Shivamogga: Two Youths Stabbed Over Personal Feud

Urugaduru-circle-incident-in-shimoga

Shivamogga: Two young men were stabbed with lethal weapons over personal dispute in the Urugadur area of Shivamogga city today. The seriously injured victims, identified as Shabbir and Shahbaz, have been admitted to a private hospital for treatment. ‘Personal Grudge’ says SP District Superintendent of Police, G.K. Mithun Kumar, provided information to the media, confirming … Read more

ಶಿವಮೊಗ್ಗದಲ್ಲಿ ಬಕ್ರೀದ್‌, ಶ್ರದ್ಧಾ ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ

Bakrid-Prayer-in-Shimoga-edga-maidan

ಶಿವಮೊಗ್ಗ: ಈದ್‌ ಉಲ್‌ – ಅಧಾ (ಬಕ್ರೀದ್‌) ಹಬ್ಬದ ಅಂಗವಾಗಿ ಶಿವಮೊಗ್ಗದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮೈದಾನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ಪ್ರಾರ್ಥಿಸಿದರು. (Bakrid) ಶ್ರದ್ಧಾ ಭಕ್ತಿಯ ಪ್ರಾರ್ಥನೆಯ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಇದನ್ನೂ ಓದಿ » ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್‌, ಮತ್ತೊಬ್ಬ ಎಸ್ಕೇಪ್‌

ರಾಷ್ಟ್ರಧ್ವಜ ಹಿಡಿದು ಘೋಷಣೆ ಮೊಳಗಿಸುತ್ತ ಶಿವಮೊಗ್ಗದಲ್ಲಿ ಬೀದಿಗಿಳಿದ ಮುಸ್ಲಿಂ ಸಮುದಾಯ, ಹೇಗಿತ್ತು ಮೆರವಣಿಗೆ?

Protest-against-Waqf-bill-amendment.

ಶಿವಮೊಗ್ಗ: ವಕ್ಫ್‌ ತಿದ್ದುಪಡಿ ಕಾಯ್ದೆ (Act) ತಕ್ಷಣ ರದ್ದುಗೊಳಿಸುವಂತೆ ಆಗ್ರಹಿಸಿ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯದ ದೊಡ್ಡ ಸಂಖ್ಯೆಯ ಜನರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದನ್ನೂ ಓದಿ » KSRTC ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು? ಜಿಲ್ಲಾ ವಕ್ಫ್‌ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾ ಸಭೆ … Read more

ಶಿವಮೊಗ್ಗದ ವಿವಿಧೆಡೆ ಮನೆ, ಅಂಗಡಿಗಳಲ್ಲಿ ಲೈಟ್‌ ಆಫ್‌ ಮಾಡಿ ಪ್ರತಿಭಟನೆ, ಮಸೂದೆ ವಿರುದ್ಧ ಆಕ್ರೋಶ

Light-off-protest-by-muslim-community-in-Shimoga

ಶಿವಮೊಗ್ಗ: ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಬುಧವಾರ ರಾತ್ರಿ ಲೈಟ್‌ ಆಫ್‌ (Lights Off) ಮಾಡಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯದವರು ತಮ್ಮ ಮನೆ, ಅಂಗಡಿ ಮುಂಗಟ್ಟುಗಳಲ್ಲಿ ವಿದ್ಯುತ್‌ ದೀಪ ಆರಿಸಿ ಮಸೂದೆಗೆ ಪ್ರತಿರೋಧ ವ್ಯಕ್ತಪಡಿಸಲಾಯಿತು. ಮುಸ್ಲಿಂ ಸಮುದಾಯದವರು ಹೆಚ್ಚಿರುವ ಬಡಾವಣೆಗಳಲ್ಲಿ ವಿದ್ಯುತ್‌ ದೀಪಗಳನ್ನು ಆರಿಸಿ ಪ್ರತಿಭಟನೆ ನಡೆಸಲಾಯಿತು. ರಾತ್ರಿ 9 ಗಂಟೆಯಿಂದ 9.15ರವರೆಗೆ ಲೈಟ್‌ಗಳನ್ನು ಆರಿಸಲಾಗಿತ್ತು. ಮನೆಗಳ ದೀಪಗಳನ್ನು ಆರಿಸಿ, ಜನರು ಹೊರ ಬಂದು ಪ್ರತಿಭಟಿಸಿದರು. ಇದಕ್ಕೂ ಮುನ್ನ ಮುಸ್ಲಿಂ ಸಮುದಾಯದ … Read more

ಶಿವಮೊಗ್ಗ ಈದ್ಗಾ ಮೈದಾನಕ್ಕೆ ಬೇಲಿ ವಿವಾದ, ಬೀದಿಗಿಳಿದ ಮುಸ್ಲಿಂ ಸಮುದಾಯ, ಇಡೀ ದಿನ ಏನೇನಾಯ್ತು?

