‘ಆಗ ಹಿಂದೂಗಳ ಹತ್ಯೆಯಾದಾಗ ಈಶ್ವರಪ್ಪ ಶಾಸಕರಾಗಿರಲಿಲ್ಲ, ಬಿಜೆಪಿ ಪಕ್ಷವು ಇರಲಿಲ್ಲ’, ಕಾಂಗ್ರೆಸ್ ವಿರುದ್ಧ ಬಿಜೆಪಿ ಗರಂ

SN-Channabasappa-KS-Eshwarappa

SHIVAMOGGA LIVE NEWS | 4 NOVEMBER 2022 SHIMOGA | ಕೋಮು ಗಲಭೆಗಳಿಗೆ ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ (muslim appeasement) ನೀತಿಯೇ ಕಾರಣವೇ ಹೊರತೂ ಬಿಜೆಪಿ ಅಲ್ಲ ಎಂದು ಬಿಜೆಪಿ ಮುಖಂಡ ಎಸ್.ಎನ್. ಚನ್ನಬಸಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶಿವಮೊಗ್ಗದಲ್ಲಿ ನಡೆದ ಕೋಮು ಗಲಭೆಗೆ ಬಿಜೆಪಿಯೇ ಕಾರಣ ಎಂದು ಆರೋಪಿಸಿದ್ದಾರೆ. ಇದು ಸುಳ್ಳನ್ನು ಪ್ರತಿಪಾದನೆ ಮಾಡುವ ಹೇಳಿಕೆಯಾಗಿದ್ದು, ಕಾಂಗ್ರೆಸ್ ನವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಮತ್ತು ಸತ್ಯ ಅರಗಿಸಿಕೊಳ್ಳುವ … Read more

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಆರೋಪಿ ಬಂಧಿಸಿದ ಪೊಲೀಸರು

Firing-on-Mohammed-Jabi.

ಶಿವಮೊಗ್ಗ| ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಯುವಕನಿಗೆ ಚಾಕು ಇರಿದ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು (FIRING) ಹಾರಿಸಿ ಬಂಧಿಸಿದ್ದಾರೆ. ಮಾರ್ನಮಿ ಬೈಲಿನ ಮೊಹಮ್ಮದ್ ಜಬೀ ಅಲಿಯಾಸ್ ಚರ್ಬಿ (30) ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ. ಶಿವಮೊಗ್ಗದ ಎನ್.ಟಿ.ರಸ್ತೆಯ ಫಲಕ್ ಪ್ಯಾಲಸ್ ಬಳಿ ಬೆಳಗಿನ ಜಾವ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಆ.15ರಂದು ಗಾಂಧಿ ಬಜಾರ್ ತರಕಾರಿ ಮಾರುಕಟ್ಟೆ ಬಳಿ ಪ್ರೇಮ ಸಿಂಗ್ (20) ಎಂಬಾತನ ಹೊಟ್ಟೆಗೆ ಚಾಕು ಇರಿಯಲಾಗಿತ್ತು. ಘಟನೆ ಸಂಬಂಧ ಆರೋಪಿಗಳನ್ನು ಬಂಧಿಸಲು … Read more

ಮಥುರಾ ಪ್ಯಾರಡೈಸ್ ಬಳಿ ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ

crime name image

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯಲ್ಲಿ (BALARAJ URS ROAD) ಯುವಕನೊಬ್ಬನ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ (ASSAULT) ನಡೆಸಿದ್ದಾರೆ. ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹರ್ಷ, ಹಲ್ಲೆಗೊಳಗಾದ ಯುವಕ. ಈತ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದಾನೆ. ಸೋಮವಾರ ಸಂಜೆ ವೇಳೆಗೆ ಹರ್ಷನ ಮೇಲೆ ಹಲ್ಲೆಯಾಗಿದೆ. ಇದನ್ನೂ ಓದಿ –  ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಬಿದ್ದಿದ್ದ ವ್ಯಕ್ತಿ ಸಾವು, ಕೈ … Read more

ಕನ್ನಯ್ಯ ಲಾಲ್ ಹತ್ಯೆ ಕೇಸ್, ಮಾಜಿ ಸಚಿವ ಈಶ್ವರಪ್ಪ ಗರಂ, ಏನಂತ ಹೇಳಿಕೆ ನೀಡಿದ್ದಾರೆ?

