ಭದ್ರಾವತಿಯಲ್ಲಿ ಡಬಲ್‌ ಮರ್ಡರ್‌, 25 ವರ್ಷದ ಯುವಕ, 65 ವರ್ಷದ ವ್ಯಕ್ತಿಯ ಹತ್ಯೆ, ಕಾರಣವೇನು?

Double-murder-at-bhadravathi.

ಭದ್ರಾವತಿ: ಪ್ರೇಮಿಗಳ ಪರ ಮಾತನಾಡಿದ್ದಕ್ಕೆ ಮಾರಕಾಸ್ತ್ರದಿಂದ ಇರಿದು ಇಬ್ಬರ ಹತ್ಯೆ (Two killed ) ಮಾಡಲಾಗಿದೆ. ಭದ್ರಾವತಿಯ ಹಳೆ ನಗರದಲ್ಲಿ ಘಟನೆ ಸಂಭವಿಸಿದೆ. ಭದ್ರಾವತಿ ಹಳೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಜೈ ಭೀಮ್ ನಗರದಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮೃತರನ್ನು ಕಿರಣ್ (25) ಮತ್ತು ಮಂಜುನಾಥ್ (65) ಎಂದು ಗುರುತಿಸಲಾಗಿದೆ. ಪ್ರೇಮಿಗಳ ಪರ ನಿಂತಿದ್ದಕ್ಕೆ ಕೃತ್ಯ ಘಟನೆ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರ ಜಿ.ಕೆ.ಮಿಥುನ್‌ ಕುಮಾರ್‌, ‘ಎರಡು … Read more

Woman Brutally Murdered in Shivamogga

BREAKING-NEWS-ENGLISH

Shivamogga: A woman was brutally murdered with a sharp weapon. The incident took place last night in Siddeshwara Nagar of Dummalli, Shivamogga Taluk. The deceased woman has been identified as Gangamma (45). It is suspected that Gangamma was murdered due to an old rivalry. The police have taken two individuals, Nagesh Naik and Harish, into … Read more

ಮಾರಕಾಸ್ತ್ರದಿಂದ ಇರಿದು ಮನೆಯಲ್ಲಿದ್ದ ಒಂಟಿ ಮಹಿಳೆಯ ಹತ್ಯೆ

Crime-News-General-Image

ಕುಂಸಿ: ಮಾರಕಾಸ್ತ್ರದಿಂದ ಚುಚ್ಚಿ ವೃದ್ಧೆಯೊಬ್ಬರನ್ನು (Woman) ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಕುಂಸಿಯ ರಥಬೀದಿಯ ಮನೆಯಲ್ಲಿ ಘಟನೆ ಸಂಭವಿಸಿದೆ. ಬಸಮ್ಮ (65) ಮೃತರು. ಮನೆಯಲ್ಲಿ ವೃದ್ಧೆ ಒಬ್ಬರೆ ವಾಸವಾಗಿದ್ದರು. ಶಿವಮೊಗ್ಗದಲ್ಲಿ ವಾಸವಾಗಿರುವ ಪುತ್ರ ಗುರುವಾರ ಮನೆಗೆ ಬಂದು ಬಾಗಿಲು ಬಡಿದರು ತೆಗೆದಿರಲಿಲ್ಲ. ಹೆಂಚು ತೆಗೆದು ಪರಿಶೀಲಿಸಿದಾಗ ಬಸಮ್ಮ ಅವರ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಕುತ್ತಿಗೆ ಕೊಯ್ದು, ಹೊಟ್ಟೆ ಭಾಗದಲ್ಲಿ ಹಲವೆಡೆ ಇರಿದಿರುವುದು ಗೊತ್ತಾಗಿದೆ.   ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಂಸಿ ಠಾಣೆ ಪೊಲೀಸರು … Read more

BREAKING NEWS – ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು

Murder-at-Bommanakatte-E-Block-in-Shimoga.

