ಅಗತ್ಯಬಿದ್ದರೆ ಭದ್ರಾವತಿ ಶಾಸಕರೊಂದಿಗೆ ದೆಹಲಿಗೆ ತೆರಳಿ ಚರ್ಚೆಗೆ ಸಿದ್ಧ, ಸಚಿವ ಮಧು ಬಂಗಾರಪ್ಪ ಪ್ರಕಟ

Minister-Madhu-Bangarappa-and-MLA-Sangameshwara-at-Bhadravathi

ಭದ್ರಾವತಿ : ಮೈಸೂರು ಪೇಪರ್‌ ಮಿಲ್ಸ್‌ (ಎಂ.ಪಿ.ಎಂ) ಕಾರ್ಖಾನೆ (Factory) ಪುನಾರಂಭಕ್ಕೆ ಶಾಸಕ ಸಂಗಮೇಶ್ವರ ಅವರು ಸರ್ಕಾರದೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅಗತ್ಯ ಬಿದ್ದರೆ ಶಾಸಕರೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಭದ್ರಾವತಿಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಘಟನಾ ಸಭೆ ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ರಾಜ್ಯದಲ್ಲಿ ಹಣಕಾಸು ಕೊರತೆ ಇಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದೆ. ಹಣದ ಕೊರತೆ ಉಂಟಾಗಿದ್ದರೆ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಬಿಸಿಯೂಟ, … Read more

ಭದ್ರಾವತಿ MPM ಕುರಿತು ಬೆಂಗಳೂರಿನಲ್ಲಿ ಮಹತ್ವದ ಮೀಟಿಂಗ್‌, ಏನೇನು ಚರ್ಚೆಯಾಯ್ತು?

Minister-Eshwar-Khandre-and-Sangameshwara-Meeting-about-MPM

ಭದ್ರಾವತಿ : ಮೈಸೂರು ಪೇಪರ್‌ ಮಿಲ್ಸ್‌ (MPM) ಕಾರ್ಖಾನೆ ಪುನಾರಂಭ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ MPM ಪುನಾರಂಭ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಶಾಸಕ ಸಂಗಮೇಶ್ವರ ತಿಳಿಸಿದ್ದಾರೆ. ಸದನದಲ್ಲಿ ಚರ್ಚೆ ಬಳಿಕ ಮೀಟಿಂಗ್‌ ಎಂ.ಪಿ.ಎಂ ಕಾರ್ಖಾನೆ ಪುನಾರಂಭ ಕುರಿತು ಸದನಲ್ಲಿ ಚರ್ಚೆ ನಡೆಸಲಾಯಿತು. … Read more

ಎಂಪಿಎಂ ನೆಡುತೋಪಿನಲ್ಲಿ ಶಬ್ದ, ದೌಡಾಯಿಸಿದ ಅರಣ್ಯ ಅಧಿಕಾರಿಗಳು, 14 ಮಹಿಳೆಯರ ವಿರುದ್ಧ ಕೇಸ್

Holehonnuru-Police-Station-Bhadravathi-jpg

SHIVAMOGGA LIVE NEWS | 1 MAY 2024 BHADRAVATHI : ದಾನವಾಡಿಯಲ್ಲಿ ಎಂಪಿಎಂಗೆ ಗುತ್ತಿಗೆ ನೀಡಿರುವ ನೀಲಗಿರಿ ನೆಡುತೋಪಿನಲ್ಲಿ ಮರ ಕಡಿದ ಆರೋಪದ ಹಿನ್ನೆಲೆ 14 ಮಹಿಳೆಯರ ವಿರುದ್ಧ ಭದ್ರಾವತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಏ.26ರಂದು ಮರ ಕಡಿಯುತ್ತಿರುವ ಶಬ್ದ ಕೇಳಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಹೋದಾಗ ಮಹಿಳೆಯರು ಅಕ್ರಮವಾಗಿ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.   ಮಹಿಳೆಯರು ಮರ ಕಡಿತಲೆ ಮಾಡಿದ್ದರಿಂದ ಸರ್ಕಾರಕ್ಕೆ 50 ಸಾವಿರ ರೂ. ನಷ್ಟವಾಗಿದೆ … Read more

ಮೈಸೂರು ಪೇಪರ್‌ ಮಿಲ್ಸ್‌ ಪುನಾರಂಭ ಕುರಿತು ಪರಿಷತ್‌ನಲ್ಲಿ ರುದ್ರೇಗೌಡ ಪ್ರಶ್ನೆ, ಸರ್ಕಾರದ ಉತ್ತರವೇನು?