-KS-Eshwarappa-Press-Meet

SHIVAMOGGA LIVE NEWS | SHIMOGA | 29 ಜೂನ್ 2022 ಮದರಸಾಗಳಲ್ಲಿ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ಮದರಸಾಗಳನ್ನು ಬ್ಯಾನ್ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್ ಅವರ ಕಗ್ಗೊಲೆ (MURDER), ಕೇವಲ ಒಬ್ಬ ವ್ಯಕ್ತಿಯನ್ನು ಇಬ್ಬರು ಕೊಂದರು ಎಂಬುದಕ್ಕೆ ಸೀಮಿತವಾಗಲ್ಲ. ಇಡೀ ಹಿಂದು ಸಮಾಜಕ್ಕೆ ಇಡೀ ದೇಶದಲ್ಲೇ ಇದು ಸವಾಲಾಗಿದೆ ಎಂದು ಹೇಳಿದರು. ನಮ್ಮ ಶ್ರದ್ಧಾಕೇಂದ್ರಗಳು … Read more

ಜೈಲಿಗೆ ಹೋದರೂ ಪಾಠ ಕಲಿಯಲಿಲ್ಲ, ಬಿಡುಗಡೆಯಾಗಿ ಬಂದ ಮೇಲೆ ಮತ್ತೆ ಜೀವ ಬೆದರಿಕೆ

crime name image

SHIVAMOGGA LIVE NEWS |  THREAT | 06 ಮೇ 2022 ಕೊಲೆ ಬೆದರಿಕೆ ಆರೋಪ ಸಂಬಂಧ ಕಂಬಿ ಎಣಿಸಿ ಬಂದ ಆರೋಪಿಗಳು ಮತ್ತೆ ಪ್ರಾಣ ಬೆದರಿಕೆ ಒಡ್ಡಿದ್ದಾರೆ. ಇವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಉಸ್ಮಾನ್ ಮತ್ತು ಅಬ್ಬಾಸ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಭರತ್ ಮತ್ತು ಸುಮಂತ ಎಂಬುವವರನ್ನು ಸಾಯಿಸುತ್ತೇವೆ ಎಂದು ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಏನಿದು ಪ್ರಕರಣ? ಏಪ್ರಿಲ್ 23ರಂದು ಭರತ್ ಎಂಬಾತನಿಗೆ ಉಸ್ಮಾನ್, ಅಬ್ಬಾಸ್ ಮತ್ತು ಸಲ್ಮಾನ್ ಎಂಬುವವರು … Read more

ಶಿವಮೊಗ್ಗದಲ್ಲಿ ಗಾಂಜಾ ಅಮಲಿನಲ್ಲಿದ್ದರ ವಿಚಾರಣೆ ವೇಳೆ ದೊಡ್ಡ ಸಂಚು ಬಯಲು, ಏನದು ಪ್ಲಾನ್?

Shimoga-Doddapete-Police-Arrest-three-for-planing-to-kill-hindu-leader

SHIVAMOGGA LIVE NEWS | MURDER PLAN | 26 ಏಪ್ರಿಲ್ 2022 ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢವಾಗಿದೆ. ವಿಚಾರಣೆ ನಡೆಸಿದಾಗ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿರುವುದನ್ನು ಬಾಯಿ ಬಿಟ್ಟಿದ್ದಾರೆ. ಪೊಲೀಸರ ಮುನ್ನೆಚ್ಚರಿಕೆ ಶಿವಮೊಗ್ಗದಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ಅನಾಹುತ ತಪ್ಪಿಸಿದೆ. ಏನಿದು ಪ್ರಕರಣ? ಶಿವಮೊಗ್ಗದ ಮೆಹಬೂಬ್ ನಗರದ ಸಲ್ಮಾನ್, ಅರ್ಬಾಜ್, ಉಸ್ಮಾನ್ ಬಂಧಿತರು. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದರು. ‘ಸಂಜೆಯೊಳಗೆ ಸಾಯಿಸುತ್ತೇವೆ’ … Read more

ಶಿವಮೊಗ್ಗದಲ್ಲಿ ಮತ್ತೊಬ್ಬ ಯುವಕನ ಹತ್ಯೆಗೆ ಸಂಚು, ಪೊಲೀಸರ ಕಾರ್ಯಾಚರಣೆಯಿಂದ ತಪ್ಪಿತು ಅನಾಹುತ

crime name image

SHIVAMOGGA LIVE NEWS | CRIME | 15 ಏಪ್ರಿಲ್ 2022 ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ 13 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಹರ್ಷ ಹತ್ಯೆ ಪ್ರಕರಣದ ಬಳಿಕ ಉಂಟಾಗಿದ್ದ ಗಲಭೆ ಸಂಬಂಧ ಯುವಕನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಈತ ಸ್ಪೋಟಕ ಮಾಹಿತಿ ಬಾಯಿ ಬಿಟ್ಟಿದ್ದಾನೆ. 13 ಮಂದಿ ವಿರುದ್ಧ ಕೇಸ್ ರಾಖಿ ಎಂಬಾತನ ವಿಚಾರಣೆ ವೇಳೆ ಮುಸ್ಲಿಂ ಯುವಕನ ಹತ್ಯೆಗೆ ಸಂಚು ಕುರಿತು ಬಾಯಿ ಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ … Read more

ಹಿಂದೂ ಹರ್ಷ ಹೆಸರಿನಲ್ಲಿ ಸಿದ್ಧವಾಯ್ತು ಟ್ರಸ್ಟ್, ಯಾರೆಲ್ಲ ಟ್ರಸ್ಟ್’ನಲ್ಲಿದ್ದಾರೆ? ಏನೆಲ್ಲ ಕೆಲಸ ಮಾಡಲಿದೆ?