ಶಿವಮೊಗ್ಗ: ರಾತ್ರಿ ಪಾರ್ಟಿ ವೇಳೆ ಗಲಾಟೆಯಾಗಿ ಸ್ನೇಹಿತನೆ (friends) ಯುವಕನ ಕೊಲೆ ಮಾಡಿದ್ದಾನೆ. ಶಿವಮೊಗ್ಗದ ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿ ಘಟನೆ ಸಂಭವಿಸಿದೆ. ಬೊಮ್ಮನಕಟ್ಟೆ ಎ-ಬ್ಲಾಕ್‌ ನಿವಾಸಿ ಪವನ್‌ (28) ಕೊಲೆಯಾದ ಯುವಕ. ಪವನ್‌, ಕಳೆದ ರಾತ್ರಿ ಸ್ನೇಹಿತ ಶಿವಕುಮಾರ್‌ ಮನೆಯಲ್ಲಿ ಪಾರ್ಟಿಗೆ ತೆರೆಳಿದ್ದ. ಮದ್ಯ ಸೇವಿಸಿದ ಬಳಿಕ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ ಎಂದು ಆರೋಪಿಸಲಾಗಿದೆ. ಗಲಾಟೆಯಲ್ಲಿ ಪವನ್‌ ಹತ್ಯೆಯಾಗಿದೆ. ಘಟನೆ ಸಂಬಂಧ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more

BREAKING NEWS – ಬೆಳ್ಳಂಬೆಳಗ್ಗೆ ಹೊಳೆಹೊನ್ನೂರಿನಲ್ಲಿ ಕೊಲೆ, ನಡು ರಸ್ತೆಯಲ್ಲಿ ಹತ್ಯೆ

090525 hemanna no more at holehonnuru

ಹೊಳೆಹೊನ್ನೂರು: ವಾಕಿಂಗ್‌ ತೆರಳಿದ್ದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಕೊಲೆಯಾಗಿದೆ. ಹೇಮಣ್ಣ (68) ಹತ್ಯೆಯಾದವರು. (Holehonnur murder) ಹೇಮಣ್ಣ ಮೇಲೆ ಈ ಹಿಂದೆಯು ದಾಳಿಯಾಗಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ » ಶಿವಮೊಗ್ಗ, ಹೊಸನಗರ ಕೃಷಿ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ … Read more

ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

Police-Jeep-With-Light-New.

ಭದ್ರಾವತಿ: ಕ್ರಿಕೆಟ್‌ (Cricket) ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳವಾಗಿ ಒಬ್ಬಾತನನ್ನು ಹತ್ಯೆ ಮಾಡಲಾಗಿದೆ. ಮತ್ತೋರ್ವನಿಗೆ ಗಾಯವಾಗಿದೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭದ್ರಾವತಿ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಅರುಣ್‌ (23) ಕೊಲೆಯಾಗಿದ್ದಾನೆ. ಸಂಜಯ್‌ ಎಂಬಾತ ಗಾಯಗೊಂಡಿದ್ದಾನೆ. ಕ್ರಿಕೆಟ್‌ ವಿಚಾರಕ್ಕೆ ಕಿರಿಕ್‌ ಸೋಮವಾರ ಸಂಜೆ ಕ್ರಿಕೆಟ್‌ ಆಡಿದ್ದರು. ರಾತ್ರಿ ಮದ್ಯ ಸೇವಿಸುವಾಗ ಇದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ಸಂದರ್ಭ ಹತ್ಯೆಯಾಗಿದೆ ಎಂದು … Read more

ಹೊಸನಗರದಲ್ಲಿ ದೇವರ ಕಾರ್ಯದ ವೇಳೆ ಕಲಹ, ವ್ಯಕ್ತಿಯ ಕೊಲೆ

Hosanagara-News-Update

ಹೊಸನಗರ: ದೇವರ ಕಾರ್ಯದ ಸಂದರ್ಭ ಕಲಹವಾಗಿ ವ್ಯಕ್ತಿಯೊಬ್ಬನ (Person) ಹತ್ಯೆ ಮಾಡಲಾಗಿದೆ. ಹೊಸನಗರ ತಾಲೂಕು ನಿಟ್ಟೂರು ಕರ್ಕಮುಡಿಯಲ್ಲಿ ಭಾನುವಾರ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದ ತೋಟಕ್ಕೆ ಹಾರಿ ಉಲ್ಟಾ ಬಿದ್ದ ಆಟೋ, ಐವರಿಗೆ ಗಾಯ ದೇವಿಚಂದ್ರ (52) ಮೃತ ವ್ಯಕ್ತಿ. ದೇವಿಚಂದ್ರನ ಪತ್ನಿಯ ಸಹೋದರ ಮತ್ತು ಪತ್ನಿಯ ಮೊದಲ ಪತಿಯ ಪುತ್ರ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಓಂಕಾರ್‌ ಮನೆ ಸಮೀಪ ನಾಗಚೌಡಿ ದೇವಸ್ಥಾನದಲ್ಲಿ ಪೂಜೆ ಕಾರ್ಯವಿತ್ತು. ದೇವಿಚಂದ್ರ ಕೂಡ … Read more

ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?

