ಶಿವಮೊಗ್ಗ – ಮೈಸೂರು ಹೊಸ ರೈಲಿಗೆ ಬೇಡಿಕೆ ಇಟ್ಟ ಸಂಸದ
SHIVAMOGGA LIVE NEWS, 13 DECEMBER 2024 ನವದೆಹಲಿ : ಶಿವಮೊಗ್ಗದಿಂದ ಮೈಸೂರು ಜಿಲ್ಲೆಗೆ ಪ್ರತಿದಿನ ರಾತ್ರಿ ಅರಸೀಕೆರೆ-ಹಾಸನ-ಕೆ.ಆರ್.ನಗರ ಮಾರ್ಗವಾಗಿ ನೂತನ ರೈಲ್ವೆ (Train) ಸಂಪರ್ಕ ಒದಗಿಸುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ದೆಹಲಿಯ ಅವರ ಅಧಿಕೃತ ಕಚೇರಿಯಲ್ಲಿ ಭೇಟಿ ಮಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಯಿಂದ ನಡೆಯುತ್ತಿರುವ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ಹಾಗೂ ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ನೂತನ … Read more