ಹೊಳಲೂರು ಸಮೀಪ ಚಾಕು ಇರಿದು ತೋಟದಲ್ಲೇ ರೈತನ ಹತ್ಯೆ

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020 ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಅವರ ತೋಟದಲ್ಲೇ ಹತ್ಯೆ ಮಾಡಲಾಗಿದೆ. ಹೊಳಲೂರು ಸಮೀಪ ಇವತ್ತು ಘಟನೆ ಬೆಳಕಿಗೆ ಬಂದಿದೆ. ನಿನ್ನೆ ತೋಟಕ್ಕೆ ಹೋಗಿದ್ದ ಮಲ್ಲೇಶ್, ರಾತ್ರಿ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮಲ್ಲೇಶ್ ಅವರನ್ನು ಹುಡಿಕಿಕೊಂಡು ಇವತ್ತು ಬೆಳಗ್ಗೆ ಅವರ ಸಹೋದರ ತೋಟಕ್ಕೆ ಬಂದಿದ್ದರು. ಈ ವೇಳೆ ಹತ್ಯೆ ಆಗಿರುವುದು ಬೆಳಕಿಗೆ ಬಂದಿದೆ. ಘಟನೆ ಕಾರಣವೇನು ಅನ್ನುವುದು ಇನ್ನಷ್ಟೆ ತಿಳಿಯಬೇಕಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ … Read more

ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ, ಎಲ್ಲಿ? ಹೇಗಾಯ್ತು ಗೊತ್ತಾ ಕೊಲೆ?

ಶಿವಮೊಗ್ಗ ಲೈವ್.ಕಾಂ | SHIMOGA | 10 ಫೆಬ್ರವರಿ 2020 ಶಿವಮೊಗ್ಗದಲ್ಲಿ ಮತ್ತೊಂದ ಬರ್ಬರ ಹತ್ಯ ನಡೆದಿದೆ. ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ರಾತ್ರಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಾಗರಾಜ್ ಅಲಿಯಾಸ್ ಟೈಲ್ಸ್ ನಾಗ (45) ಹತ್ಯೆಗೀಡಾದವರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಕುವೆಂಪು ಬಡಾವಣೆಯಲ್ಲಿ ರಾತ್ರಿ ಟೈಲ್ಸ್ ನಾಗರಾಜ್ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ … Read more

ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಯುವಕನ ಮರ್ಡರ್ ಮಾಡಿದ್ದವರು ದೊಡ್ಡಪೇಟೆ ಪೊಲೀಸರ ಬಲೆಗೆ

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020 ಹುಡುಗಿ ವಿಚಾರಕ್ಕೆ ಸಂಬಂಧಿಸಿ ನ್ಯೂಮಂಡ್ಲಿ ಆಟೋ ಸ್ಟಾಂಡ್ ಬಳಿ ಯುವಕನನ್ನು ಕೊಲೆಮಾಡಿದ್ದ ಇಬ್ಬರು ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯೂ ಮಂಡ್ಲಿಯಲ್ಲೇ ಅರೆಸ್ಟ್ ಮಾಡಲಾಗಿದೆ. ಇದೇ ಬಡಾವಣೆಯ ತೌಹೀದ್ ಖಾನ್ (19), ಮಹಮ್ಮದ್ ಯೂನಸ್ (19) ಬಂಧಿತರು. ಭಾನುವಾರ ಸಂಜೆ ಮಹಮ್ಮದ್ ಆಲಿ ಅಲಿಯಾಸ್ ಎಂ.ಡಿ.ಆಲಿ ಎಂಬಾತನನ್ನು ಕೊಲೆ ಮಾಡಿದ್ದರು. ಆರೋಪಿಗಳ ಪತ್ತೆಗೆ ಡಿವೈಎಸ್ಪಿ ಉಮೇಶ್ ನಾಯ್ಕ ಮಾರ್ಗದರ್ಶನದಲ್ಲಿ ಸಿಪಿಐ ಆರ್.ಎಂ.ವಸಂತಕುಮಾರ್ ನೇತೃತ್ವದಲ್ಲಿ ದೊಡ್ಡಪೇಟೆ … Read more