MLC-Rudregowda-Questions-about-MPM-In-the-Session

SHIVAMOGGA LIVE NEWS | 20 FEBRUARY 2024 SESSION NEWS : ನೀಲಗಿರಿ ಬೆಳೆಯಲು ವಿನಾಯಿತಿ ಮತ್ತು ಹೊಣೆಗಾರಿಕೆಗಳಿಲ್ಲದ ಕಂಪನಿ ಕಾರ್ಯಾಚರಣೆಗೆ ಬಿಡ್‌ದಾರರು ಬಯಸಿದ್ದಾರೆ. ಈ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೃಹತ್‌ ಮತ್ತು       ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಸದನಲ್ಲಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಎಸ್.ರುದ್ರೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಎಂಪಿಎಂ ಕುರಿತು … Read more

ಶಿವಮೊಗ್ಗ ಜಿಲ್ಲೆಯಿಂದ ಮಾಯವಾದ ಟಾಪ್ 5 ಕಾರ್ಖಾನೆಗಳಿವು, ಈಗ ಜಿಲ್ಲೆಗಿರುವುದು ಒಂದೆ ಆರ್ಥಿಕ ಮೂಲ, ಯಾವುದದು?

Factories-Closed-in-Shimoga-Bhadravatahi-Thumbnail-smg-live

SHIVAMOGGA LIVE NEWS | 14 FEBRUARY 2023 SHIMOGA : ಕೆಲವು ದಶಕದ ಹಿಂದೆ ದೇಶದ ಕೈಗಾರಿಕೆ ಭೂಪಟದಲ್ಲಿ (Shimoga Industries) ಶಿವಮೊಗ್ಗ ಜಿಲ್ಲೆಗೆ ಪ್ರಮುಖ ಸ್ಥಾನವಿತ್ತು. ಇಲ್ಲಿ ಉತ್ಪಾದನೆಯಾಗುತ್ತಿದ್ದ ವಸ್ತುಗಳು ಗುಣಮಟ್ಟಕ್ಕೆ ಹೆಸರಾಗಿದ್ದವು. ಈ ಕೈಗಾರಿಕೆಗಳಿಂದಾಗಿ ಶಿವಮೊಗ್ಗ ಆರ್ಥಿಕವಾಗಿಯು ಸಬಲವಾಗಿತ್ತು. ನಾನಾ ಕಾರಣಕ್ಕೆ ಕೈಗಾರಿಕೆಗಳು ಬಂದ್ (Shimoga Industries) ಆದವು. ಇವುಗಳ ಮೇಲೆ ಅವಲಂಬಿತವಾಗಿದ್ದ ಲಕ್ಷಾಂತರ ಜನರು ಜೀವನಕ್ಕಾಗಿ ಪರ್ಯಾಯ ಉದ್ಯೋಗ ಹುಡುಕುವಂತಾಯಿತು. ಹಲವರು ವಲಸೆ ಹೋದರು. ಈಗ ವಿಐಎಸ್ಎಲ್ ಸಂಪೂರ್ಣ ಬಂದ್ ಆಗುವ … Read more

‘VISLಗೆ ಸಾವಿರಾರು ಕೋಟಿ ಬರುತ್ತೆ ಅಂದಿದ್ದರು, ಒಂದು ಕೋಟಿಯೂ ಹೂಡಿಕೆಯಾಗಲಿಲ್ಲ’

BK-Sangameshwara-In-Shimoga-Protest-March.

SHIVAMOGGA LIVE NEWS | 29 NOVEMBER 2022 ಶಿವಮೊಗ್ಗ : ಗಣಿ ನೀಡಿದರೆ ವಿಐಎಸ್ಎಲ್ ಕಾರ್ಖಾನೆಗೆ (visl factory) ಸಾವಿರಾರು ಕೋಟಿ ರೂ. ಹೂಡಿಕೆಯಾಗಲಿದೆ ಎಂದು ಬಿಜೆಪಿಯವರು ನಂಬಿಸಿದ್ದರು. ಆದರೆ ಈತನಕಒಂದೇ ಒಂದು ಕೋಟಿಯು ಹೂಡಿಕೆಯಾಗಿಲ್ಲ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಆರೋಪಿಸಿದರು. ಶಿವಮೊಗ್ಗದ ಎನ್ಇಎಸ್ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಕಾಂಗ್ರೆಸ್ ಜಾಗ್ರತಾ ಸಮಿತಿ ಆಯೋಜಿಸಿದ್ದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಸಂಗಮೇಶ್ವರ್ ಅವರು, ವಿಐಎಸ್ಎಲ್ ಕಾರ್ಖಾನೆಗೆ (visl factory) ಹಣ … Read more

ಮರದ ದಿಮ್ಮಿಗಳು ಉರುಳಿ ಬಿದ್ದು ಬಾಲಕಿಗೆ ಗಂಭೀರ ಗಾಯ, ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಡಿಸೆಂಬರ್ 2021 ಮರದ ದಿಮ್ಮಿಗಳು ದಿಢೀರ್ ಉರುಳಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಎಂಪಿಎಂ ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಹುಲಿದೇವರಬನದ ಎಂಪಿಎಂ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಘಟನೆ ಸಂಭವಿಸಿದೆ. ಮರದ ದಿಮ್ಮಿಗಳು ಬಿದ್ದು ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕಿ ಕೊನೆ ಉಸಿರೆಳೆದಿದ್ದಾಳೆ. ಶ್ರಾವಣಿ (6) ಮೃತ ಬಾಲಕಿ. ಧಾರವಾಡ ಜಿಲ್ಲೆಯ ಕಲಘಟಗಿಯ ರವಿ ಮತ್ತು … Read more

