ಭದ್ರಾ ಜಲಾಶಯದಿಂದ ನದಿಗೆ 5800 ಕ್ಯೂಸೆಕ್ ನೀರು, ಯಾವಾಗ? ಕಾರಣವೇನು?
SHIVAMOGGA LIVE NEWS, 1 FEBRUARY 2025 ಶಿವಮೊಗ್ಗ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ (Dam) ತುಂಗ-ಭದ್ರಾ ನದಿಗೆ 5800 ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಲಾಗಿದೆ. ಫೆ.5 ರಿಂದ 11ರವರೆಗೆ ನೀರು ಹರಿಸಲು ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದ ಹಿನ್ನೆಲೆ ಫೆ.5ರ ರಾತ್ರಿ 100 ಕ್ಯೂಸೆಕ್, ಫೆ.6 ರಿಂದ 11ರವರೆಗೆ ಪ್ರತಿದಿನ 800 ಕ್ಯೂಸೆಕ್ನಂತೆ ಒಟ್ಟು … Read more