ಶಿವಮೊಗ್ಗ ಗಾಡಿಕೊಪ್ಪದ ಬಳಿ ಚಾನೆಲ್’ನಲ್ಲಿ ಮನೆಗಳ್ಳನ ಮೃತದೇಹ, ಅನುಮಾನಾಸ್ಪದ ಸಾವು

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA | 9 ಜನವರಿ 2020 ತುಂಗಾ ನಾಲೆಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಠಕ್ಕರ್ ಫಯಾಜ್ ಎಂದು ಗುರುತಿಸಲಾಗಿದೆ. ಗಾಡಿಕೊಪ್ಪದ ಬಳಿ ಇರುವ ತುಂಗಾ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಠಕ್ಕರ್ ಫಯಾಜ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈತ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಶಿವಮೊಗ್ಗದ ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ … Read more

ನಡು ಬೀದಿಯಲ್ಲೆ ವ್ಯಾಪಾರಿಯ ಕತ್ತು ಸೀಳಿ ಕೊಲೆ, ಕ್ಷುಲಕ ಕಾರಣಕ್ಕೆ ಹರಿಯಿತು ನೆತ್ತರು

murder graphical image

ಶಿವಮೊಗ್ಗ ಲೈವ್.ಕಾಂ | SHIRALAKOPPA | 7 ನವೆಂಬರ್ 2019 ಶಿರಾಳಕೊಪ್ಪದ ಆನವಟ್ಟಿ ರಸ್ತೆಯಲ್ಲಿ ಕಬ್ಬಿನ ಹಾಲು ವ್ಯಾಪಾರಿಗೆ ಹಾಡಹಗಲೇ ಚಾಕುವಿನಿಂದ ಇರಿದು, ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಸೈಯದ್ ಜಾಫರ್ ಮುನ್ನಾ (26) ಹತ್ಯೆಗೀಡಾದ ಯುವಕ. ಬುಧವಾರ ಸಂಜೆ ಘಟನೆ ನಡೆದಿದೆ. ಈತನ ಕಬ್ಬಿನ ಹಾಲಿನ ಅಂಗಡಿ ಪಕ್ಕದಲ್ಲಿ ಕುಷನ್ ಅಂಗಡಿ ನಡೆಸುತ್ತಿರುವ ಜಾವೇದ್‌ ಬೇಗ್ (19) ಎಂಬಾತ ಈ ಕೃತ್ಯ ಎಸಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ … Read more

ಭದ್ರಾವತಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ, ಮನೆಯಲ್ಲೇ ಕತ್ತು ಸೀಳಿ ಕೊಲೆ

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 4 ಆಗಸ್ಟ್ 2019 ಭದ್ರಾವತಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಮಾಡಲಾಗಿದೆ. ಮನೆಯಲ್ಲೇ ವಿದ್ಯಾರ್ಥಿನಿಯ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಭದ್ರಾವತಿಯ ಕಾಳಿಂಗನಹಳ್ಳಿಯಲ್ಲಿ ಘಟನೆ ನಡೆದಿದೆ. ಇಂದಿರಾ (16) ಕೊಲೆಯಾಗಿರುವ ವಿದ್ಯಾರ್ಥಿನಿ. ರಾತ್ರಿಯೇ ಇಂದಿರಾಳ ಹತ್ಯೆಯಾಗಿರುವ ಶಂಕೆಯಿದ್ದು, ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್, ಭದ್ರಾವತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಗೆ ನಿಖರ … Read more

ಹಾಸ್ಟೆಲ್’ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವತಿ ಅನುಮಾನಾಸ್ಪದ ಸಾವು, ಕೊಲೆ ಶಂಕೆ

SORABA MAP GRAPHICS 1

ಶಿವಮೊಗ್ಗ ಲೈವ್.ಕಾಂ | ಸೊರಬ | 15 ಜುಲೈ 2019 ಸೊರಬ ಪಟ್ಟಣದ ಕಾನಕೇರಿಯಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ. ಈ ಯುವತಿ, ಹಾಸ್ಟೆಲ್ ಒಂದರಲ್ಲಿ ಸುಮಾರು ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದರು. ಅಶ್ವಿನಿ ಕಲ್ಲಹಳ್ಳಿ (21) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ. ಇವತ್ತು ಬೆಳಗ್ಗೆ ಕಾನಕೇರಿಯಲ್ಲಿ, ಅಶ್ವಿನಿ ಮೃತದೇಹ ಪತ್ತೆಯಾಗಿದೆ. ಈಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮಹಳ್ಳಿಯ ಅಶ್ವಿನಿ ಕಲ್ಲಹಳ್ಳಿ, ಒಂದೂವರೆ ವರ್ಷದಿಂದ ಶ್ರೀ ರಂಗನಾಥ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದಲ್ಲಿರುವ ಹಿಂದುಳಿದ ವರ್ಗಗಳ … Read more