Police-Jeep-With-Light-New.

ಶಿವಮೊಗ್ಗ : ಸ್ನೇಹಿತರ ನಡುವಿನ ಭಿನ್ನಾಭಿಪ್ರಾಯದಿಂದ ಆರಂಭವಾದ ಜಗಳ (Altercation) ಕೊಲೆಯಲ್ಲಿ ಅಂತ್ಯವಾಗಿದೆ. ತಾಲೂಕಿನ ತ್ಯಾವರೆಕೊಪ್ಪದಲ್ಲಿ ಬುಧವಾರ ಘಟನೆ ಸಂಭವಿಸಿದೆ. ತ್ಯಾವರೆಕೊಪ್ಪ ಗ್ರಾಮದ ದೇವರಾಜು (31) ಮೃತರು. ಈತನ ಸ್ನೇಹಿತ ವೆಂಕಟೇಶ್‌ (36) ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಬ್ಬರ ಮಧ್ಯೆ ಗಲಾಟೆಯಾಗಿದ್ದು (Altercation) ಈ ಸಂದರ್ಭ ವೆಂಕಟೇಶ್‌, ದೇವರಾಜನಿಗೆ ಗುದ್ದಲಿಯಿಂದ ತಲೆಗೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ತೀವ್ರ ಗಾಯಗೊಂಡಿದ್ದ ದೇವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ … Read more

BREAKING NEWS – ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಬರ್ಬರ ಕೊಲೆ

Anupinkatte-incident-police-visit-the-spot.

SHIVAMOGGA LIVE NEWS, 12 JANUARY 2025 ಶಿವಮೊಗ್ಗ : ಅಣ್ಣನಿಂದಲೇ ತಮ್ಮನ (BROTHER) ಬರ್ಬರ ಹತ್ಯೆಯಾಗಿದೆ. ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ. ಗಿರೀಶ್‌ ನಾಯ್ಕ (30) ಮೃತನು. ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ತುಂಗಾ … Read more

ಶಿವಮೊಗ್ಗದಲ್ಲಿ 3 ಮರ್ಡರ್‌, ಬಂಧಿತರ ಹೆಸರು ಬಹಿರಂಗ, ಬಿಗಿ ಬಂದೋಬಸ್ತ್‌ನಲ್ಲಿ ಯಾಸಿನ್‌ ಅಂತ್ಯಸಂಸ್ಕಾರ

080524 Lashkar Mohalla incident

SHIVAMOGGA LIVE NEWS | 11 MAY 2024 SHIMOGA : ಲಷ್ಕರ್‌ ಮೊಹಲ್ಲಾದಲ್ಲಿನ ಗ್ಯಾಂಗ್‌ ವಾರ್‌ ಮತ್ತು ಮೂವರ ಕೊಲೆ ಪ್ರಕರಣ ಸಂಬಂಧ ಪೊಲೀಸರು 18 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರ ಹೆಸರುಗಳನ್ನ (names of arrested) ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಪ್ರಕಟಿಸಿದ್ದಾರೆ. ಲಷ್ಕರ್‌ ಮೊಹಲ್ಲಾದಲ್ಲಿ ಯಾಸೀನ್‌ ಖುರೇಷಿ ಮೇಲೆ ಆದಿಲ್‌ ಪಾಷಾನ ಗ್ಯಾಂಗ್‌ ದಾಳಿ ನಡೆಸಿತ್ತು. ದಾಳಿ ನಡೆಸಿದ ಆದಿಲ್‌ ಗ್ಯಾಂಗ್‌ನ ಆದಿಲ್‌ ಪಾಷಾ, ಶಾಕಿಬ್‌, ಸಂಗೀರ್‌, ಸಮೀರ್‌ ಅಲಿಯಸ್‌ ಅಫ್ಫು, ಇಬ್ರಾರ್‌ ಅಲಿ … Read more