ಎಂಪಿಎಂ ಅರಣ್ಯ ಖಾಸಗೀಕರಣಕ್ಕೆ ಹುನ್ನಾರ, ಸಿಎಂ, ಪುತ್ರರು ಶಾಮೀಲು ಆರೋಪ

191120 Acasia Virodi Okkuta KP Shripal 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020 ಗುತ್ತಿಗೆ ಅವಧಿ ಮುಗಿದರೂ ಎಂಪಿಎಂ ಅರಣ್ಯ ಭೂಮಿಯನ್ನು ಸರ್ಕಾರ ಹಿಂಪಡೆದಿಲ್ಲ. ಇದನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸುತ್ತಿರುವ ಕುರಿತು, ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆ, ಪರಿಸರವಾದಿಗಳು ಆರೋಪಿಸಿದ್ದರು. ಈಗ ಅರಣ್ಯ ಭೂಮಿ ಖಾಸಗೀಕರಣ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ಆರೋಪ ಕೇಳಿ ಬಂದಿದೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ನಮ್ಮೂರಿಗೆ ಅಕೇಶಿಯಾ ಬೇಡ ಹೋರಾಟ ಸಮಿತಿ ಪ್ರಮುಖರು, ಸಿಎಂ ಮತ್ತು ಅವರ ಪುತ್ರ ವಿರುದ್ಧ … Read more

ಎಂಪಿಎಂ ಅರಣ್ಯ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮಾಜಿ ಸಿಎಂಗೆ ಶಿವಮೊಗ್ಗದಲ್ಲಿ ಮನವಿ

081120 Siddaramaiah Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020 ಎಂಪಿಎಂ ಕಾರ್ಖಾನೆಗೆ ಲೀಸ್‍ಗೆ ನೀಡಿದ್ದ ಅರಣ್ಯವನ್ನು ಸರ್ಕಾರ ವಾಪಸ್ ಪಡೆದು, ಖಾಸಗಿ ಪಾಲಾಗದಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿ ನಮ್ಮೂರಿಗೆ ಅಕೇಶಿಯ ಮರ ಬೇಡ ಹೋರಾಟ ಒಕ್ಕೂಟ ಮಾಜಿ ಮಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗದ ಹೆಲಿಪ್ಯಾಡ್‍ನಲ್ಲಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಎಂಪಿಎಂ ಕಾರ್ಖಾನೆ ಸ್ಥಗಿತವಾಗಿದೆ. ಕಾರ್ಖಾನೆಗೆ 20,005.42 ಹೆಕ್ಟೇರ್ ಅರಣ್ಯ ಭೂಮಿಯನ್ನು ಲೀಸ್‍ಗೆ ನೀಡಲಾಗಿತ್ತು. … Read more

ಎಂಪಿಎಂ ಕ್ವಾರ್ಟರ್ಸ್ ಖಾಲಿ ಮಾಡುವಂತೆ ನೊಟೀಸ್, ಡೆಡ್ ಲೈನ್ ಫಿಕ್ಸ್, ಕಾರಣವೇನು?

MPM Factory Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 ಅಕ್ಟೋಬರ್ 2020 ಎಂಪಿಎಂ ಕ್ವಾರ್ಟರ್ಸ್‍ಗಳಲ್ಲಿ ವಾಸವಾಗಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ಮನೆ ಮತ್ತು ನಗರಾಡಳಿತ ವ್ಯಾಪ್ತಿಯ ಅಂಗಡಿ ಮಳಿಗೆಗಳನ್ನು ಖಾಲಿ ಮಾಡುವಂತೆ ನೊಟೀಸ್ ಜಾರಿ ಮಾಡಲಾಗಿದೆ. ನವೆಂಬರ್ 30 ಕೊನೆಗೆ ದಿನ ನಿವಾಸಿಗಳು ಬಾಕಿ ಬಾಡಿಗೆಯನ್ನು ಪಾವತಿ ಮಾಡಿ ಕೂಡಲೆ ಖಾಲಿ ಮಾಡಬೇಕು ಎಂದು ನೊಟೀಸ್‍ನಲ್ಲಿ ತಿಳಿಸಲಾಗಿದೆ. ನವೆಂಬರ್ 30ರವರೆಗೆ ಗಡುವು ನೀಡಲಾಗಿದೆ. ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಆಡಳಿತಾಧಿಕಾರಿಗಳು ನೊಟೀಸ್‍ನಲ್ಲಿ … Read more