ಶಿವಮೊಗ್ಗದಲ್ಲಿ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ, ಕಾರ್ಯಕ್ರಮದಲ್ಲಿ ಮಿನಿಸ್ಟರ್‌ ಹೇಳಿದ್ದೇನು?

Allamaprabhu-Award-for-dr-veeranna-rajura-in-Shimoga

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಮುರುಘ ಮಠದ ವತಿಯಿಂದ ಶ್ರೀ ಗುರುಬಸವ ಸ್ವಾಮೀಜಿ ಅವರ 113ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಶಿವಮೊಗ್ಗದ ಬೆಕ್ಕಿನಕಲ್ಮಠದಲ್ಲಿ ಆಯೋಜಿಸಿದ್ದ ಅನುಭಾವ ಸಮ್ಮೇಳನ, ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನವನ್ನು ಇಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ (Minister) ಎಂ.ಬಿ.ಪಾಟೀಲ್‌ ಉದ್ಘಾಟಿಸಿದರು. ಇದೇ ವೇಳೆ ಧಾರವಾಡದ ನಿವೃತ್ತ ಪ್ರಾಧ್ಯಾಪಕ ಡಾ. ವೀರಣ್ಣ ರಾಜೂರ ಅವರಿಗೆ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ … Read more

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ದಾಖಲು

Chitradurga-Muruga-Mutt-Swamiji-Shifted-to-Mc-Gann-Hospital

ಶಿವಮೊಗ್ಗ | ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚಿತ್ರದುರ್ಗದ ಮುರುಘಾ ಮಠದ (MURUGHA MUTT) ಶಿವಮೂರ್ತಿ ಮುರುಘಾ ಸ್ವಾಮೀಜಿ (SWAMIJI) ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಸ್ವಾಮೀಜಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ಪೊಲೀಸ್ ವಾಹನದಲ್ಲಿ ಚಿತ್ರದುರ್ಗದ ಕಾರಾಗೃಹದಿಂದ ಶಿವಮೊಗ್ಗ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಯಿತು. ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ವಾರ್ಡ್’ನಲ್ಲಿ ಶಿವಮೂರ್ತಿ ಮುರುಘಾ (MURUGHA MUTT) ಸ್ವಾಮೀಜಿಯನ್ನು (SWAMIJI) ದಾಖಲು ಮಾಡಲಾಗಿದೆ. ಮೆಗ್ಗಾನ್ … Read more