ವಿಐಎಸ್‌ಎಲ್‌ನ ಅಧಿಕಾರಿ ಶಿವಮೊಗ್ಗದ ಸಂಸದರಾಗಿದ್ದರು, ಹೇಗದು?

ST-Quadri-Shimoga-MP

SHIVAMOGGA LIVE NEWS | 16 APRIL 2024 ELECTION SPECIAL : ತುರ್ತು ಪರಿಸ್ಥಿತಿ ಕಾರಣಕ್ಕೆ ಅಧಿಕಾರ ಕಳೆದುಕೊಂಡಿದ್ದ ಇಂದಿರಾ ಗಾಂಧಿ ಮತ್ತೆ ಪ್ರಧಾನಿ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. 1977ರಲ್ಲಿ ಕಾಂಗ್ರೆಸ್‌ ಸೋಲಿಸಿ ಗದ್ದುಗೆ ಹಿಡಿದಿದ್ದ ಜನತಾ ಪಕ್ಷಗಳು ಒಗ್ಗಟು ಕಾಯ್ದುಕೊಳ್ಳಲಾಗದೆ ಸರ್ಕಾರ ಪತನವಾಗಿತ್ತು. ಹಾಗಾಗಿ 1980ರ ಲೋಕಸಭೆ ಚುನಾವಣೆ ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿತ್ತು. ಎಲ್ಲೆಲ್ಲು ಇಂದಿರಾ ಗಾಂಧಿ ಅಲೆ ಇತ್ತು. ಈ ಹೊತ್ತಿಗೆ ಕಾಂಗ್ರೆಸ್‌ ಪಕ್ಷವು ಹೋಳಾಗಿತ್ತು. ವಿಐಎಸ್‌ಎಲ್‌ ಅಧಿಕಾರಿ ಸಂಸದರಾದರು 1977ರಲ್ಲಿ … Read more

ಶಿವಮೊಗ್ಗದ ಸಂಸದನ ಆ ನಿರ್ಧಾರ ಸಾ‍ಮಾನ್ಯದ್ದಲ್ಲ, ಸಂಸತ್‌ ಇತಿಹಾಸದಲ್ಲೇ ಮೊದಲು, ಆಮೇಲೆ ಅವರು ಸಿಎಂ ಆದರು

Shimoga-MP-JH-Patel

SHIVAMOGGA LIVE NEWS | 5 APRIL 2024 ELECTION SPECIAL : ಸಂಸತ್ತಿನ ಕಲಾಪಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್‌ ಬಳಕೆ ಹೆಚ್ಚು. ಆದರೆ ಕಲಾಪದಲ್ಲಿ ಪ್ರಾದೇಶಿಕ ಭಾಷೆಯಲ್ಲಿಯು ಪ್ರಶ್ನೆಗಳನ್ನು ಕೇಳಬಹುದು. ಚರ್ಚೆಗಳನ್ನು ನಡೆಸಬಹುದು. ಇಂತಹದ್ದೊಂದು ಪದ್ಧತಿಗೆ ಮುನ್ನುಡಿ ಬರೆದಿದ್ದೆ ಶಿವಮೊಗ್ಗದ ಸಂಸದ. ಸಂವಿಧಾನದ ಎಂಟನೇ ಷೆಡ್ಯೂಲ್‌ನಲ್ಲಿರುವ ಭಾಷೆಗಳಲ್ಲೆ ಸಂಸತ್ತಿನಲ್ಲಿ ಚರ್ಚಿಸಲು ಹಕ್ಕು ಇದೆ ಎಂದು ತೋರಿಸಿದ್ದೇ ಶಿವಮೊಗ್ಗದ ಸಂಸತ ಜೆ.ಹೆಚ್.ಪಟೇಲ್‌. ಸಂಸದರಾಗಿದ್ದರು ಜೆ.ಹೆಚ್‌.ಪಟೇಲ್‌ ಜೆ.ಹೆಚ್‌.ಪಟೇಲ್‌ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಅವರ ಆಡಳಿತ ಮತ್ತು ಹರಿತ ಮಾತಿನ … Read more

ಶಿವಮೊಗ್ಗದಿಂದ ಕನೆಕ್ಟಿಂಗ್ ವಿಮಾನ ಹಾರಾಟಕ್ಕೆ ಗ್ರೀನ್‌ ಸಿಗ್ನಲ್‌, ಕೆಲವೆ ತಿಂಗಳಲ್ಲಿ ಬರಲಿದೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌

