ಮೈಸೂರಿನ ಮಕ್ಕಳಿದ್ದ ಬಸ್ ಸಿಗಂದೂರು ಬಳಿ ಅಪಘಾತ, ಇಡೀ ದ್ವೀಪ ನೆರವಿಗೆ ನಿಂತಿದ್ದು ಹೇಗೆ ಗೊತ್ತಾ?

Private-Bus-and-Sigandru-launch-in-Shimoga

SHIVAMOGGA LIVE NEWS | 16 DECEMBER 2022 ಸಾಗರ : ಮೈಸೂರಿನ ಧರ್ಮಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ (tourist bus) ಗುರುವಾರ ಸಿಗಂದೂರು ಸಮೀಪ ಅಪಘಾತಕ್ಕೀಡಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾದ ವಿಚಾರ ತಿಳಿಯುತ್ತಿದ್ದಂತೆ ತುಮರಿ, ಸಿಗಂದೂರು ಸುತ್ತಮುತ್ತಲ ಗ್ರಾಮಸ್ಥರು, ಲಾಂಚ್ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಹಲವರು ನೆರವಿಗೆ ನಿಂತರು. ಮಕ್ಕಳಿಗೆ, ಪೋಷಕರಿಗೆ ಧೈರ್ಯ ಹೇಳಿದರು. ಹೇಗಾಯಿತು ಅಪಘಾತ? (tourist bus) ಹುಣಸೂರು ತಾಲೂಕು ಧರ್ಮಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ನಾಲ್ಕು … Read more