Bajarangadal Worker Harsha Murdered

SHIVAMOGGA LIVE NEWS | TRUST| 9 ಏಪ್ರಿಲ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹೆಸರಲ್ಲಿ ಚಾರಿಟೇಬಲ್ TRUST ಸ್ಥಾಪನೆ ಮಾಡಲಾಗಿದೆ. ಹರ್ಷ ಸಹೋದರಿ ಅಶ್ವಿನಿ ಅವರು ಈ ಟ್ರಸ್ಟ್’ನ ಅಧ್ಯಕ್ಷೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹರ್ಷ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ, ಹರ್ಷ ಸಾವಿನ ದುಃಖದಿಂದ ನಾವು ಹೊರಬಂದಿಲ್ಲ. ನಮ್ಮ ತಾಯಿ ಇನ್ನೂ ದುಃಖದಲ್ಲಿದ್ದಾರೆ. ತಂದೆಗೆ ಹುಷಾರಿಲ್ಲ. ಇವುಗಳ ಮಧ್ಯೆಯೇ ಸರ್ಕಾರ, ಸಂಘ -ಸಂಸ್ಥೆಗಳು, ಹಿಂದೂ ಧರ್ಮದ ಮುಖಂಡರು ನಮ್ಮ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷನ … Read more

ನ್ಯೂ ಮಂಡ್ಲಿಯಲ್ಲಿ ಯುವಕನ ಮೇಲೆ ದಾಳಿ, ಹಿಂದೂ ಮುಖಂಡರು ಆಸ್ಪತ್ರೆಗೆ ದೌಡು

Attack-on-Hindu-Madhu-at-Shimoga-Crime-Alert

SHIVAMOGGA LIVE NEWS | CRIME ALERT | 7 ಏಪ್ರಿಲ್ 2022 ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತಪ್ಪಿಸಿಕೊಂಡು ಬಂದ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಮುಖಂಡರು ಆಸ್ಪತ್ರೆಗೆ ದೌಡಾಯಿಸಿದರು. ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಎನ್.ಟಿ.ರಸ್ತೆ ನಿವಾಸಿ ಮಧು (22) ಎಂಬಾತನ ಮೇಲೆ ಹಲ್ಲೆಯಾಗಿದೆ. ನ್ಯೂ ಮಂಡ್ಲಿ 1ನೇ ಕ್ರಾಸ್’ನಲ್ಲಿ ಮಧು ಮೇಲೆ ಆರು ಯುವಕರು ದಾಳಿ ಮಾಡಿದ್ದಾರೆ. ಆತನ ಮೇಲೆ ಹಲ್ಲೆ … Read more

ಜಾತ್ರೆಯ ಮಳಿಗೆಗಳ ಮುಂದೆ ಜನವೋ ಜನ, ಅಲಂಕಾರಿಕ ವಸ್ತುಗಳತ್ತ ಮಾನಿನಿಯರ ಚಿತ್ತ, ಆಟಿಕೆಗಳಿಗಾಗಿ ಮಕ್ಕಳ ಹಠ

Shops-in-Shimoga-Marikamba-Jathre

SHIVAMOGGA LIVE NEWS | 23 ಮಾರ್ಚ್ 2022 ಕೋಟೆ ರಸ್ತೆಯಲ್ಲಿ ಸ್ಥಾಪನೆ ಮಾಡಲಾಗಿರುವ ಮಳಿಗೆಗಳು ಶ್ರೀ ಮಾರಿಕಾಂಬ ದೇವಿ ಜಾತ್ರೆಯ ಮೆರಗು ಹೆಚ್ಚಿಸಿವೆ. ಜಾತ್ರೆಗೆ ಬಂದ ಭಕ್ತರು ಮಳಿಗೆಗಳ ಮುಂದೆ ಗುಂಪುಗೂಡಿದ್ದು, ಹಲವು ವಸ್ತುಗಳ ಖರೀದಿಯಲ್ಲಿ ಮಗ್ನರಾಗಿದ್ದಾರೆ. ಮಳಿಗೆಗಳ ಮೇಲೆ ಕೇಸರಿ ಧ್ವಜ ಜಾತ್ರೆಯ ಮಳಿಗೆ ಹಂಚಿಕೆ ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಹಿಂದೂಗಳ ಹೊರತು ಅನ್ಯ ಧರ್ಮಿಯರು ಮಳಿಗೆ ಸ್ಥಾಪಿಸಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದವು. ಹಾಗಾಗಿ ಮಳಿಗೆಗಳ ಸಂಖ್ಯೆ ಕಡಿಮೆಯಾಗಿದೆ. ಈಗ ಸ್ಥಾಪನೆ ಆಗಿರುವ … Read more