದ ಹೀರೋಯಿನ್. ಈಕೆ ಆಭಿನಯಿಸುತ್ತಿರುವ ಚಿತ್ರ ಹಿಂದಿ ಭಾಷೆಯಲ್ಲಿ ಮಾತ್ರವಲ್ಲ, ಇಂಗ್ಲೀಷ್ ಭಾಷೆಯಲ್ಲೂ ರಿಲೀಸ್ ಆಗಲಿದೆ. ಈ ಮೂಲಕ ಭದ್ರಾವತಿಯ ಆಶಾ ಭಟ್, ಈಗ ಹಾಲಿವುಡ್ ಮತ್ತು ಬಾಲಿವುಡ್’ನಲ್ಲಿ ಏಕಕಾಲದಲ್ಲಿ ಮಿಂಚಲಿದ್ದಾರೆ. ಜಂಗ್ಲಿ ಅನ್ನುವ ಹಿಂದಿ ಸಿನಿಮಾದಲ್ಲಿ ಭದ್ರಾವತಿಯ ಆಶಾ ಭಟ್ ಅಭಿನಯಿಸುತ್ತಿದ್ದಾರೆ. ಮೀರಾ ಅನ್ನುವ ಪತ್ರಕರ್ತೆಯ ಪಾತ್ರದಲ್ಲಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಜಂಗ್ಲಿ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಮಾರ್ಚ್ 29ಕ್ಕೆ … Read more