ಹೆಂಡತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಂದ ಗಂಡ

husband-attacks-wife-at-kudaruru-near-bykodu-sigandur.

SHIVAMOGGA LIVE NEWS | 20 JANUARY 2024 BYKODU : ಕೌಟುಂಬಿಕ ಕಲಹಕ್ಕೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಪತಿಯೇ ಪತ್ನಿಯ ಹತ್ಯೆಗೈದಿದ್ದಾನೆ. ಸಾಗರ ತಾಲೂಕು ಕರೂರು ಹೋಬಳಿಯ ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆವಿಗೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನೀಲಾವತಿ (29) ಮೃತ ದುರ್ದೈವಿ. ಇಂದು ಬೆಳಗ್ಗೆ ಪತಿ ಲೋಕೇಶ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ನೀಲಾವತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನೀಲಾವತಿ ಕೊನೆಯುಸಿರೆಳೆದಿದ್ದಾರೆ. ತವರು ಮನೆಗೆ ಹೋಗಿದ್ದ ಮಹಿಳೆ ಕೌಟುಂಬಿಕ ಕಲಹದಿಂದ … Read more

ಹಂದಿ ಅಣ್ಣಿ ಹಂತಕರು ಶಿವಮೊಗ್ಗ ಜೈಲಿನಿಂದ ಶಿಫ್ಟ್, ಕಾರಣವೇನು?

Handi-Anni-Attacking-CCTV-Footage

ಶಿವಮೊಗ್ಗ | ರೌಡಿ ಶೀಟರ್ ಹಂದಿ ಅಣ್ಣಿ (HANDI ANNI) ಕೊಲೆಗೈದ ಆರೋಪಿಗಳನ್ನು ಶಿವಮೊಗ್ಗದ ಜೈಲಿನಿಂದ (SHIMOGA JAIL) ಮೈಸೂರು ಮತ್ತು ವಿಜಯಪುರ ಜೈಲುಗಳಿಗೆ ವರ್ಗಾಯಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾರ್ತಿಕ್, ಮಧು ಸೇರಿ ಮೂವರನ್ನು ಮೈಸೂರು (MYSORE) ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇನ್ನು, ಫಾರೂಖ್ ಸೇರಿದಂತೆ ಉಳಿದವರನ್ನು ವಿಜಯಪುರ (VIJAYAPURA) ಜೈಲಿಗೆ ವರ್ಗಾಯಿಸಲಾಗಿದೆ. ಹಂದಿ ಅಣ್ಣಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಕೆಲವರು ರೌಡಿ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಹಾಗಾಗಿ ವಿರೋಧಿಗಳು ಇದ್ದರು. ಇವರಲ್ಲಿ ಕೆಲವರು … Read more

ಹಂದಿ ಅಣ್ಣಿ ಕೊಲೆ ಕೇಸ್, ಶರಣಾದ 8 ಆರೋಪಿಗಳ ಬಗ್ಗೆ ಶಿವಮೊಗ್ಗ ಎಸ್.ಪಿ ಹೇಳಿದ 5 ಸಂಗತಿ

IPS office Lakshmi Prasad

SHIVAMOGGA LIVE NEWS | SHIMOGA | 19 ಜುಲೈ 2022 ಹಂದಿ ಅಣ್ಣಿ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳು ಚಿಕ್ಕಮಗಳೂರು ಪೊಲೀಸರ ಮುಂದೆ ಶರಣಾಗಿದ್ದಾರೆ (SURRENDER). ಈ ಕುರಿತು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಎಸ್.ಪಿ ಹೇಳಿದ್ದೇನು? ಶಿವಮೊಗ್ಗ ಪ್ರೆಸ್ ಟ್ರಸ್ಟ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿಪ್ರಸಾದ್ ಅವರು, ಹಂದಿ ಅಣ್ಣಿ ಕೊಲೆ (MURDER) ಪ್ರಕರಣದ ಎಂಟು ಆರೋಪಿಗಳು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ (SURRENDER). ನಮ್ಮ ಪೊಲೀಸರು (POLICE) … Read more