ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS | 18 MAY 2024 POWER CUT : ಎಂ.ಆರ್.ಎಸ್. ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಮೇ 19 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ಕರೆಂಟ್‌ ಇರಲ್ಲ. ಎಲ್ಲೆಲ್ಲಿ ಪವರ್‌ ಕಟ್? ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, … Read more

ಹರಿಗೆ ಸಮೀಪ ಕಾಮಗಾರಿ ಸ್ಥಳದಲ್ಲಿ ಲಕ್ಷ ಲಕ್ಷ ಮೌಲ್ಯದ 150 ಮೀಟರ್‌ ಕೇಬಲ್‌ ಕಟ್‌

Shimoga-City-MRS-Drone-Shot

SHIVAMOGGA LIVE NEWS | 30 NOVEMBER 2023 SHIMOGA : ಅಂಡರ್‌ ಗ್ರೌಂಡ್‌ ಕೇಬಲ್‌ ಅಳವಡಿಕೆ ಕಾಮಗಾರಿ ಸ್ಥಳದಲ್ಲಿ ಲಕ್ಷಾಂತರ ಮೌಲ್ಯದ ಕಾಪರ್‌ ಕಂಡಕ್ಟರ್‌ ಅರ್ಥಿಂಗ್‌ ಕೇಬಲ್‌ (cable) ಕಟ್‌ ಮಾಡಿ ಕಳವು ಮಾಡಲಾಗಿದೆ. ಶಿವಮೊಗ್ಗದ ಹರಿಗೆ ಸಮೀಪದ ಎಂಆರ್‌ಎಸ್‌ ಕ್ವಾರ್ಟರ್ಸ್‌ ಬಳಿ ಘಟನೆ ಸಂಭವಿಸಿದೆ. ಕೆಪಿಟಿಸಿಎಲ್‌ ಮೂಲಕ ಅಂಡರ್‌ ಗ್ರೌಂಡರ್‌ ಕೇಬಲ್‌ ಅಳವಡಿಕೆ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಕಾಪರ್‌ ಕಂಡಕ್ಟರ್‌ ಅರ್ಥಿಂಗ್‌ ಕೇಬಲ್‌ ಅಳವಡಿಸಲಾಗಿತ್ತು. ಇನ್ನೂ ಕೇಬಲ್‌ ಹಾಕುವುದು ಬಾಕಿ ಇದ್ದಿದ್ದರಿಂದ ಹೆಚ್ಚುವರಿ ಅರ್ಥಿಂಗ್‌ ಕೇಬಲ್‌ … Read more

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ಸೆ.15ರಂದು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 14 SEPTEMBER 2023 SHIMOGA : ಎಂ.ಆರ್.ಎಸ್‌ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.15ರ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆವರೆಗೆ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಎಂ.ಆರ್.ಎಸ್ ವಾಟರ್ ಸಪ್ಲೇ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ … Read more

ಶಿವಮೊಗ್ಗಕ್ಕೆ ಭಾರತ – ಪಾಕ್‌ ಯುದ್ದದಲ್ಲಿ ಭಾಗಿಯಾದ ಟ್ಯಾಂಕರ್‌, ಸದ್ಯದಲ್ಲೇ ಬರುತ್ತೆ ಫೈಟರ್‌ ವಿಮಾನ, ಯಾಕೆ?

War-Tanker-for-Shimoga-City.

SHIVAMOGGA LIVE NEWS | 12 AUGUST 2023 SHIMOGA : ನಗರದ ಎಂಆರ್‌ಎಸ್‌ ವೃತ್ತದಲ್ಲಿ ಯುದ್ದ ಟ್ಯಾಂಕರ್‌ (Battle Tanker) ಸ್ಥಾಪನೆಗೆ ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಸೇನೆಯ ಟಿ-55 ಮಾದರಿಯ ಯುದ್ದ ಟ್ಯಾಂಕರ್‌ ಶಿವಮೊಗ್ಗ ತಲುಪಿದೆ. ಶಿವಮೊಗ್ಗಕ್ಕೆ ಬಂದಿರುವ ಯುದ್ದ ಟ್ಯಾಂಕರ್‌ (Battle Tanker) ಸಾಮಾನ್ಯದ್ದಲ್ಲ. ಯುದ್ದ ಭೂಮಿಯಲ್ಲಿ ಮುಂಚೂಣಿಯಲ್ಲಿ ನಿಂತು ಪಾಕಿಸ್ತಾನ ಸೇನೆ ವಿರುದ್ಧ ಹೋರಾಟ ನಡೆಸಿತ್ತು. ಈಗ ಯುವಕರಲ್ಲಿ ದೇಶಭಕ್ತಿ ಹೆಚ್ಚಿಸಿ, ಸೇನೆಯತ್ತ ಸೆಳೆಯುವ ಉದ್ದೇಶದಿಂದ ಇದನ್ನು ಶಿವಮೊಗ್ಗಕ್ಕೆ … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲಲ್ಲಿ ವ್ಯತ್ಯಯವಾಗಲಿದೆ?

