ಸಾಗರದಲ್ಲಿ ಸಾಹಿತಿ ನಾ.ಡಿಸೋಜಾಗೆ ನಾಗರಿಕರ ಪರವಾಗಿ ಸನ್ಮಾನ

MLA-Beluru-Gopalakrishna-felicitation-to-Na-Disoza-in-sagara

SHIVAMOGGA LIVE NEWS | 27 JANUARY 2024 SAGARA : ರಾಜ್ಯ ಸರ್ಕಾರ ಪಂಪ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆ ಸಾಹಿತಿ ನಾ. ಡಿಸೋಜಾ ಅವರನ್ನು ನಾಗರಿಕರ ಪರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿದರು. ಮನೆ ಮುಂಭಾಗದಲ್ಲಿ ನಾ. ಡಿಸೋಜಾ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ ಘೋಷಿಸಿರುವುದು ಸಾಗರ ತಾಲೂಕಿನ ಜನ ಸಂಭ್ರಮ ಪಡುತ್ತಿದಾರೆ. ಈಗಾಗಲೇ ಹಲವು ಪ್ರಶಸ್ತಿಗಳು … Read more

ಚಿತ್ರ ನಟಿ ಬಂಧನಕ್ಕೆ ಆಗ್ರಹಿಸಿ ಸಾಗರದಲ್ಲಿ ಪ್ರತಿಭಟನೆ, ರಾಷ್ಟ್ರಪತಿಗೆ ಮನವಿ

181121 Protest Against Kangara Ranut

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ನಟಿ ಕಂಗನಾ ರಣಾವತ್ ಹೇಳಿಕೆಗೆ ಸಾಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಟಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಮತ್ತು ಆಕೆಯನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗಿದೆ. ಸಾಗರದ ಉಪ ವಿಭಾಗೀಯ ಕಚೇರಿ ಮುಂದೆ ಜನಮನ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಟಿ ಕಂಗನಾ ಬಂಧನಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ‘ಅತಿರೇಕದ ಪರಮಾವಧಿ, ಯಾರನ್ನೋ ಮೆಚ್ಚಿಸಲು ಯತ್ನ’ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಾಹಿತಿ ನಾ.ಡಿಸೋಜಾ, ‘1947ರಲ್ಲಿ … Read more