ಹಬ್ಬದ ವೇಳೆ ಕೆರೆಗೆ ಹಾರಿ ‘ಮುಗಳಿಕೊಪ್ಪದ ಮುತ್ತು’ ಸಾವು
ಶಿಕಾರಿಪುರ: ಹೋರಿ ಬೆದರಿಸುವ ಹಬ್ಬದ ವೇಳೆ ಹೋರಿಯೊಂದು ಓಡುವ ಭರದಲ್ಲಿ ಕೆರೆಗೆ ಹಾರಿ ಮೃತಪಟ್ಟಿದೆ. ಶಿಕಾರಿಪುರ ತಾಲೂಕು ಹುಲಗಿನಕೊಪ್ಪ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ಹಬ್ಬದಲ್ಲಿ ಘಟನೆ ಸಂಭವಿಸಿದೆ. ಹುಲಗಿನಕೊಪ್ಪದಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಹಬ್ಬದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಅನೇಕ ಹೋರಿಗಳು ಪಾಲ್ಗೊಂಡಿದ್ದವು. ಹೋರಿಗಳಿಗೆ ಕೊಬ್ಬರಿ ಹಾಗೂ ಬಲೂನ್ಗಳನ್ನು ಕಟ್ಟಿ ಅಖಾಡಕ್ಕೆ ಬಿಡಲಾಗುತ್ತಿತ್ತು. ಈ ವೇಳೆ ನಾಗರಾಜ್ ಜಂಬೂರು ಎಂಬುವರ ಮುಗಳಿಕೊಪ್ಪದ ಮುತ್ತು ಎಂಬ ಹೆಸರಿನ ಹೋರಿ ಹುಲಗಿನಕಟ್ಟೆ ಕೆರೆಗೆ ಹಾರಿದೆ. ಕೂಡಲೆ ಕೆರೆಗೆ ಇಳಿದು ಹೋರಿಯನ್ನು … Read more