power cut mescom ELECTRICITY

SHIVAMOGGA LIVE NEWS | 17 APRIL 2023 SHIMOGA : ಎಂ.ಆರ್‌.ಎಸ್‌ 110/11 ಕೆವಿ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಶಿವಮೊಗ್ಗ ತಾಲೂಕಿನ ವಿವಿಧೆಡೆ ಏ.18 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಗಾಜನೂರು, ಗಾಜನೂರು ಅಗ್ರಹಾರ ಮತ್ತು ಡ್ಯಾಂ, ಸಕ್ರೇಬೈಲು, ತಿಮ್ಲಾಪುರ, ತಟ್ಟಿಕೆರೆ, ವೀರಾಪುರ, ಹೊಸಕೊಪ್ಪ, ಹಾಲಲಕ್ಕವಳ್ಳಿ ಎ & ಬಿ, ಕಡೇಕಲ್, ಯರಗನಾಳ್, … Read more

ಶಿವಮೊಗ್ಗದ ಈ ಸರ್ಕಲ್’ನಲ್ಲಿ ವಾಹನ ಓಡಿಸಲು ಗುಂಡಿಗೆ ಗಟ್ಟಿ ಇರಬೇಕು, ನಡೆದು ಹೋಗಲು ಧೈರ್ಯ ಬೇಕು

MRS-Circle-Pot-hole

SHIMOGA | ಹೇಳಿಕೊಳ್ಳಲು ಇದು ಶಿವಮೊಗ್ಗ ನಗರದ ಪ್ರಮುಖ ಸರ್ಕಲ್ (CIRCLE). ಆದರೆ ಗುಂಡಿಗೆ ಗಟ್ಟಿ ಇದ್ದವರಷ್ಟೆ ಇಲ್ಲಿ ವಾಹನ ತರಬೇಕಿದೆ. ಇದು ಎಂ.ಆರ್.ಎಸ್ ಸರ್ಕಲ್ ಭಯಾನಕ ಸ್ಥಿತಿ. ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿರುವ ಎಲ್ಲಾ ಮಾದರಿಯ ಗುಂಡಿಗಳು ಇದೊಂದೆ ಸರ್ಕಲ್’ನಲ್ಲಿ (CIRCLE) ಕಾಣಬಹುದಾಗಿದೆ. ಇದೆ ಕಾರಣಕ್ಕೆ ಈ ಸರ್ಕಲ್’ನಲ್ಲಿ ವಾಹನ ಸವಾರರು ಮೈಯಲ್ಲ ಕಣ್ಣಾಗಿಸಿಕೊಂಡು ಚಾಲನೆ ಮಾಡಬೇಕಾಗಿದೆ. ಆಳ, ಅಗಲವಾದ ಗುಂಡಿಗಳು ಎಂ.ಆರ್.ಎಸ್ ಸರ್ಕಲ್’ನಲ್ಲಿ ಭಾರಿ ಗಾತ್ರದ ಗುಂಡಿಗಳಿವೆ. ಒಂದಕ್ಕಿಂತಲೂ ಒಂದು ಆಳ, ಅಗಲವಾಗಿವೆ. ಅಕ್ಕಪಕ್ಕದಲ್ಲೇ … Read more

MRS ಸರ್ಕಲ್’ನಲ್ಲಿ ಹೋಂಡಾ ಡಿಯೋಗೆ ಟಿಪ್ಪರ್ ಲಾರಿ ಡಿಕ್ಕಿ

Bike-Accident-at-MRS-Circle

ಶಿವಮೊಗ್ಗ | ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ (ACCIDENT) ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ನಗರದ ಎಂ.ಆರ್.ಎಸ್. ಸರ್ಕಲ್’ನಲ್ಲಿ ಆ.4ರಂದು ಘಟನೆ ಸಂಭವಿಸಿದೆ. ಭದ್ರಾವತಿ ಉಕ್ಕುಂದ ಗ್ರಾಮದ ವಿನಾಯಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿನಾಯಕ ಅವರು ತಮ್ಮ ಹೋಂಡಾ ಡಿಯೋ ಬೈಕಿನಲ್ಲಿ ಶಿವಮೊಗ್ಗ ಬೈಪಾಸ್ ರಸ್ತೆ ಕಡೆಯಿಂದ ಬಿ.ಹೆಚ್.ರಸ್ತೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ಭದ್ರಾವತಿ ಕಡೆಯಿಂದ ಬಂದ ಟಿಪ್ಪರ್ ಲಾರಿ ಹೋಂಡಾ ಡಿಯೋಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿನಾಯಕ ಅವರ ಕೈ, ಕಾಲು, ತಲೆಗೆ … Read more