Edga-maidana-fencing-row-muslims-protest-in-Shimoga

ಶಿವಮೊಗ್ಗ : ಈದ್ಗಾ ಮೈದಾನಕ್ಕೆ ಬೇಲಿ (fencing) ಹಾಕಿದ್ದ ವಿವಾದ ಹೊಸ ಸ್ವರೂಪ ಪಡೆದುಕೊಂಡಿದೆ. ಇವತ್ತು ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಿದ್ದು, ಮೈದಾನವು ವಕ್ಫ್‌ ಆಸ್ತಿ ಎಂದು ಜಿಲ್ಲಾಧಿಕಾರಿಗೆ ದಾಖಲೆ ಒದಗಿಸಿದೆ. ಇನ್ನೊಂದೆಡೆ ಈದ್ಗಾ ಮೈದಾನದಲ್ಲಿ ವಾಹನ ನಿಲುಗಡೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇವತ್ತು ಇಡೀ ದಿನ ಏನೇನಾಯ್ತು? ಇದನ್ನೂ ಓದಿ » ಭದ್ರಾವತಿಯಲ್ಲಿ ರಾತ್ರೋರಾತ್ರಿ ದಿಢೀರ್‌ ರಸ್ತೆ ತಡೆ, ಶಾರದಾ ಅಪ್ಪಾಜಿ ನೇತೃತ್ವದಲ್ಲಿ ಪ್ರತಿಭಟನೆ, ಕಾರಣವೇನು? ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ಇನ್ನು, ಬೇಲಿ (fencing) ವಿವಾದದ … Read more

ಸಭೆ ವೇಳೆ ಕಿರಿಕ್, ಯುವಕನ ಎದೆಗೆ ಚಾಕು ಇರಿದು ಮರ್ಡರ್

SHIKARIPURA BREAKING NEWS

SHIVAMOGGA LIVE NEWS | 21 AUGUST 2023 SHIKARIPURA : ಈದ್ ಮಿಲಾದ್ (EID MILAD) ಹಬ್ಬ ಆಚರಣೆ ಕಮಿಟಿ ರಚನೆ ಸಂಬಂಧ ನಡೆಯುತ್ತಿದ್ದ ಸಭೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ (ALTERCATION). ಈ ಸಂದರ್ಭ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಜಾಫರ್ (32) ಎಂಬಾತನ ಹತ್ಯೆಯಾಗಿದೆ. ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಕಮಿಟಿ ವಿಚಾರವಾಗಿ ಮುಸ್ಲಿಂ ಸಮುದಾಯದ ಸಭೆ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ‌. ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದ್ದು ಜಾಫರ್ ಎದೆಗೆ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೆಟ್ಟಲ ಮೇಲೆ ಆಜಾನ್ ಕೂಗಿದ ಯುವಕ, ವಿಡಿಯೋ ವೈರಲ್, ದಾಖಲಾಯ್ತು ಕೇಸ್

shimoga dc office

SHIVAMOGGA LIVE NEWS | 19 MARCH 2023 SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ನಿಂತು ಯುವಕನೊಬ್ಬ ಆಜಾನ್ (Azan) ಕೂಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ, ವಿರೋಧ ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮವಾಗಿ ಪ್ರಕರಣ ದಾಖಲು ಮಾಡಿಕೊಂಡಿದೆ. ಏನಿದು ಘಟನೆ? ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಮಾವೇಶವೊಂದರಲ್ಲಿ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಮುಸ್ಲಿಂ ಸಮುದಾಯದ ಯುವಕರು ಮಾರ್ಚ್ 17ರಂದು ಜಿಲ್ಲಾಧಿಕಾರಿ … Read more