Vandhe-bharath-train-Indigo-flight-Shimoga-MP-BY-Raghavendra.webp

SHIVAMOGGA LIVE NEWS | 6 SEPTEMBER 2023 SHIMOGA : ಬೆಂಗಳೂರು – ಶಿವಮೊಗ್ಗ ಮಧ್ಯೆ ವಿಮಾನಯಾನ ಸೇವೆ ಆರಂಭವಾಗಿ ಒಂದು ವಾರ ಕಳೆಯುವುದರಲ್ಲಿ ಮತ್ತೊಂದು ಮಾರ್ಗದ ವಿಮಾನ ಹಾರಾಟ ಆರಂಭವಾಗುತ್ತಿದೆ. ಮೊದಲ ಕನೆಕ್ಟಿಂಗ್‌ ವಿಮಾನ (Connecting Flight) ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗಲು ಸಜ್ಜಾಗುತ್ತಿದೆ. ಬೆಂಗಳೂರಿನಿಂದ ವಿಜಯವಾಡಕ್ಕೆ ತೆರಳುವ ಇಂಡಿಗೋ ವಿಮಾನ ಇನ್ಮುಂದೆ ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗಲಿದೆ. ‘ಎರಡ್ಮೂರು ದಿನದಲ್ಲಿ ಬೆಂಗಳೂರು ವಿಜಯವಾಡ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗಲಿದೆ. ಇನ್ನೊಂದು ತಿಂಗಳಲ್ಲಿ ಮತ್ತಷ್ಟು ರಾಜ್ಯಗಳಿಗೆ ಶಿವಮೊಗ್ಗದಿಂದ … Read more

ಶಿವಮೊಗ್ಗದಿಂದ ವಿಮಾನ ಹಾರಾಟ 20 ದಿನ ತಡವಾಗಲು ಕಾರಣವೇನು? ಇಲ್ಲಿದೆ 3 ಕಾರಣ

MP-BY-raghavendra-about-Shimoga-Airport-Flight

SHIVAMOGGA LIVE | 30 JULY 2023 SHIMOGA : ನಿಗದಿಯಂತೆ ಆ.11ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ (Airport) ವಿಮಾನ ಹಾರಾಟ ಆರಂಭವಾಗಬೇಕಿತ್ತು. ಆದರೆ ಆ.31ರಿಂದ ವಿಮಾನಯಾನ ಶುರುವಾಗುತ್ತಿದೆ. ಸೇವೆ 20 ದಿನ ವಿಳಂಬವಾಗಲು ಕಾರಣವೇನು? ಸಮಸ್ಯೆ ಪರಿಹರಿಸಿದ್ದು ಹೇಗೆ ಅನ್ನುವುದನ್ನು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ತಾಂತ್ರಿಕ ಕಾರಣವೇನು ಅನ್ನುವುದನ್ನು ತಿಳಿಸಿದರು. ಏನದು 3 ಕಾರಣ? ಕಾರಣ 1 : ಕೇಂದ್ರ ಸರ್ಕಾರದ ಬಾಂಬ್‌ ಥ್ರೆಟ್‌ ಕಂಟಿಂಜೆನ್ಸಿ ಪ್ಲಾನ್‌ … Read more

ವಿನೋಬನಗರದಲ್ಲಿರುವ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸಿಗರು ಪೊಲೀಸ್‌ ವಶಕ್ಕೆ

Youth-Congress-Protest-in-Shimoga

SHIVAMOGGA LIVE | 6 JULY 2023 SHIMOGA : ಕೇಂದ್ರ ಬಿಜೆಪಿ ಸರ್ಕಾರ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ (Youth Congress) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿನೋಬನಗರದಲ್ಲಿ ಇರುವ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು  ಯತ್ನಿಸಿದರು. ಯುವ ಕಾಂಗ್ರೆಸಿಗರ ಆರೋಪಗಳೇನು? ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸುತ್ತಿದೆ. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ಜಿಎಸ್‌ಟಿ ಸೇರಿದಂತೆ ವಿವಿಧ ಅನುದಾನ ನೀಡುತ್ತಿಲ್ಲ. ರಾಜ್ಯದ … Read more

ಪ್ರಸನ್ನ ಭಟ್ ಮನೆಗೆ ಸಂಸದ ರಾಘವೇಂದ್ರ ಭೇಟಿ, ಮಹತ್ವದ ಘೋಷಣೆ

MP-Raghavendra-Visit-Prasanna-Bhat-House

SHIVAMOGGA LIVE NEWS |4 JANUARY 2023 HOSANGARA : ಪ್ರಸನ್ನ ಭಟ್ ಅವರ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಅವರು ಇವತ್ತು ಭೇಟಿ (visit) ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಪ್ರಸನ್ನ ಭಟ್ ಅವರ ತಾಯಿಯೊಂದಿಗೆ ಕೆಲ ಹೊತ್ತು ಮಾತನಾಡಿದ ರಾಘವೇಂದ್ರ ಅವರು ಭಾವುಕರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಪ್ರಸನ್ನ ಭಟ್ ತಮ್ಮೊಂದಿಗಿದ್ದು ಫೋಟೊಗಳು, ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದರು. ಸಂಘಟನೆಯ ಕೆಲಸದಲ್ಲಿಯು ತೊಡಗಿಸಿಕೊಂಡಿದ್ದರು. ಅವರ ಅಕಾಲಿಕ ನಿಧನ ನೋವುಂಟು ಮಾಡಿದೆ ಎಂದರು. ಇದನ್ನೂ … Read more