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಮಧ್ಯರಾತ್ರಿ ಅಂಗಡಿಗೆ ಬೆಂಕಿ ಹಚ್ಚಲು ಯತ್ನ

crime name image

SHIVAMOGGA LIVE NEWS | 6 ಏಪ್ರಿಲ್ 2022 ನಡುರಾತ್ರಿ ಅಂಗಡಿಗಳಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ವಿಫಲ ಯತ್ನ ನಡೆಸಿದ್ದಾರೆ. ಗಸ್ತು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದಂತಾಗಿದೆ. ಶಿವಮೊಗ್ಗ ಬೈಪಾಸ್ ರಸ್ತೆಯ ವಾದಿ-ಎ-ಹುದಾ ಬಡಾವಣೆ ಬಳಿ ಘಟನೆ ಸಂಭವಿಸಿದೆ. ಅಜ್ಮಲ್ ಅಹಮದ್ ಎಂಬುವವರಿಗೆ ಸೇರಿದ ಹಣ್ಣಿನ ಅಂಗಡಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಯತ್ನಿಸಿದ್ದಾರೆ. ಬೆಂಕಿ ಹಚ್ಚಿದ ಕಿಡಿಗೇಡಿಗಳು ಸಂಬಂಧಿಯೊಬ್ಬರ ಜಾಗದಲ್ಲಿ ಹಲವು ವರ್ಷದಿಂದ ಅಜ್ಮಲ್ ಅಹಮದ್ ಅವರು ಶೆಡ್ ನಿರ್ಮಿಸಿ, ಹಣ್ಣಿನ ಅಂಗಡಿ ನಡೆಸುತ್ತಿದ್ದಾರೆ. ಏಪ್ರಿಲ್ … Read more

ಭಯಾನಕವಾಗುತ್ತಿದೆ ಶಿವಮೊಗ್ಗದ ಬೈಪಾಸ್ ರಸ್ತೆ, ಇಲ್ಲಿ ಯಾರ ಪ್ರಾಣಕ್ಕೂ ಗ್ಯಾರಂಟಿ ಇಲ್ಲ

shimoga-Bypass-Road.

ಶಿವಮೊಗ್ಗದ ಲೈವ್.ಕಾಂ | SHIMOGA NEWS |  31 ಡಿಸೆಂಬರ್ 2021 ಘಟನೆ 1 – 30 ಡಿಸೆಂಬರ್ 2021 ರಸ್ತೆ ದಾಟುತ್ತಿದ್ದ ಅಬ್ದುಲ್ ರಶೀದ್ (70) ಅವರಿಗೆ KSRTC ಬಸ್ ಡಿಕ್ಕಿ ಹೊಡೆಯಿತು. ತಲೆ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿತ್ತು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಜನ ರೊಚ್ಚಿಗೆದ್ದು ರಾತ್ರಿಯೇ ಬಸ್ ತಡೆದು ಪ್ರತಿಭಟನೆ ಮಾಡಿದರು. ಘಟನೆ 2 – ಸೆಪ್ಟೆಂಬರ್ 2021 ಬಸ್ ಇಳಿದು ರಸ್ತೆ ದಾಟಿ ನಂಜಪ್ಪ ಲೇಔಟ್’ನಲ್ಲಿರುವ ಮನೆಗೆ ತೆರಳುತ್ತಿದ್ದ … Read more

ಶಿವಮೊಗ್ಗದ MRS ಎದುರು ಭೀಕರ ಅಪಘಾತ, ತಪ್ಪಿತು ಭಾರಿ ಅನಾಹುತ, ಹೇಗಾಯ್ತು ಗೊತ್ತಾ ಘಟನೆ?

081221 Accident Near Shimoga MRS Circle

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಡಿಸೆಂಬರ್ 2021 ಟಿಪ್ಪರ್ ಲಾರಿ ಮತ್ತು ಟೆಂಪೊ ಟ್ರಾವಲರ್ ಮಧ್ಯೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಸ್ವಲ್ಪ ಯಾಮಾರಿದ್ದರೂ ದೊಡ್ಡ ಮಟ್ಟದ ಸಾವು, ನೋವು ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದಂತಾಗಿದೆ. ಹಿಂಬದಿಯಿಂದ ಬಂದು ಡಿಕ್ಕಿ ಹರಿಗೆ ಕಡೆಯಿಂದ ಬರುತ್ತಿದ್ದ ಟೆಂಪೊ ಟ್ರಾವಲರ್ ವಾಹನ ಶಿವಮೊಗ್ಗದ ಎಂ.ಅರ್.ಎಸ್ ಬಳಿ ಇರುವ ಹಂಪ್’ನಲ್ಲಿ ನಿಧಾನವಾಗಿದೆ. ಇದೆ … Read more