ಬಜರಂಗದಳ ಸಹ ಸಂಚಾಲಕನ ವಿರುದ್ಧ ಸಮೀರ್ ಕುಟುಂಬ ಗಂಭೀರ ಆರೋಪ

Sagara-Anjuman-and-Masjid-Trust-Press-meet-in-Sagara

SHIVAMOGGA LIVE NEWS |10 JANUARY 2023 ಸಾಗರ : ಬಜರಂಗದಳ ಸಹ ಸಂಚಾಲಕ ಸುನಿಲ್ ಮೇಲಿನ ದಾಳಿ ಯತ್ನ ಪ್ರಕರಣದ ಆರೋಪಿ ಸಮೀರ್ ನ ಕುಟುಂಬದವರು (family) ಪತ್ರಿಕಾಗೋಷ್ಠಿ ನಡೆಸಿ, ಗಂಭೀರ ಆರೋಪ ಮಾಡಿದ್ದಾರೆ. ಸಮೀರ್ ಸಹೋದರಿಗೆ ಸುನಿಲ್ ಚುಡಿಯಿಸುತ್ತಿದ್ದ. ಇದೆ ಕಾರಣಕ್ಕೆ ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಾಮೀಯಾ ಮಸೀದಿ ಅಧ್ಯಕ್ಷ ಫಾರೂಕ್ ಶೇಕ್ ಅವರು, ಸೋಮವಾರ ಬೆಳಗ್ಗೆ ನಡೆದ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇಬ್ಬರ ನಡುವೆ ಜಗಳಕ್ಕೆ … Read more

ಮುಸ್ಲಿಂ ಹೆಣ್ಮಕ್ಕಳಿಗೆ ಪ್ರತ್ಯೇಕ ಕಾಲೇಜ್ ವಿವಾದ, ಭದ್ರಾವತಿಯಲ್ಲಿ ಸಿಎಂ ಹೇಳಿಕೆ, ಏನಂದ್ರು?

Chief-MInister-Basavaraja-Bommai-Press-Meet-in-Shimoga

SHIVAMOGGA LIVE NEWS | 1 DECEMBER 2022 ಶಿವಮೊಗ್ಗ : ಹಿಂದೂ ಸಂಘಟನೆಗಳ ತೀವ್ರ ವಿರೋಧದ ಹಿನ್ನೆಲೆ ಮುಸ್ಲಿಂ ಹೆಣ್ಣು ಮಕ್ಕಳಿಗೆ (Muslim Ladies College) ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರದಿಂದ ಸರ್ಕಾರ ಹಿಂದೆ ಸರಿದಿದೆ. ಈ ಕುರಿತು ಭದ್ರಾವತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ. ‘ಸರ್ಕಾರದ ಮುಂದೆ ಯಾವುದೆ ಪ್ರಸ್ತಾವನೆ ಇಲ್ಲ. ಸಚಿವರು ಕೂಡ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಯಾರು ಹೇಳಿಕೆ ನೀಡಿದ್ದಾರೆಯೋ ಅವರನ್ನು ಕರೆಯಿಸಿ ಮಾತನಾಡುತ್ತೇನೆ’ ಎಂದು ಸಿಎಂ … Read more

ಭದ್ರಾವತಿಯಲ್ಲಿ ಹೊಡೆದಾಟ ಕೇಸ್, ಮೂವರು ಪೊಲೀಸ್ ವಶಕ್ಕೆ

Clash-at-Bhadravathi-on-Nov-13-night

SHIVAMOGGA LIVE NEWS | 15 NOVEMBER 2022 BHADRAVATHI | ವಾಟ್ಸಪ್ ಸ್ಟೇಟಸ್ (whatsapp status) ವಿಚಾರವಾಗಿ ಗಾಂಧಿ ಸರ್ಕಲ್ ನಲ್ಲಿ ನಡೆದ ಗಲಾಟೆ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಭಾನುವಾರ ಸಂಜೆ ತರೀಕೆರೆ ರಸ್ತೆಯಲ್ಲಿ ಯುವಕರ ಮಧ್ಯೆ ಗಲಾಟೆಯಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂಬಂಧ ಮೂವರು ಆರೋಪಿಗಳನ್ನು ಹಳೆ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ನಡೆಯುತ್ತಿದೆ. ಕ್ಲಿಕ್ ಮಾಡಿ … Read more