ರಾಗಿಗುಡ್ಡಕ್ಕೆ ತೆರಳಬೇಕಿದ್ದ ಪ್ರಮೋದ್‌ ಮುತಾಲಿಕ್‌ಗೆ ಮಾಸ್ತಿಕಟೆಯಲ್ಲಿ ತಡೆ, ನೊಟೀಸ್‌ ಜಾರಿ

Notice-Issued-to-Srirama-Sene-Pramod-Mutalik-in-Masthikatte.webp

SHIVAMOGGA LIVE NEWS | 19 OCTOBER 2023 SHIMOGA : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಶಿವಮೊಗ್ಗ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ (Notice) ವಿಧಿಸಿದೆ. ಈಚೆಗೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಸಂಭವಿಸಿತ್ತು. ಹಾನಿಗೊಳಗಾದ ಮನೆಗಳಿಗೆ ಬುಧವಾರ ಪ್ರಮೋದ್‌ ಮುತಾಲಿಕ್‌ ಭೇಟಿ ನೀಡಿ ಸಾಂತ್ವನ ಹೇಳುವ ಕಾರ್ಯಕ್ರಮ ನಿಗದಿಯಾಗಿತ್ತು. ಮಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಪ್ರಮೋದ್‌ ಮುತಾಲಿಕ್‌ ಅವರನ್ನು ಹೊಸನಗರ ತಾಲೂಕು ಮಾಸ್ತಿಕಟ್ಟೆ ಬಳಿ ಬುಧವಾರ ಬೆಳಗಿನ ಜಾವ ತಡೆದ ಪೊಲೀಸರು, ನೊಟೀಸ್‌ ನೀಡಿದ್ದರು. ಅಲ್ಲಿಂದ … Read more

ಭದ್ರಾವತಿಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ದೂರು

CM-Khadar-submits-complaint-in-Bhadravathi

SHIVAMOGGA LIVE NEWS | BHADRAVATHI | 9 ಜೂನ್ 2022 complaint against Pramod Mutalik  ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಸಿ.ಎಂ.ಖಾದರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. complaint against Pramod Mutalik  ಭದ್ರಾವತಿಯಲ್ಲಿ ಸಿ.ಎಂ.ಖಾದರ್ ಅವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಘಟಕದ ಸದಸ್ಯರು ನಗರ ವೃತ್ತ ಇನ್ಸ್ ಪೆಕ್ಟರ್ ರಾಘವೇಂದ್ರ ಖಾಂಡಿಕೆ ಅವರಿಗೆ ದೂರು ನೀಡಿದ್ದಾರೆ. ದೂರು … Read more