ಪ್ರಸನ್ನ ಭಟ್ ಅಂತಿಮ ದರ್ಶನಕ್ಕೆ ಶಿವಮೊಗ್ಗ, ಹೊಸನಗರದಲ್ಲಿ ದೊಡ್ಡ ಸಂಖ್ಯೆಯ ಜನ, ಮುಖ್ಯ ರಸ್ತೆಯಲ್ಲಿ ಮೆರವಣಿಗೆ

Prasanna-Bhat-last-rites-procession-in-Hosanagara

SHIVAMOGGA LIVE NEWS | 02 JANUARY 2023 ಶಿವಮೊಗ್ಗ / ಹೊಸನಗರ :  ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ (procession) ಮಾಡಿ, ಬೈಕ್ ರಾಲಿ ನಡೆಸಲಾಯಿತು. ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ (procession) ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಸನ್ನ ಭಟ್ ಅವರ ಸ್ನೇಹಿತರು, ಬಿಜೆಪಿ, … Read more

ಲೋಕಸಭೆಯಲ್ಲಿ ಶರಾವತಿ ಸಂತ್ರಸ್ಥರ ಪರ ಚರ್ಚಿಸಿದ ಸಂಸದ ರಾಘವೇಂದ್ರ, ಏನೇನು ಪ್ರಸ್ತಾಪಿಸಿದರು?

BY-Raghavendra-spoke-in-Loksabha-about-sharavathi-issue

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ (sharavathi issue) ಜಮೀನಿಗೆ ಹಕ್ಕುಪತ್ರ ನೀಡಲು ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತು ಗಮನ ಸೆಳೆದರು. ಸಂಸದ ರಾಘವೇಂದ್ರ ಹೇಳಿದ್ದೇನು? ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ … Read more

ನೆಟ್ ವರ್ಕ್ ಸಮಸ್ಯೆ, ಕೇಂದ್ರ ಸಚಿವರಿಗೆ ಹಳ್ಳಿಗಳ ಹೆಸರಿನ ಪಟ್ಟಿ ಸಹಿತ ಮನವಿ, ಯಾವೆಲ್ಲ ಊರಿನ ಹೆಸರಿದೆ?

BY-Raghavendra-Submits-Memorandum-to-telecom-ministry.

ಶಿವಮೊಗ್ಗ | ಜಿಲ್ಲೆಯಲ್ಲಿ ನೆಟ್ ವರ್ಕ್ (NETWORK) ಸಮಸ್ಯೆ ಉಂಟಾಗಿರುವ ಗ್ರಾಮಗಳಲ್ಲಿ ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದರು. ದೆಹಲಿಯಲ್ಲಿ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿಯಾಗಿದ್ದರು. ಜಿಲ್ಲೆಯ 80 ಗ್ರಾಮಗಳು ಸೇರಿದಂತೆ ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 96 ಗ್ರಾಮಗಳಲ್ಲಿ ನೆಟ್ ವರ್ಕ್ ಸಮಸ್ಯೆ ಇದೆ. ಇಲ್ಲಿ ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸುವಂತೆ … Read more

ಇನ್ಮುಂದೆ ಸಕ್ರೆಬೈಲಿನಲ್ಲಿ ಆನೆಗಳನ್ನು ನೊಡುವುದರ ಜೊತೆಗೆ ದೋಣಿ ವಿಹಾರಕ್ಕೂ ಚಾನ್ಸ್

Boat-Riding-in-Shimoga-Sakrebyle-Elephant-Camp

SHIVAMOGGA LIVE NEWS | SHIMOGA | 2 ಜುಲೈ 2022 ಇನ್ಮುಂದೆ ಸೆಕ್ರಬೈಲಿಗೆ ಹೋದರೆ ಆನೆಗಳನ್ನು ಕಣ್ತುಂಬಿಕೊಳ್ಳುವುದರ ಜೊತೆಗೆ ತುಂಗಾ ನದಿ ಹಿನ್ನೀರಿನಲ್ಲಿ ದೋಣಿ (BOAT RIDE) ವಿಹಾರವನ್ನೂ ಮಾಡಬಹುದಾಗಿದೆ. ತುಂಗೆಯ ಹಿನ್ನೀರಿನಲ್ಲಿ ಬೋಟ್ ಸ್ಪೋರ್ಟ್ಸ್’ಗೆ ಚಾಲನೆ ನೀಡಲಾಗಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಚಾಲನೆ ನೀಡಿದರು. ಒಂದು ಬೋಟ್, ಎರಡು ಕಯಾಕ್ ಬೋಟ್’ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಸಂಸದರಿಂದ ದೋಣಿ ಸವಾರಿ ದೋಣಿ ವಿಹಾರಕ್ಕೆ (BOAT RIDE) ಚಾಲನೆ ನೀಡಿದ ಬಳಿಕ ಸಂಸದ ಬಿ.ವೈ.ರಾಘವೇಂದ್ರ ಅವರು … Read more