ಮೈದೊಳಲು ಕಾರ್ಣಿಕ, ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’, ಏನಿದರ ಅರ್ಥ?

Mydolalu-Karnika-on-nagara-panchami

ಹೊಳೆಹೊನ್ನೂರು: ‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ’. ಇದು ಈ ಬಾರಿಯ ಮೈದೊಳಲು ಗ್ರಾಮದ ಹನುಮಂತ ದೇವರ ಕಾರ್ಣಿಕ (Karnika) ಭವಿಷ್ಯ. ಈ ಬಾರಿಯ ಕಾರ್ಣಿಕದಲ್ಲಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತು ಎಚ್ಚರ ಎಂದು ಭವಿಷ್ಯ ನುಡಿಯಲಾಗಿದೆ. ಈ ಬಾರಿ ಮುಂಗಾರು ಮಳೆಗಿಂತಲು ಹಿಂಗಾರು ವ್ಯಾಪಕವಾಗಿರಬಹುದು. ರಾಜಕೀಯದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯಲಿದೆ. ಕೊನೆಗೆ ಎಚ್ಚರಿಕೆ ಎಂದು ಹೇಳಿರುವುದರಿಂದ ಪಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಗ್ರಾಮದ ಹಿರಿಯರು ಕಾರ್ಣಿಕವನ್ನು ವಿಶ್ಲೇಷಿಸಿದ್ದಾರೆ. ಪ್ರತಿ ನಾಗರ … Read more

ಮೈದೊಳಲಿನಲ್ಲಿ ವಿಜೃಂಭಣೆಯ ಆಂಜನೇಯ ಸ್ವಾಮಿ ರಥೋತ್ಸವ

Mydolalu-Anjaney-temple-rathotsava

SHIVAMOGGA LIVE NEWS | 19 APRIL 2024 HOLEHONNURU : ಶ್ರೀರಾಮ ನವಮಿ ಪ್ರಯುಕ್ತ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ರಥದಲ್ಲಿ ಆಂಜನೇಯ ಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತರು ಪೂಜೆ ಸಲ್ಲಿಸಿ, ರಥ ಎಳೆದು ಭಕ್ತಿ ಸಮರ್ಪಿಸಿದರು. ಇಷ್ಟಾರ್ಥ ಸಿದ್ದಿಗಾಗಿ ಕೆಲವರು ರಥದ ಕಳಸಕ್ಕೆ ಬಾಳೆಹಣ್ಣು ತೂರಿದರು. ವಿವಿಧ ಕಲಾ ತಂಡಗಳು,  ನೃತ್ಯ ಮೇಳಗಳು ರಾಜ ಬೀದಿ ಉತ್ಸವಕ್ಕೆ ಮೆರಗು ನೀಡಿದವು. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ಮಂಗಳವಾರ … Read more

ಮೈದೂಳಲು ಗ್ರಾಮದಲ್ಲಿ ಹಲವರಿಗೆ ವಾಂತಿ, ಭೇದಿ, ಆಸ್ಪತ್ರೆಗೆ ದಾಖಲು

-Doctors-visit-Mydolalu-village-for-verification

SHIVAMOGGA LIVE NEWS | HOLEHONNUR| 14 ಜೂನ್ 2022 ಮೈದೊಳಲು ಗ್ರಾಮದ ಎರಡು ಬೀದಿಯಲ್ಲಿ ಒಂದೆರಡು ದಿನದಿಂದ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿದ್ದು ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ವಿ.ಅಶೋಕ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಗ್ರಾಮದ ಕುಡಿಯುವ ನೀರಿನ (WATER) ಮೂಲವನ್ನು ಆರೋಗ್ಯಾಧಿಕಾರಿಗಳು ಪರಿಶೀಲಿಸಿದರು. ರಾಜಭಕ್ಷವಾಲಿ ದೇವಸ್ಥಾನದ ಹಿಂಭಾಗದ ಟ್ಯಾಂಕಿನಿಂದ ಸರಬರಾಜು ಆಗುತ್ತಿರುವ ನೀರು ಕುಡಿದ ಜನರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದೆ. ಟ್ಯಾಂಕಿನ ಬಳಿ … Read more

ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ, ಸಂಬಂಧಿಕರಿಂದ ಕೊಲೆ ಆರೋಪ

Suicide-Hanging-General

ಶಿವಮೊಗ್ಗ ಲೈವ್.ಕಾಂ | BHADRAVATHI| 4 ಜನವರಿ 2020 ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭದ್ರಾವತಿ ತಾಲೂಕು ಮೈದೊಳಲು ಗ್ರಾಮದಲ್ಲಿ ಘಟನೆ ನಡೆದಿದೆ. ದೀಪಾ (25) ಮೃತ ದುರ್ದೈವಿ. ಮೈದೊಳಲು ಗ್ರಾಮದ ಪ್ರದೀಪ್ ಎಂಬುವವರೊಂದಿಗೆ ದೀಪಾ ವಿವಾಹವಾಗಿದ್ದರು. ಐದು ವರ್ಷದಿಂದಲು ಮಕ್ಕಳಾಗಿರಲಿಲ್ಲ ಎಂದು ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ದೀಪಾ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ದೀಪಾಳ … Read more