ನಿಯಂತ್ರಣ ತಪ್ಪಿ ರಸ್ತೆಯಿಂದ ಅಡಕೆ ತೋಟಕ್ಕೆ ಹಾರಿದ ಕಾರು, ಓರ್ವ ಸಾವು

Car-Accident-Near-Muduba

SHIVAMOGGA LIVE NEWS | THIRTHAHALLI | 3 ಜುಲೈ 2022 ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (CAR ACCIDENT) ತಗ್ಗಿನಲ್ಲಿದ್ದ ತೋಟಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಮುಡುಬ ಬಳಿ ಘಟನೆ ಸಂಭವಿಸಿದೆ. ತರೀಕೆರೆಯ ಸಂಪತ್ ಕುಮಾರ್ (42) ಎಂಬುವವರು ಮೃತರಾಗಿದ್ದಾರೆ. ಹೇಗಾಯ್ತು ಅಪಘಾತ? ಸಂಪತ್ ಕುಮಾರ್ ಅವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರು, ಮುಡುಬ ಬಳಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕ ತಗ್ಗಿನಲ್ಲಿದ್ದ ತೋಟಕ್ಕೆ ನುಗ್ಗಿದೆ. ಘಟನೆಯಲ್ಲಿ ಸಂಪತ್ ಕುಮಾರ್ … Read more

ಮುಡುಬ ಸೇತುವೆ ಬಳಿ ಅಪಘಾತ, ಒಬ್ಬ ಸಾವು, ಮತ್ತೊಬ್ಬನಿಗೆ ಗಾಯ, ಜನರ ಆಕ್ರೋಶ

211120 Bike Accident Near Battemallappa Hosanagara 1

ಶಿವಮೊಗ್ಗ ಲೈವ್.ಕಾಂ |HOSANAGARA NEWS | 21 NOVEMBER 2020 ಹೊಸನಗರ – ಬಟ್ಟೆಮಲ್ಲಪ್ಪ ಮಾರ್ಗದ ಮುಡುಬ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಓರ್ವ ಸವಾರ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ. ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಗಾಯ್ತು ಘಟನೆ? ಬೈಕ್ ಸವಾರರು ಹಾವೇರಿಯಿಂದ ಹೆಬ್ರಿಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಮುಡುಬ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗುಂಡಿಗೆ ಬಿದ್ದಿದೆ. ಘಟನೆಯಲ್ಲಿ ಹಾವೇರಿಯ ರೆಹಮಾನ್ ಸಾಬ್ (22) ಮೃತಪಟ್ಟಿದ್ದಾರೆ. ಅನ್ವರ್ ಬಾಷಾ … Read more